• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಕ್ಕ ಸಿಕ್ಕವರಿಗೆಲ್ಲಾ ಗುತ್ತಿಗೆ ಕೊಟ್ಟ ರಾಜ್ಯ ಎಲೆಕ್ಟ್ರಾನಿಕ್ಸ್‌ ಅಭಿವೃದ್ಧಿ ನಿಯಮ !

Mar 20 2025, 01:17 AM IST

ರಾಜ್ಯ ಎಲೆಕ್ಟ್ರಾನಿಕ್ಸ್‌ ಅಭಿವೃದ್ಧಿ ನಿಯಮ (ಕಿಯೋನಿಕ್ಸ್‌)ವು ಮಾಹಿತಿ ತಂತ್ರಜ್ಞಾನ (ಐಟಿ)ಕ್ಕೆ ಸಂಬಂಧಿಸದ ಉಪಕರಣಗಳ ಪೂರೈಕೆಗೂ 4ಜಿ ವಿನಾಯಿತಿ ಪಡೆದು ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡುವ ಮೂಲಕ ಕೆಟಿಪಿಪಿ ಕಾಯ್ದೆ ಉಲ್ಲಂಘಿಸಲಾಗಿದೆ  

ಆಶಾಗಳ ವಿಷಯದಲ್ಲಿ ರಾಜ್ಯ ಸರ್ಕಾರ ನುಡಿದಂತೆ ನಡೆಯಲಿ: ಗಂಗಾಧರ ಬಡಿಗೇರ

Mar 20 2025, 01:17 AM IST
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಹಿಂದುಳಿದ ವರ್ಗದ ಹಿತ ಕಾಯದ ರಾಜ್ಯ ಬಜೆಟ್‌: ಅರುಣಕುಮಾರ ಪೂಜಾರ

Mar 20 2025, 01:16 AM IST
ಯಡಿಯೂರಪ್ಪ ಸಿಎಂ ಆಗಿದ್ದಾಗ ಹಿಂದುಳಿದ ವರ್ಗಗಳ ಜನರಿಗೆ ಸಾಕಷ್ಟು ನೆರವು. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಎಸ್‌ಸಿಪಿ/ಟಿಎಸ್‌ಪಿ ಹಣವನ್ನು ಬೇರೆ ಕಡೆಗೆ ಉಪಯೋಗ ಮಾಡುತ್ತಿದೆ ಎಂದು ಸ್ವತಃ ಸಚಿವ ಎಚ್.ಸಿ. ಮಹದೇವಪ್ಪ ಅವರು ಹೇಳಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ತಿಳಿಸಿದರು.

ಇಲ್ಲಿ ರಾಜ್ಯ ಹೆದ್ದಾರಿಯೇ ದನದ ಸಂತೆ ಮಾರುಕಟ್ಟೆ!

Mar 19 2025, 12:30 AM IST
ರಾಜ್ಯ ಹೆದ್ದಾರಿಯೇ ದನದ ಸಂತೆ ಮಾರುಕಟ್ಟೆಯಾಗಿ ಪರಿವರ್ತನೆಯಾಗಿದೆ ಎಂದರೆ ನೀವು ನಂಬಲೇ ಬೇಕು. ವಾಹನಗಳಲ್ಲಿ ಜಾನುವಾರು ಹತ್ತಿಸಲು, ರಸ್ತೆ ವಿಭಜಕಗಳು ಬಳಕೆಯಾಗುತ್ತಿವೆ. ಇದರಿಂದ ಸುಗಮ ಸಂಚಾರಕ್ಕೆ ಸಂಚಕಾರ ಎದುರಾಗಿದೆ.

ರಾಜ್ಯ ಸರ್ಕಾರದ ಗುತ್ತಿಗೆ ಕಾಮಗಾರಿಯಲ್ಲಿ 4% ಮುಸ್ಲಿಂ ಮೀಸಲು ಕೋರ್ಟಲ್ಲಿ ಪ್ರಶ್ನೆ : ಬಿಜೆಪಿ

Mar 18 2025, 01:48 AM IST
ರಾಜ್ಯ ಸರ್ಕಾರದ ಗುತ್ತಿಗೆ ಕಾಮಗಾರಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲು ನೀಡುವ ಕರ್ನಾಟಕದ ಕಾಂಗ್ರೆಸ್‌ ಸರ್ಕಾರದ ನಿರ್ಧಾರವನ್ನು ಅಸಾಂವಿಧಾನಿಕ ಎಂದು ಆರೋಪಿಸಿರುವ ಬಿಜೆಪಿ, ಇದರ ವಿರುದ್ಧ ಎಲ್ಲಾ ಹಂತದಲ್ಲೂ ಹೋರಾಟ ನಡೆಸಲಾಗುವುದು ಮತ್ತು ನ್ಯಾಯಾಲಯದ ಮೆಟ್ಟಿಲನ್ನೂ ಏರುವುದಾಗಿ ಘೋಷಿಸಿದೆ.

ರಾಜ್ಯದಲ್ಲಿ ಗೌರವ ಧನ ₹1000 ಹೆಚ್ಚಳಕ್ಕಾಗಿ ‘ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ’ ಧರಣಿ

Mar 18 2025, 01:46 AM IST
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವ ಧನ ಹೆಚ್ಚಿಸಿದಂತೆ ರಾಜ್ಯದಲ್ಲಿನ ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ₹1000 ಹೆಚ್ಚಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯ ಬಜೆಟ್ ನಲ್ಲಿ ಶೇ.1 ರಷ್ಟೇ ಮುಸ್ಲಿಮರಿಗೆ ಕೊಟ್ಟಿದ್ದಾರೆ

Mar 16 2025, 01:49 AM IST
ಪ್ರತಾಪ್ ಸಿಂಹ ನನ್ನ ಸ್ನೇಹಿತ, ನನ್ನ ಅವನ ನಡುವೆ ಒಳ್ಳೆಯ ಸ್ನೇಹವಿದೆ

ಮಾರ್ಚ್‌ 16ಕ್ಕೆ ಮಹಿಳಾ ವೈದ್ಯರ ರಾಜ್ಯ ಸಮ್ಮೇಳನ ಪ್ರಗತಿ: ಡಾ.ಎಸ್.ರಜನಿ

Mar 16 2025, 01:48 AM IST
ಕರ್ನಾಟಕ ರಾಜ್ಯದ 7ನೇ ಮಹಿಳಾ ವೈದ್ಯರ ವಿಭಾಗದಿಂದ 7ನೇ ರಾಜ್ಯ ಮಟ್ಟದ ಸಮ್ಮೇಳನ ಪ್ರಗತಿ-2025 ಇದೇ ಮೊದಲ ಬಾರಿಗೆ ದಾವಣಗೆರೆಯಲ್ಲಿ ಮಾ.16ರಂದು ನಡೆಯಲಿದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‌ನ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ, ಹಿರಿಯ ವೈದ್ಯೆ ಡಾ.ಎಸ್.ರಜನಿ ತಿಳಿಸಿದರು.

17ಕ್ಕೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ

Mar 16 2025, 01:45 AM IST
State level award ceremony at 17

ತಮಿಳುನಾಡು ಸಭೆಯಲ್ಲಿ ರಾಜ್ಯ ಭಾಗಿ ಸಲ್ಲ: ಬಿಜೆಪಿ ಸಂಸದ ಗೋವಿಂದ ಕಾರಜೋಳ

Mar 15 2025, 01:02 AM IST
ತ್ರಿಭಾಷಾ ನೀತಿ ವಿರೋಧಿಸಿ ತಮಿಳುನಾಡುವಿನಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಿಕೆಶಿ ಭಾಗಿಯಾಗುವ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 159
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved