• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ವಜಾ ಮಾಡಲು ರಾಜ್ಯಪಾಲರಿಗೆ ಆಗ್ರಹ

Jun 07 2025, 12:03 AM IST
ಮುಂಬೈನಲ್ಲಿ ೫ ದಿನದ ಚಾಂಪಿಯನ್ ಶಿಪ್ ಪಂದ್ಯಾವಾಳಿಯ ವಿಜಯೋತ್ಸವದಲ್ಲಿ ೨೫ ಲಕ್ಷ ಮಂದಿ ಸೇರಿದ್ದರೂ, ಚೆನೈನಲ್ಲಿ ಗೆದ್ದಾಗಲೂ ಜನಸಾಗರವೇ ನೆರೆದಿತ್ತು ಆಗಲೂ ಒಂದು ಅಹಿತಕರ ಘಟನೆ ನಡೆಯಲಿಲ್ಲ. ಆದರೆ ಬೆಂಗಳೂರಿನಲ್ಲಿ ಸರ್ಕಾರದ ನಿರ್ವಹಣೆಯ ವೈಫಲ್ಯತೆಯಿಂದ ೧೧ ಮಂದಿ ಪ್ರಾಣತೆತ್ತು ೫೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ

ಜನೌಷಧ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಖಂಡನೆ

Jun 05 2025, 11:53 PM IST
ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಜನೌಷಧ ಕೇಂದ್ರಗಳಲ್ಲಿ ತೀರ ಕಡಿಮೆ ಬೆಲೆಯಲ್ಲಿ ಜನರಿಕ್ ಔಷಧಗಳು ದೊರೆಯುತ್ತಿವೆ. ಅಲ್ಲದೆ ಗುಣಮಟ್ಟದ ಔಷಧಿಗಳನ್ನು ಮಾರಾಟ ಮಾಡಲಾಗುತ್ತಿದೆ.

ಮುನ್ನೆಚ್ಚರಿಕೆ ವಹಿಸದ ರಾಜ್ಯ ಸರ್ಕಾರವೇ ಹೊಣೆ: ಸಚಿವ ಜೋಶಿ

Jun 05 2025, 01:00 AM IST
ಇಷ್ಟೊಂದು ತುರಾತುರಿಯಲ್ಲಿ ಸಂಭ್ರಮಾಚರಣೆ ಮಾಡುವ ಅಗತ್ಯವೇನಿತ್ತು. ಇಡೀ ದೇಶವೇ ನಿನ್ನೆ ರಾತ್ರಿ ಸಂಭ್ರಮಾಚರಣೆ ಮಾಡಿದ್ದಾರೆ. ರಾಜ್ಯ ಸರ್ಕಾರವು ಸರಿಯಾದ ರೂಪುರೇಷೆ ಹಾಗೂ ತಯಾರಿ ಮಾಡಿಕೊಳ್ಳದೇ ಇರುವುದು ಇಂತಹ ದುರಂತಕ್ಕೆ ಕಾರಣವಾಗಿದೆ. ತುರ್ತು ಸೇವೆ ನಿಯೋಜಿಸದೆ ಇರುವುದು ಅತ್ಯಂತ ಬೇಜವಾಬ್ದಾರಿ. ಈ ಕೆಟ್ಟ ಘಟನೆಯನ್ನು ತಪ್ಪಿಸಬಹುದಿತ್ತು. ಆದರೆ, ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ ಮತ್ತು ಹೊಣೆಗಾರಿಕೆಯನ್ನು ಸರ್ಕಾರವೇ ತಗೆದುಕೊಳ್ಳಬೇಕಿದೆ.

4 ರಾಜ್ಯ, 700 ಕಿ.ಮೀ ಉದ್ದ, 65 ಲಕ್ಷ ಹೆಕ್ಟೇರ್‌ನಲ್ಲಿ ಹಸಿರು ಗೋಡೆ

Jun 04 2025, 01:46 AM IST
ಗುಜರಾತ್‌ನಿಂದ ದೆಹಲಿವರೆಗಿನ 700 ಕಿ.ಮೀ ಅರಾವಳಿ ಪರ್ವತ ಸಾಲಿನಲ್ಲಿ ನಶಿಸಿರುವ ಅರಣ್ಯ ಪ್ರದೇಶವನ್ನು ಪುನಶ್ಚೇತನಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಜೂ.5ರ ಪರಿಸರ ದಿನದಂದು ವಿಶೇಷ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರಕಾರ ಬದ್ಧ: ಕೆ.ಎಸ್.ಆನಂದ್

Jun 03 2025, 12:15 AM IST
ಕಡೂರುಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರಕಾರ ಬದ್ಧವಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಜನೌಷಧಿ ಕೇಂದ್ರ ಸ್ಥಗಿತ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

Jun 02 2025, 11:55 PM IST
ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಡಂಬಳ ಹೋಬಳಿ ಕದಾಂಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಬಿಜೆಪಿ ವತಿಯಿಂದ ಕೈಗೆ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು.

ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನಕ್ಕೆ ರಾಜ್ಯ ಸರ್ಕಾರ ಸೂಚನೆ

Jun 02 2025, 09:52 AM IST

ಮಳೆಗಾಲದಲ್ಲಿ ಗುಡ್ಡ ಕುಸಿತ, ಬೇಸಿಗೆಯಲ್ಲಿ ನೀರಿನ ಅಭಾವ, ಜೀವವೈವಿಧ್ಯಕ್ಕೆ ಬಂದಿರುವ ಕುತ್ತು ಸೇರಿ ಇತರೆ ದುಷ್ಪರಿಣಾಮಗಳಿಂದ ಎಚ್ಚೆತ್ತ ಸರ್ಕಾರ ರಾಜ್ಯದ ಪಶ್ಚಿಮಘಟ್ಟ ಪ್ರದೇಶದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಪಡೆಯಲು ಮುಂದಾಗಿದೆ.

ಬಡ, ಮಧ್ಯಮ ವರ್ಗಕ್ಕೆ ಅನ್ಯಾಯ ಎಸಗಿದ ರಾಜ್ಯ ಸರ್ಕಾರ: ಎನ್.ಎಸ್.ಹೆಗಡೆ

Jun 01 2025, 03:18 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಮೆಡಿಕಲ್ ಮಾಫಿಯಾಗೆ ಒಳಪಟ್ಟು, ಬಡ, ಮಧ್ಯಮ ವರ್ಗಕ್ಕೆ ಅನ್ಯಾಯ ಮಾಡುತ್ತಿದೆ

ಜನೌಷದ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಗ್ರಾಹಕ ಪಂಚಾಯತ್ ಖಂಡನೆ

May 31 2025, 01:58 AM IST
ಕಡುಬಡವರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಿ ಪೂರೈಸುವ ದೃಷ್ಟಿಯಡಿ ಕೇಂದ್ರ ಸರ್ಕಾರವು ಜನೌಷಧಿ ಕೇಂದ್ರ ತೆರೆದಿತ್ತು

ಸಾರ್ವಜನಿಕ ಹಿತಾಸಕ್ತಿ ಕಡೆಗಣಿಸಿರುವ ರಾಜ್ಯ ಸರ್ಕಾರ: ಭೋಜರಾಜ

May 31 2025, 01:54 AM IST
ಎರಡು ವರ್ಷಗಳಿಂದ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ವಿದ್ಯುತ್ ಗ್ರಾಹಕರು, ಅದರಲ್ಲೂ ಕೃಷಿ ಪಂಪ್‌ಸೆಟ್ ಬಳಕೆದಾರರು ವಿದ್ಯುತ್ ವ್ಯತ್ಯಯದಿಂದಾಗಿ ನಿತ್ಯ ರೋಧಿಸುವಂತಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 132
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved