• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನವಾದಿ ಸಂಘಟನೆ ರಾಜ್ಯ ಸಮ್ಮೇಳನಕ್ಕೆ ಸಿಂಧನೂರಿಗೆ ತೆರಳಿದ ಸದಸ್ಯರು

Aug 30 2025, 01:00 AM IST
ಹಲವು ಜನಪರ ಹೋರಾಟಗಳ ಮೂಲಕ ನೊಂದ ಮಹಿಳೆಯರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿರುವ ಜನವಾದಿ ಮಹಿಳಾ ಸಂಘಟನೆಯು ಮಹಿಳೆಯರ ಸರ್ವಾಂಗೀಣ ಪ್ರಗತಿಗೆ ದುಡಿಯುತ್ತಿದೆ.

ಆಡಳಿತದಲ್ಲಿ ರಾಜ್ಯ ಸರ್ಕಾರ ವಿಫಲ: ಮಾಡಾಳು ಮಲ್ಲಿಕಾರ್ಜುನ್

Aug 30 2025, 01:00 AM IST
ರಾಜ್ಯ ಸರ್ಕಾರವು ಆಡಳಿತ ವ್ಯವಸ್ಥೆ ನಿಭಾವಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಹಿಂದೂ ವಿರೋಧಿ ಆಡಳಿತ ನಡೆಸುತ್ತಾ ರಾಜ್ಯದ ಬಹುಕೋಟಿ ಹಿಂದೂಗಳ ಶ್ರದ್ಧಾ-ಭಕ್ತಿಯ ಸ್ಥಳವಾದ ಧರ್ಮಸ್ಥಳದ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿರುವುದು ವಿಷಾಧನೀಯ ಎಂದು ತಾಲೂಕು ಬಿಜೆಪಿ ಮುಖಂಡ, ದಾವಣಗೆರೆ ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಮಾಡಾಳು ಮಲ್ಲಿಕಾರ್ಜುನ್ ಹೇಳಿದ್ದಾರೆ.

ರಾಜ್ಯ ಕಿರಿಯರ ಕ್ರೀಡಾಕೂಟ: ದ.ಕ. ಜಿಲ್ಲೆ ಚಾಂಪಿಯನ್

Aug 26 2025, 02:00 AM IST
ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಸೋಮವಾರ ಸಂಜೆ ಬಹುಮಾನಗಳನ್ನು ವಿತರಿಸಿದರು. ಈ ಸಂದರ್ಭ ಜಿಲ್ಲಾ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ, ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಮತ್ತಿತರರು ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲ ಕ್ರೀಡಾಪಟುಗಳನ್ನು ಅಭಿನಂದಿಸಿ ಶುಭ ಹಾರೈಸಿದರು.

ಧರ್ಮಸ್ಥಳ ಪ್ರಕರಣ ಸೂಕ್ಷ್ಮ ವಿಷಯ: ರಾಜ್ಯ ಸರ್ಕಾರ ಯೋಚನೆ ಮಾಡಿ ಎಸ್‌ಐಟಿ ರಚಿಸಿದೆ : ಸಚಿವ ಮಂಕಾಳ ವೈದ್ಯ

Aug 26 2025, 01:05 AM IST
ರಾಜ್ಯ ಸರ್ಕಾರ ಯೋಚನೆ ಮಾಡಿ ಎಸ್‌ಐಟಿ ರಚಿಸಿ, ಯಾರಿಗೂ ತೊಂದರೆಯಾದಂತೆ ಎಚ್ಚರ ವಹಿಸಲಾಗಿದೆ

ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನ: ಲಾಂಛನ ಬಿಡುಗಡೆ

Aug 26 2025, 01:02 AM IST
ಮೈಸೂರಿನಲ್ಲಿ ಆ.27ರಂದು ನಡೆಯುವ ಪತ್ರಿಕಾ ವಿತರಕರ 5ನೇ ರಾಜ್ಯ ಸಮ್ಮೇಳನದ ಲಾಂಛನವನ್ನು ನಗರದ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಬಿಡುಗಡೆ ಮಾಡುವ ಮೂಲಕ ಪತ್ರಿಕಾ ವಿತರಕರಿಗೆ, ಸಮ್ಮೇಳನದ ಯಶಸ್ಸಿಗೆ ಶುಭ ಕೋರಿದ್ದಾರೆ.

28ಕ್ಕೆ 5ನೇ ರಾಜ್ಯ ಪತ್ರಿಕಾ ವಿತರಕರ ಸಮ್ಮೇಳನ

Aug 26 2025, 01:02 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸುವರು

ಇಂದಿರಾ ಕ್ಯಾಂಟಿನ್‌ ಮೂಲಕ ಹಸಿವು ಮುಕ್ತ ರಾಜ್ಯ

Aug 25 2025, 01:00 AM IST
ಎಲ್ಲರೂ ಹೊಟ್ಟೆ ತುಂಬಾ ಊಟ ಮಾಡಬೇಕೆಂಬ ಸಂಕಲ್ಪದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಿದರು

ರಾಜ್ಯ ಸರ್ಕಾರ ರೈತರನ್ನು ಕಡೆಗಣಿಸಿದೆ: ವೆಂಕನಗೌಡ ಗೋವಿಂದಗೌಡ್ರ

Aug 24 2025, 02:00 AM IST
ರಾಜ್ಯ ಸರ್ಕಾರ ರೈತರನ್ನು ಕಡೆಗಣಿಸಿದೆ. ರೈತರ ಯಾವುದೇ ಸಮಸ್ಯೆಗಳಿಗೆ ಕಿವಿಗೊಡದ ಈ ಸರ್ಕಾರ ರೈತರ ಪಾಲಿಗೆ ಕಿವುಡ, ಕುರುಡ ಹಾಗೂ ಮುಖ ಸರಕಾರವಾಗಿದೆ ಎಂದು ಜೆಡಿಎಸ್ ರಾಜ್ಯ ವಕ್ತರ ವೆಂಕನಗೌಡ ಗೋವಿಂದಗೌಡ್ರ ಹೇಳಿದರು.

ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಕೈಬಿಟ್ಟಿರುವುದು ನೋವಿನ ಸಂಗತಿ: ಕೋಟಾ ಶ್ರೀನಿವಾಸ ಪೂಜಾರಿ

Aug 24 2025, 02:00 AM IST
ಶೃಂಗೇರಿ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರುವ ಹಾಗೂ ಮಕ್ಕಳ ಕೌಶಲಾಭಿವೃದ್ಧಿ ಬೆಳೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಆಧರಿಸಿ ಜಾರಿಗೆ ತಂದಿದ್ದ ಹೊಸಶಿಕ್ಷಣ ನೀತಿ ಎನ್ಇಪಿ ರಾಜ್ಯ ಸರ್ಕಾರ ಕೈಬಿಟ್ಟಿರುವುದು ಅತ್ಯಂತ ದುರದೃಷ್ಟಕರ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ವಿಷಾದ ವ್ಯಕ್ತಪಡಿಸಿದರು.

ಕೆರೆ ತುಂಬಿಸುವ ಯೋಜನೆಗೆ ಅನುದಾನ ನೀಡದ ರಾಜ್ಯ ಸರ್ಕಾರ: ಆರೋಪ

Aug 22 2025, 01:01 AM IST
ರಾಜ್ಯ ಸರ್ಕಾರಕ್ಕೆ ಅನುದಾನದ ಕೊರತೆ ಬಾಧಿಸುತ್ತಿದ್ದು, ಇದರಿಂದಾಗಿ ಸರ್ಕಾರ ಕಣ್ಣು, ಕಿವಿ, ಎಲ್ಲವನ್ನು ಬಂದ್ ಮಾಡಿಕೊಂಡು ಕುಳಿತಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 159
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved