• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದ ಯೋಜನೆಗಳು ರಾಜಕೀಯ ಪ್ರೇರಿತ

Jul 19 2025, 02:00 AM IST
ಗೌರಿಬಿದನೂರು ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಹೈಮಾಸ್ಟ್‌ ದೀಪಗಳನ್ನು ಅಳವಡಿಸುವ ಒಟ್ಟು 12 ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ 52 ಲಕ್ಷಗಳ ಅನುದಾನ ನೀಡಿದೆ. ರಸ್ತೆಗಳು, ನೀರಾವರಿ, ವಿದ್ಯುತ್, ಶಿಕ್ಷಣ, ಆರೋಗ್ಯ ಮುಂತಾದ ಯೋಜನೆಗಳನ್ನು ರಾಜ್ಯ ಸರ್ಕಾರ ಸರಿಯಾಗಿ ಜಾರಿಮಾಡುತ್ತಿಲ್ಲ.

ಗ್ಯಾರಂಟಿಗಳಿಂದ ಸಮಸ್ಯೆಯ ಸುಳಿಯಲ್ಲಿ ರಾಜ್ಯ ಸರ್ಕಾರ: ಶಾಸಕ ದಿನಕರ ಶೆಟ್ಟಿ

Jul 18 2025, 12:50 AM IST
ಗ್ಯಾರಂಟಿ ಯೋಜನೆಗಳನ್ನೇ ತಮ್ಮ ಸಾಧನೆ ಅಂದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಕಾರ್ಯಗಳು ರಾಜ್ಯದ ಯಾವ ಮೂಲೆಯಲ್ಲೂ ಆಗುತ್ತಿಲ್ಲ.

ರಾಜ್ಯ ಕಾಂಗ್ರೆಸ್ ಆಡಳಿತ ಸಂವಿಧಾನ ಬಾಹಿರ: ಎನ್. ಮಹೇಶ್

Jul 17 2025, 12:30 AM IST
ಕಳೆದ ಎರಡುವರೆ ವರ್ಷದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ, ಆಡಳಿತ ಯಂತ್ರ ಕುಸಿದಿದೆ. ವಿವಿಧ ಇಲಾಖೆಗಳ ಸುಮಾರು ೩೧ ಸಾವಿರ ಕೋಟಿ ರು. ಎಲ್ ಒಸಿಯನ್ನು ಬಿಜೆಪಿ ರಾಜ್ಯಾಧ್ಯಕ್ಷರು ಕೇಳಿದರೆ, ಉತ್ತರ ನೀಡುವ ಬದಲು ನಿಮ್ಮ ಕಾಲದಲ್ಲಿ ಶೇ. ೪೦ ಕಮಿಷನ್ ನಡೆದಿಲ್ಲವೇ ಎಂದು ವಾದಿಸುತ್ತಾ ಈಗ ನಡೆಯುತ್ತಿರುವ ಶೇ. ೫೦ರಷ್ಟು ಕಮಿಷನ್ ದಂಧೆಯನ್ನು ಸಮರ್ಪಿಸಿಕೊಳ್ಳುತ್ತಿದ್ದಾರೆ.

ತರೀಕೆರೆಯಲ್ಲಿ ರಾಜ್ಯ ಮಟ್ಟದ ಮಹಿಳಾ ಜಾನಪದ ಸಮ್ಮೇಳನ: ಡಾ.ಜಾನಪದ ಎಸ್.ಬಾಲಾಜಿ

Jul 17 2025, 12:30 AM IST
ತರೀಕೆರೆ, ಸರ್ವರ ಸಹಕಾರದಿಂದ ತರೀಕೆರೆಯಲ್ಲಿ ರಾಜ್ಯ ಮಟ್ಟದ ಮಹಿಳಾ ಜಾನಪದ ಸಮ್ಮೇಳನ ಸಂಘಟಿಸುವ ಆಶಯ ಹೊಂದಲಾಗಿದೆ ಎಂದು ಬೆಂಗಳೂರು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್.ಬಾಲಾಜಿ ಹೇಳಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

Jul 15 2025, 11:45 PM IST
ರೈತರ ಬಗ್ಗೆ ಯಾವುದೇ ಸರ್ಕಾರಗಳಿಗೆ ಕಾಳಜಿ ಇಲ್ಲದಂತಾಗಿದೆ. ಶ್ರಮಕ್ಕೆ ತಕ್ಕ ಬೆಲೆ ಬೆಳೆಗಳಿಗೆ ಸಿಗುತ್ತಿಲ್ಲ. ರೈತರು ತಮ್ಮ ಸಣ್ಣ ಸಮಸ್ಯೆಗೂ ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸ್ಥಿತಿ ಇದೆ. ಸಮಸ್ಯೆ ಬಗೆಹರಿಸುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆ.

ನುಡಿದಂತೆ ನಡೆದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ: ಆನಂದ ನ್ಯಾಮಗೌಡ

Jul 15 2025, 01:45 AM IST
ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆದಿದೆ. ಬಡವರಿಗಾಗಿ ಕೆಲಸ ಮಾಡುತ್ತಿದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.

ರಾಜ್ಯ ಕಿವುಡರ ಚೆಸ್ ಚಾಂಪಿಯನ್‌ಶಿಪ್ : ಜಿಲ್ಲಾ ಕಿವುಡರ ಸಂಘದ ಪದಾಧಿಕಾರಿಗಳು ಭಾಗಿ

Jul 11 2025, 11:48 PM IST
20ನೇ ಕರ್ನಾಟಕ ರಾಜ್ಯ ಕಿವುಡರ ಚೆಸ್‌ ಚಾಂಪಿಯನ್‌ಶಿಪ್‌ನಲ್ಲಿ ಕೊಡಗಿನ ಪದಾಧಿಕಾರಿಗಳು ಭಾಗವಹಿಸಿದ್ದರು.

ರಾಜ್ಯ ರಾಜಕಾರಣ : ಭಾರಿ ಸಂಚಲನಕ್ಕೆ ಕಾರಣವಾದ ಸಿಎಂ ಸಿದ್ದರಾಮಯ್ಯ ಹೇಳಿಕೆ

Jul 11 2025, 01:47 AM IST

‘ . ನಾಯಕತ್ವಕ್ಕಾಗಿ ಡಿಕೆಶಿ ಹಾಗೂ ನನ್ನ ನಡೆದ ಚುನಾವಣೆಯಲ್ಲಿ ಗೆದ್ದು ನಾನು ಸಿಎಂ ಆಗಿದ್ದೇನೆ. ನಾನೇ ಐದು ವರ್ಷ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೇಳಿದ್ದು, ಭಾರಿ ಸಂಚಲನಕ್ಕೆ ಕಾರಣವಾಗಿದೆ.

ಅನ್ಯ ಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದಿಂದ ಕನ್ನ: ವಿಜಯೇಂದ್ರ

Jul 09 2025, 11:18 AM IST

ರಾಜ್ಯ ಸರ್ಕಾರ ನೀಡಿದ ಅನ್ಯ ಭಾಗ್ಯಕ್ಕೆ ಸರ್ಕಾರವೇ ಕನ್ನ ಹಾಕುತ್ತಿದೆ. 10 ಕೆ.ಜಿ. ಅಕ್ಕಿ ಕೊಡುವುದಾಗಿ ಹೇಳಿ ಕೇವಲ 5 ಕೇಜಿ ಕೊಡುತ್ತಿದ್ದಾರೆ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯತ್ತ ಸಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.

ಕುರ್ಚಿ ಕಿತ್ತಾಟದಲ್ಲಿ ರಾಜ್ಯ ಮರೆತ ಸಿಎಂ, ಡಿಸಿಎಂ: ಬಸವರಾಜ ಬೊಮ್ಮಾಯಿ

Jul 09 2025, 12:26 AM IST
ಪಡಿತರ ಆಹಾರ ಸಾಗಣೆ ಲಾರಿಗಳಿಗೆ ಸುಮಾರು ₹250 ಕೋಟಿ ಬಾಕಿ ಇರುವುದು ಅಕ್ಷಮ್ಯ. ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಅನೇಕ ಬಿಲ್ ಬಾಕಿ ಇತ್ತು. ಅದನ್ನು ನಮ್ಮ ಸರ್ಕಾರ ಬಂದು ತೀರಿಸಿತ್ತು. ಕೋವಿಡ್ ಸಂದರ್ಭದಲ್ಲಿಯೂ ಯಾವುದೇ ಹಣಕಾಸು ತೊಂದರೆಯಾಗದಂತೆ ಯಡಿಯೂರಪ್ಪ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದೇವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 142
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved