• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಶ್ಮೀರದ ರಾಜ್ಯ ಸ್ಥಾನಮಾನ ಇಂದು ವಾಪಸ್‌: ಭಾರೀ ವದಂತಿ

Aug 05 2025, 06:48 AM IST

ಸಂವಿಧಾನದ 370ನೇ ವಿಧಿ ರದ್ದಾದ ಬಳಿಕ ಮೊಟಕುಗೊಂಡಿದ್ದ ಜಮ್ಮು ಮತ್ತು ಕಾಶ್ಮೀರದ ರಾಜ್ಯದ ಸ್ಥಾನಮಾನ ಮಂಗಳವಾರ ಮರುಸ್ಥಾಪನೆ ಆಗಲಿದೆಯೇ? ಇಂಥದ್ದೊಂದು ವದಂತಿ ದೆಹಲಿ ಮತ್ತು ಜಮ್ಮು ಮತ್ತು ರಾಜಕೀಯ ವಲಯದಲ್ಲಿ ಬಹುದೊಡ್ಡದಾಗಿ ಕೇಳಿಬಂದಿದೆ.

ಯೂರಿಯಾ ಪೂರೈಸುವಲ್ಲಿ ರಾಜ್ಯ ಸರ್ಕಾರ ವಿಫಲ ಆರೋಪ: ಜೆಡಿಎಸ್ ಪ್ರತಿಭಟನೆ

Aug 05 2025, 01:30 AM IST
ರೈತರಿಗೆ ಸಮರ್ಪಕವಾಗಿ ಯೂರಿಯಾ ರಸಗೊಬ್ಬರ ಪೂರೈಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ರೈತರ ಪರ ಕೆಲಸ ಮಾಡುತ್ತಿಲ್ಲ

Aug 04 2025, 11:45 PM IST
ರಾಜ್ಯ ಕಾಂಗ್ರೆಸ್ ಸರ್ಕಾರದ ಸಾರ್ವಜನಿಕರು, ರೈತರ ಪರ ಕೆಲಸ ಮಾಡದೆ, ದಲ್ಲಾಳಿಗಳು, ವ್ಯಾಪಾರಿಗಳ ಪರ ಕೆಲಸ ಮಾಡುತ್ತಿದ್ದು, ಸಂಪೂರ್ಣವಾಗಿ ರೈತರ ಹಿತ ಕಡೆಗಣಿಸಿದೆ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಆರ್.ಸಿ.ಆಂಜನಪ್ಪ ಆರೋಪಿಸಿದ್ದಾರೆ.

ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ

Aug 04 2025, 06:35 AM IST

ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಉಪ ಪಂಗಡಗಳ ಅಂಕಿ-ಅಂಶಗಳ ಸಮೀಕ್ಷೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನದಾಸ್‌ ನೇತೃತ್ವದ ಏಕಸದಸ್ಯ ಆಯೋಗ ಸೋಮವಾರ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಲಿದೆ.

ರಸಗೊಬ್ಬರ ಮಾರಾಟ ವೇಳೆ ನಿಯಮ ಮೀರಿದರೆ ಹುಷಾರ್‌: ರಾಜ್ಯ ಸರ್ಕಾರ

Aug 03 2025, 05:25 AM IST

ರಾಜ್ಯದಲ್ಲಿ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಿಯಮಗಳ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೃಷಿ ಇಲಾಖೆ ಎಚ್ಚರಿಸಿದೆ.

ಐಸಿಯುನಲ್ಲಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ

Aug 03 2025, 01:30 AM IST
ಪಂಚ ಗ್ಯಾರಂಟಿಗಳ ಮೇಲೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಶೂನ್ಯವಾಗಿದ್ದು ಪ್ರಸ್ತುತ ಸರ್ಕಾರ ಐಸಿಯುನಲ್ಲಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌

Aug 02 2025, 10:06 AM IST

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸಮಯದಲ್ಲಾಗುವ ಅಪಘಾತ ಪ್ರಕರಣಗಳಲ್ಲಿ ಮೂರನೇ ವ್ಯಕ್ತಿಗೆ (ಥರ್ಡ್‌ ಪಾರ್ಟಿ) ವಿಮಾ ಕಂಪನಿಗಳಿಂದ ಪರಿಹಾರದ ಮೊತ್ತ ಪಡೆಯುವುದನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮೋಟಾರು ವಾಹನಗಳ ಕಾಯ್ದೆ-1988ಕ್ಕೆ ತಿದ್ದುಪಡಿ ಮಾಡಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ.

ಒಳ ಮೀಸಲಾತಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ಅಣಕು ಶವಯಾತ್ರೆ

Aug 02 2025, 12:00 AM IST
ಒಳ ಮೀಸಲಾತಿ ನೀಡದ ರಾಜ್ಯ ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಮಾದಿಗ ಜನಾಕ್ರೋಶ ಆಂದೋಲನದ ನೂರಾರು ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸರಕಾರದ ಅಣಕು ಶವಯಾತ್ರೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Aug 02 2025, 12:00 AM IST
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ರೈತ ಮೋರ್ಚಾದಿಂದ ನಗರದ ಗೋಪಿವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಬೃಹತ್ ಪ್ರತಿಭಟನೆ ನಡೆಸಿದರು.

ರಾಜ್ಯ ಮುಕ್ತ ವಿವಿ ಜುಲೈ ಆವೃತ್ತಿ ಪ್ರವೇಶಾತಿಗೆ ಸೆ.15 ಕಡೆಯ ದಿನ

Aug 02 2025, 12:00 AM IST
ಯುಜಿಸಿ ನಿಯಮಾವಳಿ ಪ್ರಕಾರ ಪೂರ್ಣಾವಧಿಯಲ್ಲಿ ಒಂದು ಕೋರ್ಸ್ ಮತ್ತು ದೂರ ಶಿಕ್ಷಣದಲ್ಲಿ ಮತ್ತೊಂದು ಕೋರ್ಸ್ ಅನ್ನು ಪಡೆಯಲು ಅವಕಾಶ ಇದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 159
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved