• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಶಸ್ವಿಯಾಗಿ ಗ್ಯಾರಂಟಿ ಯೋಜನೆ ನೀಡಿದ ರಾಜ್ಯ ಕಾಂಗ್ರೆಸ್‌ ಕಚ್ಚಾಟಕ್ಕೆ ಕಾರ್ಯಕರ್ತರು ಗರಂ

Mar 27 2025, 01:08 AM IST

 ಯಶಸ್ವಿಯಾಗಿ ಗ್ಯಾರಂಟಿ ಯೋಜನೆ ನೀಡಿದ ರಾಜ್ಯ ಕಾಂಗ್ರೆಸ್‌ ಅದರ ಪ್ರಯೋಜನ ಪಡೆಯುತ್ತಿಲ್ಲ. ಬದಲಾಗಿ ಮುಖ್ಯಮಂತ್ರಿ ಬದಲಾವಣೆ, ಮೂರು ಡಿಸಿಎಂ ಹುದ್ದೆ ಸೃಷ್ಟಿ, ದಲಿತ ಮುಖ್ಯಮಂತ್ರಿ ಹಾಗೂ ಇದೀಗ ಹನಿಟ್ರ್ಯಾಪ್‌ನಂಥ ವಿಚಾರಗಳನ್ನು ಮುಂದಿಟ್ಟುಕೊಂಡು   ಬೀದಿ ಜಗಳಕ್ಕೆ ಇಳಿದಿರುವುದು  ಅಸಮಾಧಾನ ಹುಟ್ಟುಹಾಕಿದೆ.

ರಾಜ್ಯ ಸರ್ಕಾರದ ನಡೆ ಖಂಡಿಸಿ ಕಾಂಗ್ರೆಸ್ ವಿರುದ್ಧ ಬೃಹತ್ ಹೋರಾಟಕ್ಕೆ ಬಿಜೆಪಿ ನಿರ್ಧಾರ

Mar 27 2025, 01:05 AM IST
ರಾಜ್ಯ ಸರ್ಕಾರದ ನಡೆ ಖಂಡಿಸಿ ಹುಬ್ಬಳ್ಳಿ-ಧಾರವಾಡದಲ್ಲಿ ಮೂರು ದಿನಗಳ ಕಾಲ ಬೃಹತ್‌ ಹೋರಾಟ ಹಮ್ಮಿಕೊಳ್ಳುವ ಕುರಿತು ಬುಧವಾರ ಇಲ್ಲಿನ ಅರವಿಂದ ನಗರದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಪೂರ್ವಭಾವಿ ಸಭೆ ನಡೆಸಿ ನಿರ್ಧರಿಸಲಾಯಿತು.

ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ತುಷ್ಟೀಕರಣ

Mar 27 2025, 01:04 AM IST
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಲ್ಪಸಂಖ್ಯಾತರ ಓಲೈಕೆ ಮಿತಿಮೀರಿದೆ. ದಲಿತ ಸಮುದಾಯವನ್ನು ಕಡೆಗಣಿಸಿ ಡಾ. ಬಿ ಆರ್ ಅಂಬೇಡ್ಕರ್ ಬರೆದಂತಹ ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ಹೇಳಿಕೆ ನೀಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡಲೇ ರಾಜಿನಾಮೆ ನೀಡಬೇಕು ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಒತ್ತಾಯಿಸಿದರು.

ರಾಜ್ಯ ಸರ್ಕಾರದಿಂದ ಮುಸ್ಲೀಂ ತುಷ್ಟೀಕರಣ ರಾಜಕಾರಣ

Mar 26 2025, 01:34 AM IST
ಮಾತೆತ್ತಿದರೆ ಸಂವಿಧಾನದ ಪುಸ್ತಕ ಹಿಡಿದುಕೊಂಡು ದೇಶದ್ರೋಹಿಗಳನ್ನು ಬೆಂಬಲಿಸುತ್ತಾ ಬಂದ ರಾಹುಲ್ ಗಾಂಧಿಯ ಜತೆ ಗೌಪ್ಯ ಸಭೆ ನಡೆಸಿ ರಾಜ್ಯದಲ್ಲಿ ಮುಸ್ಲೀಮರಿಗೆ ನಾವು ಶೇ.೪ ರಷ್ಟು ಮೀಸಲಾತಿ ನೀಡಿದ್ದೇವೆ ಎಂದು ವರದಿ ನೀಡುವ ಡಿ.ಕೆ. ಶಿವಕುಮಾರ, ಹೈಕಮಾಂಡನ್ನು ಮೆಚ್ಚಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ

ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

Mar 26 2025, 01:32 AM IST
ಉಪಮುಖ್ಯಮಂತ್ರಿಗಳು ಸಾಂವಿಧಾನಿಕ ಜವಾಬ್ದಾರಿಯಲ್ಲಿದ್ದುಕೊಂಡು ಮುಸ್ಲಿಂರಿಗೆ ಮೀಸಲಾತಿ ನೀಡಲು ಸಂವಿಧಾನ ಬದಲಾಯಿಸುವುದಾಗಿ ಹೇಳಿಕೆ ನೀಡಿರುವುದು ಖಂಡನೀಯ

ರಾಜ್ಯ ಆರ್ಥಿಕತೆಗೆ ಪಶು ಸಂಗೋಪನೆ, ಮೀನುಗಾರಿಕೆ ಬೆನ್ನೆಲುಬು

Mar 26 2025, 01:30 AM IST
ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ಹಾಗೂ ಪದವಿ ಪ್ರಮಾಣ ಪತ್ರಗಳನ್ನು ಪ್ರದಾನ ಮಾಡಲಾಯಿತು.

ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

Mar 25 2025, 12:51 AM IST
ಜಿಲ್ಲಾ ಬಿಜೆಪಿ ಘಟಕದಿಂದ ಸರ್ಕಾರಿ ಕಾಮಗಾರಿ ಗುತ್ತಿಗೆ ನೀಡುವಲ್ಲಿ ಮುಸ್ಲಿಮರಿಗೆ ಶೇ.೪ ಮೀಸಲಾತಿ ನೀಡುವ ತುಷ್ಠೀಕರಣದ ನಿರ್ಧಾರ

ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ಓಲೈಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

Mar 25 2025, 12:46 AM IST
ಮಂತ್ರಿಗಳಿಗೆ ಶಾಸಕರಿಗೆ ಹನಿ ಟ್ರ್ಯಾಪ್ ಗ್ಯಾರಂಟಿ. ಹಿಂದೂಗಳಿಗೆ ಆತ್ಮಹತ್ಯೆ ಭಾಗ್ಯ ಮುಸ್ಲಿಮರಿಗೆ ಶಾದಿಭಾಗ್ಯ, ಬಡವರಿಗೆ ಬೆಲೆ ಏರಿಕೆ ಶೋಷಣೆ ಮುಸ್ಲಿಮರಿಗೆ ಯೋಜನೆಗಳ ಘೋಷಣೆ, ಓಲೈಕೆ ಪಿತಾಮಹ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ, ಗುತ್ತಿಗೆಯಲ್ಲಿ ಶೇ.4 ಮುಸ್ಲಿಮರಿಗೆ ಮೀಸಲಾತಿ ನೀಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ಹಲಾಲ್ ಸರ್ಕಾರ ತೊಲಗುವರೆಗೂ ಹೋರಾಟ.

ದುಡಿಯುವ ವರ್ಗ ಕಡೆಗಣಿಸಿರುವ ರಾಜ್ಯ ಸರ್ಕಾರ

Mar 24 2025, 12:34 AM IST
ದುಡಿಯುವ ವರ್ಗದ ನೌಕರರಿಗೆ ನಿರ್ದಿಷ್ಟ ಸಂಬಳ ನೀಡದೆ ಕಡೆಗಣಿಸಿರುವ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಅಧ್ಯಕ್ಷರುಗಳಿಗೆ ಕೋಟ್ಯಾಂತರ ಸಂಬಳ ನೀಡುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಕಿಡಿಕಾರಿದರು.

ಹನಿಟ್ರ್ಯಾಪ್: ತನಿಖೆಗೆ ರಾಜ್ಯ ಸರ್ಕಾರ ಸಿದ್ಧ: ಕೃಷಿ ಸಚಿವ ಚಲುವರಾಯಸ್ವಾಮಿ

Mar 24 2025, 12:33 AM IST
ರಾಜ್ಯ ಸರ್ಕಾರದ ಅಧೀನದ ತನಿಖಾ ಸಂಸ್ಥೆಗಳಿಂದ ನ್ಯಾಯ ಸಿಗುವುದಿಲ್ಲ ಎನ್ನುವುದಾರೆ ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದೆ. ಆ ಸಂಸ್ಥೆಯಿಂದ ನ್ಯಾಯ ನಿರೀಕ್ಷಿಸಲು ಹೇಗೆ ಸಾಧ್ಯ. ಅನುಮಾನ ಪಡುತ್ತಾ ಹೋದರೆ ಎಲ್ಲವೂ ಅನುಮಾನವಾಗಿಯೇ ಕಾಡುತ್ತದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 159
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved