ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಂವಿಧಾನ ಉಳಿದರೆ ರಾಜ್ಯ, ರಾಷ್ಟ್ರ ಆಳಲು ಸಾಧ್ಯ: ಜಕ್ಕಪ್ಪ
Jan 10 2025, 12:45 AM IST
ಚಿಕ್ಕಮಗಳೂರು, ಸಂವಿಧಾನ ನಮ್ಮ ಬದುಕು, ಭಾರತದ ಸಂವಿಧಾನ ಉಳಿದರೆ ಮಾತ್ರ ನಾವುಗಳು ರಾಜ್ಯ, ರಾಷ್ಟ್ರ ಆಳಲು ಸಾಧ್ಯ ಎಂದು ಎಐಸಿಸಿ ಸಹ ಸಂಚಾಲಕ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಕ್ಕಪ್ಪ ಹೇಳಿದರು.
ರಾಜ್ಯ ಮಟ್ಟದ ಕಲೋತ್ಸವಕ್ಕೆ ಬಿ.ಎಂ.ನವ್ಯಶ್ರೀ ಆಯ್ಕೆ
Jan 10 2025, 12:45 AM IST
ಕಳೆದ ವರ್ಷವೂ ಸಹ ರಾಜ್ಯಮಟ್ಕಕ್ಕೆ ಆಯ್ಕೆಯಾಗಿದ್ದ ಬಿ.ಎಂ.ನವ್ಯಶ್ರೀ, ಶಿವಮೊಗ್ಗದಲ್ಲಿ ನಡೆದ ಕಲೋತ್ಸವ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಗಳಿಸಿದ್ದರು. ನವ್ಯಶ್ರೀ ನಗರದ ಗುರುದೇವ ಲಲಿತಕಲಾ ಅಕಾಡೆಮಿಯ ನಿರ್ದೇಶಕರಾದ ವಿದುಷಿ ಡಾ.ಚೇತನ ರಾಧಾಕೃಷ್ಣ ಅವರ ಭರತನಾಟ್ಯ ಶಾಲೆಯಲ್ಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾರೆ.
ನಕ್ಸಲರಿಗೆ ಕೊಡುವ ಪರಿಹಾರವನ್ನು ನಮಗೂ ಕೊಡಿ: ರಾಜ್ಯ ಸರ್ಕಾರಕ್ಕೆ ಸುಗುಣ ಮನವಿ
Jan 09 2025, 12:48 AM IST
ಶರಣಾಗತಿ ಆಗುವ ನಕ್ಸಲರಿಗೆ ಕೊಡುವ ಪರಿಹಾರವನ್ನು ನಮಗೂ ಕೊಡಿ ಸಾಕು ಎಂದು ನಕ್ಸಲ್ ವಿಕ್ರಮ್ ಗೌಡ ಸಹೋದರಿ ಸುಗುಣ ಹೇಳಿದರು. ನಕ್ಸಲರ ಶರಣಾಗತಿ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದರು.
ರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಆಹ್ವಾನ
Jan 09 2025, 12:48 AM IST
20ನೇ ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ 16ರಂದು ಮಂಡ್ಯ ಜಿಲ್ಲೆಯ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲ್ಲಿ ಭಾಗವಹಿಸಲು ಅವಕಾಶವಿದೆ.
ರಾಜ್ಯ ಸರ್ಕಾರ ದಿವಾಳಿ: ಶಾಸಕ ಡಾ.ಚಂದ್ರು
Jan 09 2025, 12:46 AM IST
ದೊಡ್ಡೂರ ಗ್ರಾಪಂ ನೂತನ ಕಟ್ಟಡಕ್ಕೆ ನರೇಗಾ ಯೋಜನೆಯಡಿಯಲ್ಲಿ ಸುಮಾರು ₹20 ಲಕ್ಷ ಮೀಸಡಲಾಗಿದೆ. ದೊಡ್ಡೂರ ಗ್ರಾಪಂ ನೂತನ ಕಟ್ಟಡವು ಸುಸಜ್ಜಿತ ಹಾಗೂ ಗುಣಮಟ್ಟದ ಕಾಮಗಾರಿಯಾಗುವಂತೆ ನೋಡಿಕೊಳ್ಳುವ ಕಾರ್ಯ ಆಡಳಿತ ಮಂಡಳಿ ಮಾಡಬೇಕು
ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ
Jan 08 2025, 12:16 AM IST
ರಾಜ್ಯ ಹೆದ್ದಾರಿ ಅಭಿವೃದ್ದಿ ಯೋಜನೆಯಡಿ ತಿಪಟೂರು ತಾಲೂಕು ವ್ಯಾಪ್ತಿಯಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಗೆ ಶಾಸಕ ಕೆ.ಷಡಕ್ಷರಿ ಗುದ್ದಲಿ ಪೂಜೆ ನೆರವೇರಿಸಿದರು.
ಬಾಣಂತಿಯರ ಮರಣದಲ್ಲಿ ರಾಜ್ಯ ಸರ್ಕಾರ ಚೆಲ್ಲಾಟ: ಡಾ. ಶೈಲೇಂದ್ರ ಬೆಲ್ದಾಳೆ
Jan 07 2025, 12:32 AM IST
ತಾಲೂಕಿನ ಆಡೂರು ಗ್ರಾಮದ ಮೃತ ಬಾಣಂತಿ ರೇಣುಕಾ ಹಿರೇಮನಿ ಮನೆಗೆ ರಾಜ್ಯ ಬಿಜೆಪಿ ಬಾಣಂತಿ ಮತ್ತು ಮಕ್ಕಳ ಸಾವಿನ ಕುರಿತ ಸತ್ಯಶೋಧನಾ ತಂಡ ಭೇಟಿ ನೀಡಿತು.
ರಾಜ್ಯ ರಾಜಕಾರಣ ಅಸಹ್ಯ, ಹಿಂದೆಂದೂ ಕಂಡಿರಲಿಲ್ಲ : ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ
Jan 07 2025, 12:32 AM IST
ಕಾಂಗ್ರೆಸ್ನ ಬಣ ಬಡಿದಾಟ ನೋಡಿದರೇ ರಾಜ್ಯ ರಾಜಕಾರಣ ಅಸಹ್ಯಪಡುವ ರೀತಿ ಇದೆ. ಎಲ್ಲ ಪಕ್ಷಗಳಲ್ಲಿ ನೇರ ಗುಂಪುಗಾರಿಕೆ ಇದೆ. ಈ ತರಹ ಬಹಿರಂಗ ಬಡಿದಾಟ ಹಿಂದೆಂದೂ ಕಂಡಿರಲಿಲ್ಲ. ಈ ಬಗ್ಗೆ ಜನರೇ ತೀರ್ಮಾನ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸಾರಿಗೆ ನೌಕರರಿಗೆ ₹1 ಕೋಟಿ ಅಪಘಾತ ಪರಿಹಾರ ವಿಮೆ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜು ಕಾಗೆ
Jan 07 2025, 12:30 AM IST
ಸಂಸ್ಥೆಯಲ್ಲಿ ಹೆಚ್ಚು ಶ್ರಮಪಡುವ ನೌಕರರ ಕುಟುಂಬಗಳು ಅವರ ಅನಿರೀಕ್ಷಿತ ನಿಧನದಿಂದ ತೊಂದರೆ ಅನುಭವಿಸಬಾರದು. ಈ ನಿಟ್ಟಿನಲ್ಲಿ ₹1 ಕೋಟಿ ವಿಮೆ ಜಾರಿ ಮಾಡಲಾಗಿದೆ. ಆ ಮೂಲಕ ನೌಕರಸ್ಥರ ಕುಟುಂಬವನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಯೋಜಿಸಲಾಗಿದೆ.
ಅನ್ಯ ರಾಜ್ಯ ವ್ಯಾಪಾರಸ್ಥರನ್ನು ಹೊರಹಾಕಲು ಒಂದಾಗಿ
Jan 07 2025, 12:30 AM IST
ಅನ್ಯರು ತಮಗೆ ಬೇಕಾದ ಆಯಾ ಕಟ್ಟಿನ ಪ್ರಮುಖ ಸ್ಥಳಗಳಲ್ಲಿರುವ ಅಂಗಡಿಗಳ ಮಾಲೀಕರಿಗೆ ಹೆಚ್ಚಿನ ಬಾಡಿಗೆ ಆಮಿಷವೊಡ್ಡಿ ನಮ್ಮೂರಿನ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ.
< previous
1
...
28
29
30
31
32
33
34
35
36
...
124
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!