ಪ್ರಾಧಿಕಾರ ರಚನೆ ನಿರ್ಧಾರ ಕೈಬಿಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ
Sep 04 2025, 01:00 AM ISTಕಳೆದ ಏ.24ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದಲ್ಲಿ ಬೊಪ್ಪೇಗೌಡನಪುರ, ಶ್ರೀಮಂಟೇಸ್ವಾಮಿ, ಮುಟ್ಟನಹಳ್ಳಿ ದೊಡ್ಡಮ್ಮತಾಯಿ, ಕಪ್ಪಡಿಕ್ಷೇತ್ರ ರಾಚಪ್ಪಾಜಿ, ಚಿಕ್ಕಲೂರು ಕ್ಷೇತ್ರ ಕುರುಬನ ಕಟ್ಟೆ ಕ್ಷೇತ್ರ ಮತ್ತು ಮಳವಳ್ಳಿ ತಾಲೂಕಿನ ಹೊನ್ನಾಯಕನ ಬೊಪ್ಪೇಗೌಡನಪುರ ಮಠಗಳನ್ನು ಒಳಗೊಂಡ ಐದು ಪುಣ್ಯಕ್ಷೇತ್ರಗಳನ್ನು ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ತೀರ್ಮಾನ ಕೈಗೊಳ್ಳಲಾಗಿತ್ತು.