• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೊಗರಿಗೆ ರಾಜ್ಯ ಸರ್ಕಾರದ ಬೆಂಬಲ ಸಿಗುವುದೇ?

Jan 17 2025, 12:45 AM IST
ಕೇಂದ್ರದಿಂದ ಪ್ರತಿ ಕ್ವಿಂಟಲ್‌ ತೊಗರಿಗೆ ₹7,550 ಹಾಗೂ ಕಡಲೆ ಬೆಳೆಗೆ ₹5,650 ನಿಗದಿ ಮಾಡಲಾಗಿದೆ. ಆದರೆ ರಾಜ್ಯ ಸರ್ಕಾರದಿಂದ ಯಾವುದೇ ಪ್ರೋತ್ಸಾಹ ಧನ ನಿಗದಿಯಾಗದಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ಮೈತ್ರಿ ಪಕ್ಷಗಳಲ್ಲೇ ಶ್ರೀರಂಗಪಟ್ಟಣ-ಅರಸೀಕೆರೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಕ್ರೆಡಿಟ್‌ಗೆ ಫೈಟ್..!

Jan 16 2025, 12:47 AM IST

  ಶ್ರೀರಂಗಪಟ್ಟಣ-ಅರಸೀಕೆರೆ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸುವ ವಿಚಾರವಾಗಿ ಬಿಜೆಪಿ-ಜೆಡಿಎಸ್ ದೋಸ್ತಿ ಪಕ್ಷಗಳ ನಡುವೆ ಹೊಸ ಕ್ರೆಡಿಟ್ ವಾರ್ ಶುರುವಾಗಿದೆ.

ರಾಜ್ಯ ಸರ್ಕಾರದಿಂದಲೇ ಗೋ ಹಂತಕರಿಗೆ ಕುಮ್ಮಕ್ಕು

Jan 16 2025, 12:46 AM IST
ಶಿವಮೊಗ್ಗ: ರಾಜ್ಯ ಸರ್ಕಾರ ಗೋ ಹಂತಕರಿಗೆ ಬೆಂಬಲ ನೀಡುತ್ತಿದ್ದು, ಗೋಮಾತೆ ಕೆಚ್ಚಲು ಕೊಯ್ದದ್ದರ ಹಿಂದೆ ದೊಡ್ಡ ಷಡ್ಯಂತ್ರ ಇದೆ. ಗೋ ಮಾತೆಯ ಶಾಪಕ್ಕೆ ಬಲಿಯಾಗಲಿದೆ ಎಂದು ಮಾಜಿ ಡಿಸಿಎಂ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 600 ಅಂಗವಿಕಲರ ಜತೆ ಎಚ್‌.ಡಿ.ಕುಮಾರಸ್ವಾಮಿ ಸಂಕ್ರಾಂತಿ

Jan 15 2025, 01:47 AM IST
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಲವು ವಿಕಲಚೇತನ ಉದ್ಯೋಗಿಗಳೊಂದಿಗೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಂಕ್ರಾಂತಿ ಹಬ್ಬ ಆಚರಿಸಿದರು.

ಸಿಎಂ ಬದಲಾವಣೆ ಬಗ್ಗೆ ಬಾಯಿ ಬಿಟ್ರೆ ಹುಷಾರ್‌ : ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ

Jan 14 2025, 06:56 AM IST

ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ. ಈ ಬಗ್ಗೆ ಗೊಂದಲದ ಹೇಳಿಕೆಗಳು ಬೇಡ. ಅನಗತ್ಯವಾಗಿ ಯಾರೂ ಮುಖ್ಯಮಂತ್ರಿ ಬದಲಾವಣೆ ಸೇರಿ ಯಾವುದೇ ರಾಜಕೀಯ ಹೇಳಿಕೆ ನೀಡಬೇಡಿ. ನೀಡಿದರೆ, ಶಿಸ್ತುಕ್ರಮ ಖಚಿತ' - ಹೀಗಂತ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಶಾಸಕರಿಗೆ ತಾಕೀತು ಮಾಡಿದ್ದಾರೆ.

ರಾಜ್ಯ ಸರ್ಕಾರ ತುಸು ಇಚ್ಛಾಶಕ್ತಿ ತೋರಿದರೆ ಆರು ತಿಂಗಳೊಳಗೆ ಧಾರವಾಡ ಪಾಲಿಕೆ ಸ್ವತಂತ್ರ!

Jan 14 2025, 01:05 AM IST
ರಾಜ್ಯದ ಎಲ್ಲೂ ಒಂದು ಪಾಲಿಕೆಯನ್ನು ಒಡೆದು ಪ್ರತ್ಯೇಕಿಸಿಲ್ಲ. ಹು-ಧಾ ಮಹಾನಗರ ಪಾಲಿಕೆಯನ್ನು ಸಹ ಇಬ್ಭಾಗ ಮಾಡುವುದಿಲ್ಲ ಎಂದವರಿಗೆ ರಾಜ್ಯ ಸರ್ಕಾರ ಪ್ರತ್ಯೇಕ ಪಾಲಿಕೆ ಘೋಷಣೆ ಉತ್ತರ ನೀಡಿದೆ.

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ: ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ

Jan 14 2025, 01:03 AM IST

‘ಪಕ್ಷದ ಕೆಲ ನಾಯಕರಲ್ಲಿ ಶಿಸ್ತು ಇಲ್ಲ. ನಾಯಕರೇ ಶಿಸ್ತು ಮೈಗೂಡಿಸಿಕೊಳ್ಳದಿದ್ದರೆ ಕಾರ್ಯಕರ್ತರು ಶಿಸ್ತಾಗಿ ಇರಲು ಹೇಗೆ ಸಾಧ್ಯ? ಯಾವ ನಾಯಕರೂ ಪಕ್ಷಕ್ಕಿಂತ ನಾವು ದೊಡ್ಡವರು ಎಂದು ಭಾವಿಸಬಾರದು. ಪಕ್ಷವನ್ನು ನೆಲಸಮ ಮಾಡಲು ಹೋಗಬೇಡಿ’

ರಾಜ್ಯ ಸರ್ಕಾರದ ವಿರುದ್ಧ ತೀರ್ಥಹಳ್ಳಿಯಲ್ಲಿ ಬಿಸಿಯೂಟ ತಯಾರಕರ ಆಕ್ರೋಶ

Jan 14 2025, 01:02 AM IST
ರಾಜ್ಯದ ಮುಂಗಡಪತ್ರದಲ್ಲಿ ಸಬೂಬು ಹೇಳದೆ ಎಲ್ಲ ಬೇಡಿಕೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ತಾಲೂಕು ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೇಡರೇಷನ್ ವತಿಯಿಂದ ಸೋಮವಾರ ತೀರ್ಥಹಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಬಿಜೆಪಿ ಒಳಜಗಳ: ರಾಜ್ಯ ನಾಯಕರ ಎದುರು ಆರೋಪಗಳ ಸುರಿಮಳೆ

Jan 14 2025, 01:01 AM IST
ಮನೆಯೊಂದು ಮೂರು ಬಾಗಿಲಾದ ದಾವಣಗೆರೆ ಜಿಲ್ಲಾ ಬಿಜೆಪಿಯಲ್ಲಿ ಇದೀಗ ಹೊನ್ನಾಳಿ, ಚನ್ನಗಿರಿ, ಜಗಳೂರು ಮಂಡಲ ಅಧ್ಯಕ್ಷರ ಆಯ್ಕೆ ವಿಚಾರದ ನೆಪದಲ್ಲಿ ಜಿಲ್ಲೆಯ ವಾಸ್ತವ ಸ್ಥಿತಿ ಅರಿಯಲು ಬಂದಿದ್ದ ರಾಜ್ಯ ನಾಯಕರಿಗೆ ಜಿಲ್ಲೆಯಲ್ಲಿ ಪಕ್ಷದ ಸ್ಥಿತಿಗತಿ, ಯಾರು ಏನೆಲ್ಲಾ ಮಾಡಿದರೆಂಬ ಮಾಹಿತಿಯನ್ನು ಕಾರ್ಯಕರ್ತರೇ ಎಳೆಎಳೆಯಾಗಿ ಬಿಡಿಸಿಟ್ಟ ಘಟನೆ ವರದಿಯಾಗಿದೆ.

ಮೈಷುಗರ್ ಖಾಸಗೀಕರಣಕ್ಕೆ ರಾಜ್ಯ ಸರ್ಕಾರ ಸಂಚು ಮಾಹಿತಿ ...? ಎಲ್ಲೆಡೆ ಸಂಚಲನ ಸೃಷ್ಟಿ

Jan 13 2025, 12:49 AM IST
ಮೈಷುಗರ್ ಪುನಶ್ಚೇತನಗೊಳಿಸುವ, ಹೊಸ ಕಾರ್ಖಾನೆ ಸ್ಥಾಪನೆ ಮಾಡುವ ಮಾತುಗಳ ನಡುವೆಯೇ ತೆರೆಯ ಹಿಂದೆ ರಾಜ್ಯ ಸರ್ಕಾರ ಕಾರ್ಖಾನೆಯನ್ನು ಖಾಸಗೀಕರಣ ಮಾಡುವುದಕ್ಕೆ ಸಿದ್ಧತೆ ನಡೆಸುತ್ತಿರುವ ಬಗೆಗಿನ ಮಾಹಿತಿ ಎಲ್ಲೆಡೆ ಸಂಚಲನ ಸೃಷ್ಟಿಸಿದೆ.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 124
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved