• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಅಡ್ಯಾರಿನಲ್ಲಿ ಕಾಂಗ್ರೆಸ್‌ ರಾಜ್ಯ ಸಮಾವೇಶ, ಬೆಳಗ್ಗಿನಿಂದಲೇ ವಾಹನ ಸಂಚಾರದಲ್ಲಿ ಬದಲಾವಣೆ

Feb 17 2024, 01:17 AM IST
ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರ ವಾಹನಗಳನ್ನು ನಿಲ್ಲಿಸಲು ಸ್ಥಳಗಳನ್ನು ನಿಗದಿ ಪಡಿಸಲಾಗಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್‌ವಾಲ್‌ ಆದೇಶದಲ್ಲಿ ತಿಳಿಸಿದ್ದಾರೆ.

ರಾಜ್ಯ ಮಟ್ಟದ ಅಂತರ್‌ ವಿವಿ ಕ್ರಿಕೆಟ್‌: ಮೈಸೂರು ವಿವಿ ಚಾಂಪಿಯನ್‌

Feb 17 2024, 01:16 AM IST
ಫೆ.10ರಿಂದ 16ರ ವರೆಗೆ ನಡೆದ ಟೂರ್ನಿಯಲ್ಲಿ ರಾಜ್ಯದ 16 ವಿಶ್ವವಿದ್ಯಾನಿಲಯಗಳ ತಂಡಗಳು ಪಾಲ್ಗೊಂಡವು. ಮೈಸೂರು ವಿಶ್ವವಿದ್ಯಾನಿಲಯವು ಫೈನಲ್‌ನಲ್ಲಿ ಪಿಇಎಸ್‌ ವಿಶ್ವವಿದ್ಯಾಲಯದ ವಿರುದ್ಧ 57 ರನ್‌ಗಳಿಂದ ಗೆದ್ದಿತು.

ಕಾಂಗ್ರೆಸ್‌ ರಾಜ್ಯ ಸಮ್ಮೇಳನಕ್ಕೆ ಮೂಲ್ಕಿ ತಾಲೂಕಿನಿಂದ 5000 ಮಂದಿ: ಮಿಥುನ್ ರೈ

Feb 17 2024, 01:15 AM IST
ಬಿಜೆಪಿಯವರು ಬಾಯಲ್ಲಿ ಧರ್ಮದ ಪ್ರಚಾರ ಮಾಡುತ್ತಿದ್ದರೆ ನಾವು ಗ್ಯಾರಂಟಿ ಯೋಜನೆ ಮೂಲಕ ಗೆಲುವು ಸಾಧಿಸಿದ್ದೇವೆ ಹಸಿವು ಮುಕ್ತ ಕರ್ನಾಟಕ ಯೋಜನೆ ಯಶಸ್ಸಾಗಿದೆ. ಸಮಾವೇಶಕ್ಕೆ ಕ್ಷೇತ್ರದಿಂದ 55 ಬಸ್ಸುಗಳ ವ್ಯವಸ್ಥೆಯಾಗಿದ್ದು ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಮಿಥುನ್‌ ರೈ ಕೋರಿದರು.

ರಾಜ್ಯ ಬಜೆಟ್‌: ನಿರೀಕ್ಷೆ ಬಹಳ; ಹಾಸನ ಜಿಲ್ಲೆಗೆ ಸಿಕ್ಕಿದ್ದು ವಿರಳ

Feb 17 2024, 01:15 AM IST
ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಹಾಸನ ಜಿಲ್ಲೆಯ ಜನತೆಗೆ ತೀವ್ರ ನಿರಾಸೆ ಉಂಟಾಗಿದ್ದು, ಹಾಸನ ವಿಮಾನ ನಿಲ್ದಾಣ ಹಾಗೂ ನೂತನ ಆಸ್ಪತ್ರೆಗೆ ಹಣ ಬಿಡುಗಡೆ ಬಿಟ್ಟರೆ ಯಾವುದೇ ಪ್ರಮುಖ ಯೋಜನೆ ಹಾಗೂ ಅನುದಾನದ ಪ್ರಸ್ತಾಪವೂ ಬಜೆಟ್‌ನಲ್ಲಿ ಇಲ್ಲವಾಗಿದೆ.

ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಆಗ್ರಹಿಸಿ ಪ್ರತಿಭಟನೆ

Feb 16 2024, 01:52 AM IST
ರಾಜ್ಯ ಹೆದ್ದಾರಿ-136 ಅಗಲೀಕರಣ ಕಾಮಗಾರಿ ವಿಳಂಬ ನೀತಿ ಖಂಡಿಸಿ ಮುಖ್ಯರಸ್ತೆ ಅಗಲೀಕರಣ ಸಮಿತಿ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಧಾರವಾಡ ಅಭಿವೃದ್ಧಿ ಪೂರಕ ಆಗಲಿದೆಯೇ ರಾಜ್ಯ ಬಜೆಟ್‌!

Feb 16 2024, 01:51 AM IST
ಧಾರವಾಡ ನಗರದಲ್ಲಿ ವಿಪರೀತ ಟ್ರಾಫಿಕ್‌ ಸಮಸ್ಯೆ ಉಂಟಾಗುತ್ತಿದೆ. ಲಾರಿ, ಬಸ್ಸುಗಳು ನಗರದಲ್ಲಿ ಹೋಗಲು ಹರಸಾಹಸ ಪಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ವರ್ತುಲ ರಸ್ತೆಯ ಬೇಡಿಕೆ ಇದ್ದು ಈ ಬಜೆಟ್‌ನಲ್ಲಾದರೂ ವರ್ತುಲ ರಸ್ತೆ ಘೋಷಣೆ ನಿರೀಕ್ಷೆ

ಕೇಂದ್ರ - ರಾಜ್ಯ ಸರ್ಕಾರಗಳು ರೈತರ ಪರವಾಗಿಲ್ಲ: ಸಿದ್ದನಗೌಡ ಪಾಟೀಲ್‌

Feb 16 2024, 01:47 AM IST
ಚಿತ್ರದುರ್ಗ ನಗರದ ಎಪಿಎಂಸಿ ರೈತ ಭವನದಲ್ಲಿ ನಡೆದ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ರಾಜ್ಯಾಧ್ಯಕ್ಷ ಸಿದ್ದನಗೌಡ ಪಾಟೀಲ್ ಮಾತನಾಡಿದರು.

ರಾಜ್ಯ ಬಜೆಟ್‌ನತ್ತ ಮೇಲೆ ಮುಳುಗಡೆ ನಾಡಿನ ಜನತೆಯ ಚಿತ್ತ

Feb 15 2024, 01:35 AM IST
ಬಾಗಲಕೋಟೆ: ಕಳೆದ ಕೆಲ ವರ್ಷಗಳಿಂದ ರಾಜ್ಯ ಸರ್ಕಾರ ತನ್ನ ಬಜೆಟ್ ನಲ್ಲಿ ಜಿಲ್ಲೆಗೆ ಘೋಷಣೆಯಾಗಿರುವ ಬಹುತೇಕ ಯೋಜನೆಗಳನ್ನು ಪೂರ್ಣಗೊಳಿಸದೆ, ಅಗತ್ಯ ಅನುದಾನ ನೀಡದೆ ಇರುವ ಕಾರಣಕ್ಕೆ ಬಹುತೇಕ ಯೋಜನೆಗಳಿಗೆ ಹಿನ್ನೆಡೆಯಾಗಿದೆ. ಕಳೆದ ಎರಡು ವರ್ಷದ ಹಿಂದೆ ಜಿಲ್ಲೆಗೆ ಘೋಷಣೆಯಾದ ಗುಳೇದಗುಡ್ಡದ ಜವಳಿ ಪಾರ್ಕ್‌ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ನಿಗದಿಯಾದ ₹ 5 ಸಾವಿರ ಕೋಟಿಯಲ್ಲಿ ನಿರೀಕ್ಷಿತ ಹಣ ನೀಡದೆ ಹೋಗಿದ್ದರಿಂದ ಯೋಜನೆ ಪೂರ್ಣಗೊಳ್ಳಲು ಬಹುದೊಡ್ಡ ಹಿನ್ನಡೆಯಾಗಿದೆ. ಈ ಬಾರಿಯ ಬಜೆಟ್‌ ನಲ್ಲಿ ಈ ಯೋಜನೆಗಳಿಗೆ ಅಗತ್ಯ ಅನುದಾನ ಸಿಗುವುದೇ ಎಂಬ ನಿರೀಕ್ಷೆಯಲ್ಲಿ ಜಿಲ್ಲೆಯ ಜನತೆ ಕಾತರರಾಗಿದ್ದಾರೆ.

ಕೇಂದ್ರ,ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಧರಣಿ

Feb 15 2024, 01:30 AM IST
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಕೆಲವು ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರ ಬಜೆಟ್ ಮಂಡನೆಯಾಗಿದ್ದು, ಅದರಲ್ಲಿ ಅಂಗನವಾಡಿ, ಬಿಸಿಯೂಟ ಸೇರಿ ಅನೇಕ ನೌಕರರಿಗೆ ಗೌರವಧನ ಹೆಚ್ಚಳ ಮಾಡುವುದರ ಬದಲಿಗೆ ಅನುದಾನ ಕಡಿತ ಮಾಡಿದೆ. ಇದರಿಂದ ಆ ಕೆಲಸವನ್ನೇ ನಂಬಿಕೊಂಡು ಜೀವನ ಸಾಗಿಸುವ ಅನೇಕರು ಸಮಸ್ಯೆಗೆ ತುತ್ತಾಗುತ್ತಿದ್ದಾರೆ.

ನಾಳೆ ರಾಜ್ಯ ಬಜೆಟ್‌: ಕಲಬುರಗಿ ಜನರ ನಿರೀಕ್ಷೆ

Feb 15 2024, 01:15 AM IST
ಕಳೆದ ಬಾರಿ ಅಷ್ಟಕ್ಕಷ್ಟೇ ಕಲ್ಯಾಣ ಎಂಬಂತಾಗಿದ್ದ ಜಿಲ್ಲೆಯ ಪಾಲಿಗೆ ಈ ಬಜೆಟ್ಟಾದರೂ ಸಂಪೂರಣ ಕಲ್ಯಾಣವಾಗುವಂತೆ ಮಾಡುವುದೆ? ಎಂದು ಜನ ಇದಿರು ನೋಡುತ್ತಿದ್ದಾರೆ.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 124
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved