• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಕೃಷಿ ಬೆಲೆ ಆಯೋಗಕ್ಕೆ ಅಧ್ಯಕ್ಷರೇ ಇಲ್ಲದೆ ‘ಗ್ರಹಣ’ - ಸರ್ಕಾರಕ್ಕೆ ಒಂದೂ ವರದಿ ಸಲ್ಲಿಕೆಯಿಲ್ಲ

Dec 02 2024, 09:37 AM IST

ಮಹತ್ವದ ‘ಕರ್ನಾಟಕ ಕೃಷಿ ಬೆಲೆ ಆಯೋಗಕ್ಕೆ ಎರಡು ವರ್ಷವಾದರೂ ಕಾಯಂ ಅಧ್ಯಕ್ಷರ ನೇಮಕವಾಗದೆ ‘ಗ್ರಹಣ’ ಹಿಡಿದೆ. ಇದರಿಂದಾಗಿ ಒಕ್ಕಲುತನಕ್ಕೆ ಸಂಬಂಧಿಸಿದ ಅಧ್ಯಯನ, ವರದಿ ಸಲ್ಲಿಕೆಗೆ ಭಾರಿ ಹಿನ್ನಡೆಯಾಗಿದೆ

ಪರಿಭಾವಿತ ಅರಣ್ಯ ವಿಚಾರ ರಾಜ್ಯ ಸರ್ಕಾರ ಕೈಬಿಡಲು ಆಗ್ರಹ

Dec 02 2024, 01:17 AM IST
ಅರಣ್ಯ ಭೂಮಿಗಳ ಸಮಗ್ರ ದಾಖಲೀಕರಣಕ್ಕಾಗಿ ಅಧ್ಯಯನ ಸರಿ. ಆದರೆ ಪರಿಭಾವಿತ ಅರಣ್ಯದ ಅಧ್ಯಯನ ಸರಿಯಲ್ಲ ಎನ್ನುವುದು ಸರಿಯಲ್ಲ.

ಬಣ ಜಗಳದ ವಿರುದ್ಧ ಪ್ರಹ್ಲಾದ್‌ ಜೋಶಿ ನೇತೃತ್ವದ ನಿಯೋಗ ಅಮಿತ್‌ ಶಾಗೆ ದೂರು - ರಾಜ್ಯ ಬಿಜೆಪಿ ಸಂಘರ್ಷ ದಿಲ್ಲಿಗೆ

Dec 01 2024, 09:55 AM IST

ಬಣ ಜಗಳದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ನೇತೃತ್ವದ ಸಂಸದರ ತಂಡವೊಂದು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ದೂರು ನೀಡಿದೆ

ಕೇಂದ್ರದ ಹಣದಲ್ಲಿ ರಾಜ್ಯ ಸರ್ಕಾರಿ ಕಾರ್ಯಕ್ರಮ: ತುಮಕೂರು ಗ್ರಾಮಾಂತರ ಶಾಸಕ ಸುರೇಶ್‌ಗೌಡ

Dec 01 2024, 01:35 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ಯೋಜನೆಗಳು ಹಾಗೂ ಗಣಿಗಾರಿಕೆಯ ಅಭಿವೃದ್ಧಿಯ ಅನುದಾನದ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸುತ್ತಿದ್ದಾರೆ ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್‌ಗೌಡ ಟೀಕಿಸಿದರು. ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಹೋಂ ಸ್ಟೇ ನೋಂದಣಿಗೆ ರಾಜ್ಯ ಸರ್ಕಾರದ ನಿಯಮ ಪಾಲನೆಗೆ ಆಗ್ರಹ

Dec 01 2024, 01:34 AM IST
ಚಿಕ್ಕಮಗಳೂರು, ಹೋಂ ಸ್ಟೇಗಳ ನೋಂದಣಿಗೆ ರಾಜ್ಯ ಸರ್ಕಾರದ ನಿಯಮಗಳನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಾಲಿಸಬೇಕೆಂದು ಆಗ್ರಹಿಸಿ ಜಿಲ್ಲಾ ಹೋಂ ಸ್ಟೇ ಅಸೋಸಿಯೇಷನ್ ಪದಾಧಿಕಾರಿಗಳು ಶನಿವಾರ ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರದ ಮಕ್ಕಳ ದಿನಾಚರಣೆಯಲ್ಲಿ ಸಾಹಸಿ ಮಕ್ಕಳಿಗೆ ಶೌರ್ಯ ಪ್ರಶಸ್ತಿಯ ಸಮ್ಮಾನ

Nov 30 2024, 11:57 AM IST

ಮಕ್ಕಳು ಜೀವನದಲ್ಲಿ ಗುರಿ ಇಟ್ಟುಕೊಂಡು ಜವಾಬ್ದಾರಿಯುತ ಪ್ರಜೆಯಾಗಿ ಬೆಳೆಯಬೇಕು. ಸಂಸ್ಕೃತಿ, ವಿಜ್ಞಾನ, ತಂತ್ರಜ್ಞಾನ ಮತ್ತು ಮಾನವೀಯ ಮೌಲ್ಯಗಳ ಶಿಕ್ಷಣ ಮೈಗೂಡಿಸಿಕೊಂಡು ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಲಹೆ ನೀಡಿದರು.

ರಾಜ್ಯ ಪೊಲೀಸ್ ಇಲಾಖೆಗೆ ಸಿಹಿ ಸುದ್ದಿ ನೀಡಿರುವ ಸರ್ಕಾರ :ಕೆಎಸ್‌ಆರ್‌ಪಿಗೆ 2400 ಪೊಲೀಸರ ನೇಮಕಕ್ಕೆ ಆದೇಶ

Nov 30 2024, 01:32 AM IST
ರಾಜ್ಯ ಪೊಲೀಸ್ ಇಲಾಖೆಗೆ ಸಿಹಿ ಸುದ್ದಿ ನೀಡಿರುವ ಸರ್ಕಾರವು, ಸಶಸ್ತ್ರ ಮೀಸಲು ಪಡೆ (ಕೆಎಸ್‌ಆರ್‌ಪಿ)ಯಲ್ಲಿ ಹೊಸದಾಗಿ 2400 ಪೊಲೀಸರ ಬಲವುಳ್ಳ ಎರಡು ಬೆಟಾಲಿಯನ್‌ಗಳ ಆರಂಭಕ್ಕೆ ಅಧಿಕೃತವಾಗಿ ಶುಕ್ರವಾರ ಆದೇಶಿಸಿದೆ.

ಸ್ಲಂ ನಿವಾಸಿಗಳಿಗೆ ಕ್ರಯಪತ್ರ ನೀಡದಕ್ಕೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

Nov 30 2024, 01:32 AM IST
ಹೊಂಬೇಗೌಡ ನಗರ ಮಾಧವನ್ ಪಾರ್ಕ್ ಕೊಳಗೇರಿ ಪ್ರದೇಶದದಿಂದ ಕೊರಮಂಗಲ 3ನೇ ಹಂತದ ಕೊಳಗೇರಿ ಪ್ರದೇಶಕ್ಕೆ ಸ್ಥಳಾಂತರಿಸಲಾದ 951 ಕುಟುಂಬಗಳಿಗೆ ಕ್ರಯ ಪತ್ರ ವಿತರಿಸದ ವಿಚಾರ ಸಂಬಂಧ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ರಾಜ್ಯ ಸರ್ಕಾರ ಇ-ಖಾತಾ ವ್ಯವಸ್ಥೆ ಕಡ್ಡಾಯಗೊಳಿಸಿದ್ದು ಆದಾಯಕ್ಕೆ ಧಕ್ಕೆ : ಸಾರ್ವಜನಿಕರಿಗೆ ಸಂಕಷ್ಟ

Nov 30 2024, 12:50 AM IST
ಸ್ಥಿರಾಸ್ತಿಗಳ ಡಿಜಿಟಲ್‌ ಖಾತೆ ಆಗದಿರುವುದರಿಂದ ವ್ಯವಹಾರ ಸ್ಥಗಿತವಾಗಿದ್ದು, ಇದರಿಂದಾಗಿ ರಾಜ್ಯ ಸರ್ಕಾರದ ಆದಾಯಕ್ಕೂ ಧಕ್ಕೆಯಾಗಿದೆ.

ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಪಿ. ರಾಜೀವ್‌

Nov 30 2024, 12:48 AM IST
State Govt Totally Bankrupt: P. Rajiv
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 125
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved