• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವಜನ ಮೇಳ ಪುನಾರಂಭಿಸಲು ರಾಜ್ಯ ಸರ್ಕಾರಕ್ಕೆ ಒತ್ತಾಯ

Feb 05 2025, 12:30 AM IST
ರಾಜ್ಯ ಸರ್ಕಾರದ ಈ ನಿಲುವಿನಿಂದ ಯುವಜನರ ಸಬಲೀಕರಣವಾಗುತ್ತಿಲ್ಲ. ಗ್ರಾಮೀಣ ಭಾಗದ ಯುವ ಪ್ರತಿಭಾವಂತರು ಅವಕಾಶ ವಂಚಿತರಾಗಿ ಅಡ್ಡದಾರಿ ಹಿಡಿಯುತ್ತಿದ್ದಾರೆ. 2025ರ ಬಜೆಟ್‌ನಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಸೇರಿಸಿ ಪುನಾರಂಭಿಸಬೇಕು.

ದೆಹಲಿಯಲ್ಲಿ ರಾಜ್ಯ ಬಿಜೆಪಿಯಭಿನ್ನಪಡೆ ಚಟುವಟಿಕೆ ಬಿರುಸು

Feb 05 2025, 12:30 AM IST
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಹಿರಂಗ ಸಮರವನ್ನೇ ಸಾರಿರುವ ಪಕ್ಷದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಬಣದ ಮುಖಂಡರು ಮಂಗಳವಾರ ದೆಹಲಿಯಲ್ಲಿ ಬಿರುಸಿನ ಚಟುವಟಿಕೆ ನಡೆಸಿದ್ದು, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿ ಇತರರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ರಾಜ್ಯ ಮಟ್ಟದ ಜಾನಪದ ಸಂಜೆಗೆ ಮನ್ಮುಲ್ ನಿರ್ದೇಶಕ ಸಿ.ಶಿವಕುಮಾರ್ ಚಾಲನೆ‌

Feb 05 2025, 12:30 AM IST
ಜಾನಪದ ಕಲೆ ಬಾಯಿ ನಮ್ಮ ಸಂಸ್ಕ್ರತಿಯ ಪ್ರತೀಕವಾಗಿದೆ. ಬಾಯಿಯಿಂದ ಬಾಯಿಂದ ಬೆಳೆದ ಜಾನಪದ ಕಲೆಯನ್ನು ಗ್ರಾಮೀಣ ಭಾಗದಲ್ಲಿ ಉಳಿಸಿ ಬೆಳೆಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ನಶಿಸಿ ಹೋಗುತ್ತಿರುವ ಜಾನಪದ ಕಲೆಯನ್ನು ಉಳಿಸಿ ಬೆಳೆಸಬೇಕಾಗಿರುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ. ಮುಂದಿನ‌ ದಿನಗಳಲ್ಲಿ ಜಾನಪದ ಕಲಾ ಮೇಳಕ್ಕೆ ಮತ್ತಷ್ಟು ಮೆರಗು ನೀಡಲಿ.

ಗ್ಯಾರಂಟಿಗಳಿಂದಾಗಿ ಕರ್ನಾಟಕ ಸರ್ಕಾರದಲ್ಲಿ ದುಡ್ಡಿಲ್ಲ ಎಂದಿದ್ದಕ್ಕೆ ನಿರ್ಮಲಾ ವಿರುದ್ಧ ಮುಗಿಬಿದ್ದ ರಾಜ್ಯ ಸರ್ಕಾರ

Feb 04 2025, 08:06 AM IST

 ನಿರ್ಮಲಾ  ಅವರು ''ಕರ್ನಾಟಕ ದಿವಾಳಿಯಾಗಿದೆ'' ಎಂದು ಸುಳ್ಳು ಹೇಳುವ ಮೊದಲು ಕೇಂದ್ರ ಸರ್ಕಾರ ಎಷ್ಟು ಲಕ್ಷ ಕೋಟಿ ಸಾಲ ಮಾಡಿದೆ ಎಂಬುದನ್ನು ಅರಿಯಲಿ. ಇದಕ್ಕೂ ಮುನ್ನ ಬಜೆಟ್‌ನಲ್ಲಿ ರಾಜ್ಯಕ್ಕೆ ನೀಡಿರುವ ಕೊಡುಗೆಯ ಪಟ್ಟಿ ಕೊಡಲಿ ಎಂದು ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು ತಿರುಗೇಟು ನೀಡಿದ್ದಾರೆ.

ಹೊನಲು ಬೆಳಕಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಗೆ ಚಾಲನೆ

Feb 04 2025, 12:30 AM IST
ಪಂದ್ಯದಲ್ಲಿ ರಾಮನಗರ ರಾಕ್ಸ್ ಹಾಗೂ ಚುಂಚನಗಿರಿ ತಂಡಗಳ ಸೆಣಸಾಟ ನಡೆಸಿದವು. ಪ್ರಾರಂಭದಿಂದಲೂ ಉತ್ತಮ ಆಟ ಪ್ರದರ್ಶಿಸುವ ಮೂಲಕ ಚುಂಚನಗಿರಿ ತಂಡ ಮೇಲುಗೈ ಸಾಧಿಸಿತು. ಅಂತಿಮವಾಗಿ ಚುಂಚನಗಿರಿ ತಂಡವು 30-6 ಅಂಕಗಳ ಅಂತರದಿಂದ ಗೆಲುವಿನ ನಗೆ ಬೀರಿತು.

ಚಿತ್ರದುರ್ಗ : ವಿವಿ ಸಾಗರದ ಜಲಾಶಯದ ಅಚ್ಚುಕಟ್ಟು ರೈತ ಹಿತ ಕಾಪಾಡಲು ರಾಜ್ಯ ಸರ್ಕಾರ ಬದ್ಧತೆ

Feb 03 2025, 12:33 AM IST

  ವಿವಿ ಸಾಗರದ ಜಲಾಶಯದ ಅಚ್ಚುಕಟ್ಟು ರೈತ ಹಿತ ಕಾಪಾಡಲು ರಾಜ್ಯ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಿದೆ. 3ನೇ ಬಾರಿ ಕೋಡಿ ಬಿದ್ದ ಹಿನ್ನೆಲೆ   ಸಿಎಂ ಸಿದ್ದರಾಮಯ್ಯ 1,274 ಕೋಟಿ ರು.ವೆಚ್ಚದ ಆಧುನೀಕರಣ ಯೋಜನೆ ಕೈಗೆತ್ತಿಕೊಂಡು ಅಚ್ಚುಕಟ್ಟುದಾರ ಹಿತ ಕಾಯುವುದಾಗಿ ಭರವಸೆ ನೀಡಿದ್ದಾರೆ.

ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆಗೆ ರಾಜ್ಯ ಸರ್ಕಾರದಿಂದ ಡಿಪಿಆರ್ ಸಿದ್ಧ

Feb 02 2025, 11:45 PM IST
ಕೆಆರ್‌ಎಸ್ ಜಲಾಶಯ ವರುಣನ ಕೃಪೆಯಿಂದ ಮೂರನೇ ಬಾರಿ ತುಂಬಿದ್ದರೂ ಸಹ ಮದ್ದೂರು ತಾಲೂಕಿನ ಕೊನೆ ಭಾಗದ ರೈತರ ಜಮೀನುಗಳಿಗೆ ನೀರು ಹರಿಸಲು ಸಾಧ್ಯವಾಗಿಲ್ಲ. ಇನ್ನು ಎರಡನೇ ಬಾರಿ ಬೆಳೆ ಬೆಳೆಯಲು ರೈತರು ಹರಸಾಹಸ ಮಾಡುವ ಪರಿಸ್ಥಿತಿ ಇದೆ. ಇಂಥ ಪರಿಸ್ಥಿತಿಯಲ್ಲಿ ಬೆಂಗಳೂರಿಗೆ ಕೆಆರ್‌ಎಸ್ ಜಲಾಶಯದಿಂದ ನೀರು ಹರಿಸುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಕೈಬಿಡಬೇಕು.

ಕರ್ನಾಟಕ ಈಗ ನಕ್ಸಲ್‌ ಮುಕ್ತ ರಾಜ್ಯ - ರಾಜ್ಯದ ಕೊನೆಯ ನಕ್ಸಲ್‌ ರವೀಂದ್ರ ಶರಣಾಗತಿ

Feb 02 2025, 05:26 AM IST

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳಲ್ಲಿ ನಕ್ಸಲ್‌ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಜಿಲ್ಲೆಯ ಶೃಂಗೇರಿ ತಾಲೂಕಿನ ಕೋಟೆಹೊಂಡ ಗ್ರಾಮದ ರವೀಂದ್ರ ಶನಿವಾರ ಜಿಲ್ಲಾ ನಕ್ಸಲ್‌ ಶರಣಾಗತಿ ಸಮಿತಿ ಮುಂದೆ ಹಾಜರಾಗಿದ್ದಾರೆ

6ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ : ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌

Feb 02 2025, 01:04 AM IST
ಹದಗೆಟ್ಟಿರುವ ಆಡಳಿತ ಯಂತ್ರ ಹಾಗೂ ಅಭಿವೃದ್ಧಿಗೆ ಸ್ಪಂದಿಸದಿರುವ ರಾಜ್ಯ ಸರ್ಕಾರದ ವಿರುದ್ಧ ಫೆ.6ರಂದು ಕಾರ್ಕಳ ತಾಲೂಕು ಕಚೇರಿಯ ಮುಂದೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್ ಹೇಳಿದರು.

ಫೆಬ್ರವರಿ 7, 8ರಂದು ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಜಿಲ್ಲಾಧಿಕಾರಿ ವೆಂಕಟೇಶ್

Feb 02 2025, 01:04 AM IST
ನಗರದ ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಫೆ.7 ಹಾಗೂ 8ರಂದು 2024-25ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ. ಕಾರ್ಯಕ್ರಮ ಯಶಸ್ವಿಗೆ ಉಪ ಸಮಿತಿಗಳನ್ನು ರಚನೆ ಮಾಡಲಾಗಿದ್ದು, ಹೊರ ಜಿಲ್ಲೆಗಳಿಂದ ಆಗಮಿಸುವ ಮಕ್ಕಳು, ಶಿಕ್ಷಕರ ವಸತಿ ಹಾಗೂ ಊಟದ ವ್ಯವಸ್ಥೆಗೆ ಪ್ರಾಮುಖ್ಯತೆ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 124
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved