• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಬಿಜೆಪಿ ನಾಯಕರ ಬಣಜಗಳ : ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತೀಕ್ಷ್ಣ ಪ್ರತಿಕ್ರಿಯೆ

Nov 29 2024, 01:31 AM IST

‘ರಾಜ್ಯ ನಾಯಕರು ಸರಿ ಮಾಡಲು ಸಾಧ್ಯವಿಲ್ಲದಂಥ ಪರಿಸ್ಥಿತಿ ಈಗ ಬಿಜೆಪಿಯಲ್ಲಿದೆ. ತಕ್ಷಣ ವರಿಷ್ಠರು ಮಧ್ಯೆ ಪ್ರವೇಶಿಸಿ ಸರಿಪಡಿಸದಿದ್ದರೆ ಪಕ್ಷಕ್ಕೆ ದೊಡ್ಡ ಏಟು ಬೀಳಲಿದೆ’ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತೀಕ್ಷ್ಣವಾಗಿ ಹೇಳಿದ್ದಾರೆ.  

ಸಣ್ಣ ಕೈಗಾರಿಕೆ ವಲಯದಿಂದ ಹೆಚ್ಚು ಉದ್ಯೋಗ ಸೃಷ್ಟಿ: ರಾಜ್ಯ ಕಾಸಿಯಾ ಅಧ್ಯಕ್ಷ ರಾಜ್‌ಗೋಪಾಲ್

Nov 29 2024, 01:05 AM IST
ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳ ಕೊಡುಗೆ ಅಪಾರವಾಗಿದ್ದು, ಇನ್ನು ಹೆಚ್ಚಿನ ಅಭಿವೃದ್ಧಿಗೆ ರಫ್ತು ಕುರಿತು ಅರಿವು ಅಗತ್ಯವಾಗಿದೆ ಎಂದು ರಾಜ್ಯ ಕಾಸಿಯಾ ಅಧ್ಯಕ್ಷ ಎಂ.ಜಿ. ರಾಜ್‌ಗೋಪಾಲ್ ಹೇಳಿದರು. ಚಾಮರಾಜನಗರದಲ್ಲಿ ಲೀನ್ ಯೋಜನೆ ಮತ್ತು ಝಡ್ಇಡಿ ಹಾಗೂ ರಫ್ತು ಕುರಿತ ಒಂದು ದಿನದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರದಿಂದ 5.80 ಕೋಟಿ ಪಡಿತರ ಚೀಟಿ ರದ್ದು: ಕೂಲಿಕಾರರ ಸಂಘದ ರಾಜ್ಯ ಅಧ್ಯಕ್ಷ ಎಂ. ಪುಟ್ಟಮಾದು ಆರೋಪ

Nov 29 2024, 01:01 AM IST

ಕೇಂದ್ರ ಸರ್ಕಾರ 5.80 ಕೋಟಿ ರು. ಪಡಿತರ ಚೀಟಿಗಳನ್ನು ರದ್ದು ಮಾಡುವ ಮೂಲಕ ದೇಶದ ಬಡಜನರನ್ನು ಬೀದಿಗೆ ತಳ್ಳುವ ಕೆಲಸ ಮಾಡಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಪುಟ್ಟಮಾದು ಆರೋಪಿಸಿದರು.

ರಾಜ್ಯ ಸರ್ಕಾರಿ ನೌಕರ ಸಂಘ: ಸಿದ್ದನಗೌಡರಗೆ ಹ್ಯಾಟ್ರಿಕ್‌ ಗೆಲವು

Nov 28 2024, 12:35 AM IST
ಎರಡು ಅವಧಿಯಲ್ಲಿ ಅಧ್ಯಕ್ಷರಾಗಿ ಎಲ್ಲರ ವಿಶ್ವಾಸ ಗಳಿಸುವ ಮೂಲಕ ಸಂಘದ ಅಭಿವೃದ್ಧಿಗೆ ಕೆಲಸ ಮಾಡಿದ್ದೇನೆ. ಅಲ್ಲದೇ ಎಲ್ಲ ಸದಸ್ಯರ ಮತ್ತು ನಿರ್ದೇಶಕರ ಸಹಕಾರದಿಂದಲೇ ಸಂಘ ಇಷ್ಟೊಂದು ಕೆಲಸ ಮಾಡಲು ಸಾಧ್ಯವಾಗಿದೆ.

ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ತೀವ್ರ : ವಿಜಯೇಂದ್ರ ಪರ ದಾವಣಗೆರೆಯಲ್ಲಿ ಭಾರಿ ರ್‍ಯಾಲಿಗೆ ಸಜ್ಜು

Nov 28 2024, 12:33 AM IST

ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ತೀವ್ರಗೊಳ್ಳುತ್ತಿದೆ. ವಕ್ಫ್‌ ನೋಟಿಸ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆಯುತ್ತಿರುವ ಜನಜಾಗೃತಿ ಅಭಿಯಾನಕ್ಕೆ ತಿರುಗೇಟು ನೀಡುವ ಸಂಬಂಧ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಲು ವಿಜಯೇಂದ್ರ ಪರ ಮಾಜಿ ಸಚಿವರು ಮತ್ತು ಶಾಸಕರ ಬಣ ಮುಂದಾಗಿದೆ.

ಭಾಷೆ, ಸಾಹಿತ್ಯ, ಸಂಸ್ಕೃತಿಯ ಪ್ರಗತಿಯಿಂದ ರಾಜ್ಯ ಅಭಿವೃದ್ಧಿ: ಬಾ. ಸಾಮಗ

Nov 28 2024, 12:30 AM IST
ಶ್ರೀ ವಿಷ್ಣುಮೂರ್ತಿ ಯಕ್ಷಗಾನ ಕಲಾಸಂಘ ನ.೨೩ರಂದು ಉಡುಪಿ ಸಮೀಪದ ಕೆಳಾರ್ಕಳಬೆಟ್ಟಿನಲ್ಲಿ ೧೭ನೇ ವಾರ್ಷಿಕೋತ್ಸವದ ಸಮಾರಂಭ ಏರ್ಪಡಿಸಿತ್ತು.

ರಾಜ್ಯ ಸರ್ಕಾರ ವಿರುದ್ಧ ಕೇಂದ್ರ ಸೇಡಿನ ರಾಜಕಾರಣ: ಮಾಜಿ ಸಚಿವ ಎಚ್.ಆಂಜನೇಯ

Nov 27 2024, 01:03 AM IST
ಕೇಂದ್ರದ ಮೋದಿ ಸರ್ಕಾರ ಬೆಲೆ ಏರಿಕೆ, ನಿರುದ್ಯೋಗ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಮೇಲೆ ಗದಾಪ್ರಹಾರ ಮಾಡಿದ್ದಾರೆ

ಹ್ಯಾಂಡ್‌ಬಾಲ್ ಸ್ಪರ್ಧೆ: ರಾಜ್ಯ ತಂಡಕ್ಕೆ ಆಯ್ಕೆ

Nov 27 2024, 01:01 AM IST
ಮಂಡ್ಯ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದ ಆದರ್ಶ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಎಸ್.ವಿ.ಶ್ರೀಧರ್ ಪ್ರಥಮ ಸ್ಥಾನ ಗಳಿಸಿರುವುದರ ಜೊತೆಗೆ ಮುಂದಿನ ತಿಂಗಳು ಪಂಜಾಬ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ರಾಜ್ಯ ತಂಡದಿಂದ ಆಯ್ಕೆಯಾಗಿದ್ದಾರೆ.

ವಿರಾಜಪೇಟೆ: ಎಂಪ್ಲಯೇಬಿಲೀಟಿ ಸ್ಕಿಲ್ಸ್‌ ರಾಜ್ಯ ಮಟ್ಟದ ಕಾರ್ಯಾಗಾರ

Nov 27 2024, 01:00 AM IST
ಕಾಲೇಜು ಶಿಕ್ಷಣ ಇಲಾಖೆ ಆಶ್ರಯದಲ್ಲಿ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಧಾನ ಮಂತ್ರಿ ಉಚ್ಛತ ಶಿಕ್ಷಣ ಅಭಿಯಾನದಡಿ ಸೋಮವಾರ ಎಂಪ್ಲಯೇಬಿಲೀಟಿ ಸ್ಕೀಲ್ಸ್ ಕುರಿತು ರಾಜ್ಯ ಮಟ್ಟದ ಕಾರ್ಯಾಗಾರ ನಡೆಯಿತು.

ರಾಜ್ಯ, ಮಾತೃಭಾಷೆಗೆ ಆದ್ಯತೆ ಸಿಗಲಿ: ಗೋವಿಂದ ನಾಯ್ಕ

Nov 26 2024, 12:45 AM IST
ದೇಶ ಹೇಗೆ ಮುಖ್ಯವೋ ಹಾಗೆ ನಮ್ಮ ರಾಜ್ಯ, ನಮ್ಮ ಭಾಷೆ ಅಷ್ಟೇ ಶ್ರೇಷ್ಠ ಹಾಗೂ ಮುಖ್ಯ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 125
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved