• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರಿಹರದಲ್ಲಿ ಡಿಎಸ್ಎಸ್ ರಾಜ್ಯ ಮಟ್ಟದ ಸರ್ವಸದಸ್ಯರ ಸಭೆ: ವೆಂಕಟೇಶ್

Jan 13 2025, 12:47 AM IST
ನರಸಿಂಹರಾಜಪುರ, ಹರಿಹರದಲ್ಲಿ ಜನವರಿ 25 ಹಾಗೂ 26 ರಂದು ನಡೆಯಲಿರುವ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ರಾಜ್ಯ ಸಂಚಾಲಕರ ಆಯ್ಕೆ ನಡೆಯಲಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ತರೀಕೆರೆ ಎನ್.ವೆಂಟಕೇಶ್ ತಿಳಿಸಿದರು.

ಸರ್ಕಾರಿ ಹುದ್ದೆಗಳ ನೇಮಕಾತಿ: ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ

Jan 13 2025, 12:47 AM IST
ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡುವ ಜತೆಗೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಕರ್ನಾಟಕ ಸಾಮಾಜಿಕ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ ಎಸ್. ಅರುಣ ಕುಮಾರ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿನ ಬಹಿರಂಗ ಕಿತ್ತಾಟದ ಮಧ್ಯೆಯೇ ನಾಳಿನ ಸಭೆ ಕುತೂಹಲ

Jan 12 2025, 07:57 AM IST

ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿನ ಬಹಿರಂಗ ಹೇಳಿಕೆಗಳ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಸೋಮವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ಅಧಿಕಾರ ಹಂಚಿಕೆ ಕುರಿತು ಬಹಿರಂಗ ಹೇಳಿಕೆ ನೀಡದಂತೆ ಮುಖಂಡರಿಗೆ ಕಟ್ಟುನಿಟ್ಟಿನ ತಾಕೀತು ಮಾಡುವ ಸಾಧ್ಯತೆಯಿದೆ.

ನಕ್ಸಲ್‌ ಶರಣಾಗತಿ ಪ್ರಕ್ರಿಯೆಯೇ ಸಂಶಯಾಸ್ಪದನಾಗಿದೆ: ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Jan 12 2025, 01:20 AM IST

  ಮುಖ್ಯಮಂತ್ರಿಗಳ ಉಸ್ತುವಾರಿಯಲ್ಲಿಯೇ ಶರಣಾಗತಿಯಾಗಿರುವುದು, ಶರಣಾಗತಿ ವಿಧಾನದ ಸಮಗ್ರತೆ ಬಗ್ಗೆ ಸಂಶಯ ಮೂಡುತ್ತದೆ. ಸರ್ಕಾರವೇ ನಕ್ಸಲರಿಗೆ ಸುಲಭವಾಗಿ ವ್ಯವಸ್ಥೆ ಮಾಡಿಕೊಟ್ಟಂತೆ ಕಾಣುತ್ತಿದೆ ಎಂದು ಮಾಜಿ ಪೊಲೀಸ್‌ ಅಧಿಕಾರಿ, ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ತಾರಕಕ್ಕೇರಿದ ಭಿನ್ನಮತ- ಬಣಜಗಳ ನಡುವೆ ಅಖಾಡಕ್ಕಿಳಿದ ಯಡಿಯೂರಪ್ಪ!

Jan 11 2025, 08:17 AM IST

ರಾಜ್ಯ ಬಿಜೆಪಿಯಲ್ಲಿ ತಾರಕಕ್ಕೇರಿದ ಭಿನ್ನಮತ, ಬಣ ರಾಜಕೀಯದ ನಡುವೆ ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಅವರು ಅಖಾಡಕ್ಕೆ ಇಳಿದಿದ್ದು, ಶೀಘ್ರದಲ್ಲೇ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. 

ರಾಜ್ಯ ಮಟ್ಟದ ಕಾರ್ಯಾಗಾರ ಸಮಾರೋಪ

Jan 11 2025, 12:49 AM IST
ನಾವು ಯಾವುದೇ ಕೆಲಸವನ್ನು ಇಷ್ಟಪಟ್ಟು ಮಾಡಬೇಕು. ಜೊತೆಗೆ ಕೆಲಸದ ಮೇಲೆ ತೃಪ್ತಿ ಇರಬೇಕು

ನಾಳೆ ಸಂಪಾದಕರ ಸಂಘದ ರಾಜ್ಯ ಕಾರ್ಯಕಾರಿಣಿ: ತಿಪ್ಪೇಸ್ವಾಮಿ ಮಾಹಿತಿ

Jan 11 2025, 12:46 AM IST
ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದಿಂದ ಗದಗದಲ್ಲಿ ನಡೆಯುವ ರಾಜ್ಯಮಟ್ಟದ ಪ್ರಪ್ರಥಮ ಸಮ್ಮೇಳನ ಅಂಗವಾಗಿ ರಾಜ್ಯಮಟ್ಟದ ಕಾರ್ಯಕಾರಿಣಿ ಸಭೆ ಹಾಗೂ ಪ್ರಥಮ ವರ್ಷದ ಸಮ್ಮೇಳನದ ಪೂರ್ವಸಿದ್ಧತೆ ಕುರಿತು ಚರ್ಚೆ ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಸಮಾರಂಭ ಜ.12ರಂದು ನಗರದ ಬಂಟರ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ ಹೇಳಿದ್ದಾರೆ.

ಭತ್ತ ಖರೀದಿ ಕೇಂದ್ರ ತೆರೆಯದ ರಾಜ್ಯ ಸರ್ಕಾರ, ಜಿಲ್ಲಾಡಳಿತ:ಬಿಜೆಪಿ ರೈತ ಮೋರ್ಚಾ ವತಿಯಿಂದ ಡೀಸಿ ಕಚೇರಿ ಎದುರು ಪ್ರತಿಭಟನೆ

Jan 11 2025, 12:46 AM IST
ದಲ್ಲಾಳಿಗಳು ಬೆಳೆಗಾರರಿಂದ ಖರೀದಿಸುತ್ತಿರುವ ಭತ್ತದ ತೂಕದಲ್ಲೂ ವ್ಯತ್ಯಾಸವಾಗುತ್ತಿದೆ. 74 ಕಿಲೋ ಹಸಿ ಭತ್ತವನ್ನು 70 ಕಿಲೋಗೆ ಹಾಗೂ ಸ್ವಲ್ಪ ಒಣಗಿರುವ 72 ಕಿಲೋ ಭತ್ತವನ್ನು 70 ಕಿಲೋಗೆ ಪರಿಗಣಿಸುತ್ತಿದ್ದಾರೆ. ಜೊತೆಗೆ, ಚೀಲದ ತೂಕದ ಲೆಕ್ಕದಲ್ಲಿ 1 ಕಿಲೋವನ್ನು ಕಳೆಯಲಾಗುತ್ತಿದೆ ಎಂದು ಕಿಡಿಕಾರಿದರು.

70ರ ವಯೋಮಾನದವರಿಗೆ ಆಯುಷ್ಮಾನ್‌ ಆರೋಗ್ಯ ವಿಮೆ ರಾಜ್ಯ ಜಾರಿಗೊಳಿಸಲಿ: ಬಿಜೆಪಿ ವಕ್ತಾರೆ ಸುರಭಿ

Jan 11 2025, 12:45 AM IST
ಪ್ರತಿಯೊಂದು ವಿಚಾರಕ್ಕೂ ಕೇಂದ್ರದತ್ತ ಕೈತೋರಿಸುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್‌ ಅವರಿಗೆ ಉಳಿದ ಬೆರಳುಗಳು ಕೂಡ ತಮ್ಮತ್ತ ತೋರಿಸುತ್ತವೆ ಎಂಬುದು ಜ್ಞಾಪಕದಲ್ಲಿರಲಿ. ಎಲ್ಲದಕ್ಕೂ ಕೇಂದ್ರದ ಮೇಲೆ ಆರೋಪಿಸಿದರೆ, ನೀವು ಏನು ಮಾಡುತ್ತೀರಿ? ಮೊಂಡು ಬುದ್ಧಿಯ ಕಾಂಗ್ರೆಸ್‌ ವಿರುದ್ಧ ಬಿಜೆಪಿಯ ಹೋರಾಟ ಮುಂದುವರಿಯಲಿದೆ ಎಂದರು.

ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಅಡ್ಡಿಅಡ್ಡಗಾಲು: ಸಂಸದ ಕ್ಯಾ.ಚೌಟ ಆಕ್ರೋಶ

Jan 10 2025, 12:48 AM IST
ಹಿರಿಯ ನಾಗರಿಕರಿಗೆ ಚಿಕಿತ್ಸೆ ನಿರಾಕರಿಸುವ ಜತೆಗೆ ಆಸ್ಪತ್ರೆಗೆ ಹೋಗುವ ಬಡವರ್ಗದ ಮೃತ ಬಾಣಂತಿಯರ ಕುಟುಂಬಗಳಲ್ಲಿ ಸೂತಕದ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಖೇದಕರ ಎಂದು ಕ್ಯಾ. ಚೌಟ ಕಳವಳ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 124
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved