• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಲ ಸವಲತ್ತು ಕೊಡಿಸುವಲ್ಲಿ ರಾಜ್ಯ ಸರ್ಕಾರ ವಿಳಂಬ: ಪ್ರತಿಭಟನೆ

Jul 09 2025, 12:18 AM IST
ಚಿಕ್ಕಮಗಳೂರುಗ್ರಾಮೀಣ ಪ್ರದೇಶದ ನಿವಾಸಿಗಳಿಗೆ ವಸತಿ, ನಿವೇಶನ ಸೇರಿದಂತೆ ಮೂಲ ಸೌಲಭ್ಯ ನೀಡಲು ರಾಜ್ಯ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸಖರಾಯಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಗ್ರಾಪಂ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ

Jul 09 2025, 12:18 AM IST
ಹಿಂದೂ ಜಾಗರಣಾ ವೇದಿಕೆಯ ನೇತೃತ್ವದಲ್ಲಿ ಪುತ್ತೂರಿನ ದರ್ಬೆ ಸರ್ಕಲ್ ಬಳಿ ಸೋಮವಾರ, ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನೆರವೇರಿತು.

ಸಾಲುಸಾಲು ಹೃದಯಾಘಾತದ ಸಾವಿನ ಬೆನ್ನಲ್ಲೇ ರಾಜ್ಯ ಸರ್ಕಾರದ ಮಹತ್ವದ ಘೋಷಣೆ

Jul 07 2025, 11:48 PM IST

‘ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್‌ ಹೃದಯಾಘಾತ ಪ್ರಕರಣಗಳಿಗೆ ಕೋವಿಡ್ ಲಸಿಕೆ ಕಾರಣವಲ್ಲ. ಕೊರೋನಾ ಸೋಂಕಿನ ನಂತರ ಬದಲಾದ ಜೀವನಶೈಲಿಯಿಂದ ಹೃದಯಾಘಾತ ಹೆಚ್ಚಾಗುತ್ತಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಒಬಿಸಿ ಹುದ್ದೆ : ರಾಜ್ಯ ರಾಜಕಾರಣದಲ್ಲಿ ಸಂಚಲನ

Jul 07 2025, 01:33 AM IST
ಎಐಸಿಸಿ ಹಿಂದುಳಿದ ವರ್ಗಗಳ ಘಟಕದ ಸಲಹಾ ಮಂಡಳಿ ಅಧ್ಯಕ್ಷನಾಗಿ ನನ್ನನ್ನು ನೇಮಿಸಿಲ್ಲ. ಸದಸ್ಯನನ್ನಾಗಿಯಷ್ಟೆ ನೇಮಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ಒಡೆಯುವವರಿಗೆ ನಾಲ್ವಡಿ ಮಾದರಿ: ಸಭಾಪತಿ ಬಸವರಾಜ ಹೊರಟ್ಟಿ

Jul 07 2025, 12:17 AM IST
ಕರ್ನಾಟಕ ರಾಜ್ಯ ಎರಡು ಭಾಗ ಆಗಲಿ ಎನ್ನುವ ಮಾತನ್ನು ಉಮೇಶ್ ಕತ್ತಿ ಅಂದು ಹೇಳಿದ್ದರು. ಅಖಂಡ ಕರ್ನಾಟಕಕ್ಕೆ ಹೋರಾಟ ಮಾಡಿದ ಮಹಾನ್ ನಾಯಕರು ಕಟ್ಟಿದ ನಾಡನ್ನು ನೀವು ಒಡೆದು ಓಳು ಮಾಡುವುದು ಬೇಡ ಎನ್ನುವ ಮಾತನ್ನು ಅವರಿಗೆ ನಾನು ಹೇಳಿದ್ದೆ. ಕರ್ನಾಟಕವನ್ನು ವಿಭಜನೆ ಮಾಡಿ ಮಣ್ಣು ತಿನ್ನಬೇಕಾ?, ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಹಾಳಾಗಬೇಕಾದರೆ ನಾವು ಕಾರಣವೇ ಹೊರತು ಜನರು ಮತ್ತು ಸರ್ಕಾರಗಳಲ್ಲ.

ಬೆಂಗಳೂರಿನಲ್ಲಿ ರಾಜ್ಯ, ಕೇಂದ್ರ ಐಟಿ ಅಧಿಕಾರಿಗಳ ಸಮನ್ವಯ ಸಭೆ: ಸಂಸದೆ ಡಾ.ಪ್ರಭಾ ಉಪಸ್ಥಿತಿ

Jul 06 2025, 01:49 AM IST
ಬೆಂಗಳೂರಿನಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ)ನ ಸಿಇಒ ಸಂಜೀವ್ ಗುಪ್ತ ಮತ್ತು ಅಧ್ಯಕ್ಷರಾದ ಬಿ.ವಿ. ನಾಯ್ಡು ಹಾಗೂ ಸಾಫ್ಟ್‌ವೇರ್‌ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ (ಎಸ್ ಟಿಪಿಐ)ದ ನಿರ್ದೇಶಕ ಡಾ.ಸಂಜಯ್ ತ್ಯಾಗಿ ಅವರನ್ನು ಸಂಸದರು ಪ್ರತ್ಯೇಕವಾಗಿ ಅವರ ಕಚೇರಿಗಳಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ರಾಜ್ಯ ಸರ್ಕಾರ ವಿರುದ್ಧ ಜೆಡಿಎಸ್‌ ಕಾರ್ಯಕರ್ತರ ಪ್ರತಿಭಟನೆ

Jul 06 2025, 01:48 AM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ದುರಾಳಿತವನ್ನು ಖಂಡಸಿ ಶಿವಮೊಗ್ಗ ನಗರ ಜೆಡಿಎಸ್ ಘಟಕದಿಂದ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ರಾಜ್ಯ ಸರ್ಕಾರದಿಂದ ಪಂಚಾಯಿತಿ ವ್ಯವಸ್ಥೆ ಹತ್ತಿಕ್ಕುವ ಕುತಂತ್ರ: ಹರಿಪ್ರಕಾಶ ಕೋಣೆಮನೆ

Jul 04 2025, 11:53 PM IST
ಬಿಜೆಪಿ ಮಂಡಳ ವತಿಯಿಂದ ಇತ್ತೀಚೆಗೆ ಯಲ್ಲಾಪುರ ತಾಲೂಕಿನ ನಂದೊಳ್ಳಿ, ಚಂದಗುಳಿ ಮತ್ತು ಮದನೂರು ಭಾಗದಲ್ಲಿ ಪಂಚಾಯಿತಿ ಮುಂಭಾಗದಲ್ಲಿ ರಾಜ್ಯ ಸರ್ಕಾರದ ನೀತಿ ವಿರುದ್ಧ ಪ್ರತಿಭಟನೆ ನಡೆಸಲಾಯಿತು.

ಗ್ರಾಪಂಗೆ ಅನುದಾನ ನೀಡಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲ: ಪ್ರೇಮಕುಮಾರ್ ನಾಯ್ಕ

Jul 04 2025, 11:52 PM IST
ಬಿಜೆಪಿ ಶಿರಸಿ ಗ್ರಾಮೀಣ ಮಂಡಲದ ವತಿಯಿಂದ ತಾಲೂಕಿನ ಅಂಡಗಿ ಗ್ರಾಪಂ ಕಚೇರಿ ಎದುರು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರೇಮಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿ, ಮನವಿ ಪತ್ರ ಸಲ್ಲಿಸಲಾಯಿತು.

ಕೇಂದ್ರ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ವಿಫಲ

Jul 04 2025, 11:50 PM IST
ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಆಶ್ರಯ ಯೋಜನೆ ಅಡಿಯಲ್ಲಿ ಅವ್ಯವಹಾರ ಖಂಡಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಬಿಜೆಪಿ ಮುಂಡಗೋಡ ಮಂಡಲದವರು ಚೌಡಳ್ಳಿ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿ, ರಾಜ್ಯಪಾಲರಿಗೆ ಮನವಿ ರವಾನಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 142
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved