ಕೋಟ್ಯಂತರ ರು. ಮುಡಾ ಅವ್ಯವಹಾರ ನಡೆದಿದೆ. ಮುಖ್ಯಮಂತ್ರಿಯಾಗಿ ತನಿಖೆ ಎದುರಿಸಲು ಸಾಧ್ಯವಿಲ್ಲ, ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕೆಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್. ಮಹೇಶ್ ಆಗ್ರಹಿಸಿದರು.
ಮೈಸೂರು ರಾಜಮನೆತನ, ರಾಜ್ಯ ಸರ್ಕಾ ರದ ನಡುವಿನ ಜಟಾಪಟಿ ಮತ್ತೊಂದು ಹಂತಕ್ಕೆ ತಲುಪಿದೆ. ಟಿಡಿಆರ್ ಪರಿಹಾರ ನೀಡಲು ವಿಳಂಬ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದ ಮೈಸೂರು ರಾಜಮನೆತನದ ಮೇಲೆ ರಾಜ್ಯ ಸರ್ಕಾರದಿಂದ ಸಾಲು ಸಾಲು ಕಠಿಣ ಕ್ರಮ
180 ಎಕರೆಯನ್ನೂ ಸಂಪುಟ ಅನುಮೋದನೆ ಇಲ್ಲದೆ ಅರಣ್ಯ ಭೂಮಿಯಿಂದ ಡಿನೋಟಿಫೈ ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಮಧ್ಯಂತರ ಅರ್ಜಿ ಹಿಂಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ.