• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದಿಂದ ಹೊಸ ಶಿಕ್ಷಣ ನೀತಿ: ಎ.ಎಸ್. ಪೊನ್ನಣ್ಣ

Dec 17 2024, 01:04 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಹೊಸ ಶೈಕ್ಷಣಿಕ ನೀತಿಯನ್ನು ರೂಪಿಸಿದೆ. ಶೈಕ್ಷಣಿಕ ಸಂಸ್ಥೆಗಳನ್ನು ಒಗ್ಗೂಡಿಸಿ ಶಾಲಾ ವಾತಾವರಣ ಮೂಡಿಸಬೇಕು ಎಂದು ಚಿಂತಿಸಿ ಕ್ರಮ ಕೈಗೊಂಡಿದೆ ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.

ಅನ್ಯ ರಾಜ್ಯ ವ್ಯಾಪರಸ್ಥರನ್ನು ರಾಜ್ಯದಿಂದ ಹೊರಹಾಕಿ

Dec 17 2024, 01:03 AM IST
ಪಟ್ಟಣ ಮತ್ತು ತಾಲೂಕಿನ ಮುಖ್ಯ ಗ್ರಾಮಗಳಲ್ಲಿ ಅನ್ಯರಾಜ್ಯ ವ್ಯಾಪಾರಸ್ಥರಿಂದ ಎಲ್ಲ ರೀತಿ ವ್ಯಾಪಾರಗಳಲ್ಲಿ ಮಾರುಕಟ್ಟೆ ದರ ವ್ಯತ್ಯಾಸ ಮಾಡಿಕೊಂಡಂತೆ ನಾಟಕವಾಡಿ ನಿತ್ಯ ಜನರಿಗೆ ಮೋಸ ಮಾಡುತ್ತಿದ್ದಾರೆ.

ಕುಮಾರಣ್ಣನಿಂದ ಮಾತ್ರ ಸ್ವಚ್ಛ, ದಕ್ಷ ಆಡಳಿತ ಸಾಧ್ಯ : ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್

Dec 17 2024, 12:46 AM IST

  ಕುಮಾರಣ್ಣನಿಂದ ಮಾತ್ರ ಸ್ವಚ್ಛ, ದಕ್ಷ ಆಡಳಿತ ಸಾಧ್ಯ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

Dec 16 2024, 12:50 AM IST
ಶಿಕಾರಿಪುರ ತಾಲೂಕು ಕಚೇರಿ ಎದುರು ಅಖಿಲ ಭಾರತ ಲಿಂಗಾಯಿತ ಪಂಚಮಸಾಲಿ ಸಮಾಜ ಬಾಂಧವರು ಪ್ರತಿಭಟನೆ ನಡೆಸಿದರು.

ಶ್ರೀಶಾ ಎ. ಎಸ್.ರಾಜ್ಯ ಮಟ್ಟಕ್ಕೆ ಆಯ್ಕೆ

Dec 16 2024, 12:49 AM IST
ಪ್ರತಿಭಾ ಕಾರಂಜಿ ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ವಿದ್ಯಾರ್ಥಿನಿ ಶ್ರೀಶಾ ಆಯ್ಕೆಗೊಂಡಿದ್ದಾರೆ.

ಗಜೇಂದ್ರಗಡ : ಬೋರ್‌ವೆಲ್‌ ಕೊರೆಸಲು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಗೃಹಲಕ್ಷ್ಮೀ ಹಣ

Dec 16 2024, 12:46 AM IST
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮೀ ಯೋಜನೆ ಹಣವನ್ನು ಮಹಿಳೆಯರು ಕುಟುಂಬದ ಹಲವು ಸಮಸ್ಯೆ ಪರಿಹಾರಕ್ಕೆ ಬಳಸಿ ಅಚ್ಚರಿ ಮೂಡಿಸಿರುವ ಮಧ್ಯೆ ಇದೀಗ ಪಟ್ಟಣದ ಕುಟುಂಬವೊಂದು ಗೃಹಲಕ್ಷ್ಮೀ ಹಣದಿಂದ ಜಮೀನಿನಲ್ಲಿ ಕೊಳವೆ ಬಾವಿ ಕೊರೆಯಿಸುವ ಮೂಲಕ ಮತ್ತೊಂದು ಅಚ್ಚರಿಗೆ ಕಾರಣವಾಗಿದೆ.

ರಾಜ್ಯ ಒಕ್ಕಲಿಗರ ಸಂಘದಲ್ಲಿ ಡಿಕೆಶಿ ಬಣಕ್ಕೆ ಮೇಲುಗೈ

Dec 16 2024, 12:45 AM IST
ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಗುರುತಿಸಿಕೊಂಡಿದ್ದ ಬಿ.ಕೆಂಚಪ್ಪಗೌಡ ಆಯ್ಕೆ ಆಗಿದ್ದಾರೆ.

ಸದ್ಗುರು ಸ್ಥಾಪಿತ ಈಶ ಫೌಂಡೇಶನ್‌ನ 5 ಕೃಷಿ ಸಂಸ್ಥೆಗಳಿಗೆ ರಾಜ್ಯ, ರಾಷ್ಟ್ರೀಯ ಪ್ರಶಸ್ತಿ

Dec 15 2024, 09:41 AM IST

 ಈಶ ಫೌಂಡೇಶನ್‌ನ ಭಾಗವಾದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ಈಶ ಔಟ್‌ರೀಚ್‌ ಬೆಂಬಲಿತ 5 ರೈತ ಉತ್ಪಾದಕ ಸಂಸ್ಥೆಗಳು(ಎಫ್‌ಪಿಒ) ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ನೀಡಿದ ಅಭೂತಪೂರ್ವ ಕೊಡುಗೆಗಳಿಗಾಗಿ ಹಲವು ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಪಾತ್ರವಾಗಿವೆ.

ಈಶ 5 ಕೃಷಿ ಸಂಸ್ಥೆಗಳಿಗೆ ರಾಜ್ಯ, ರಾಷ್ಟ್ರೀಯ ಪ್ರಶಸ್ತಿ

Dec 15 2024, 02:03 AM IST
ಸದ್ಗುರು ಸ್ಥಾಪಿತ ಈಶ ಫೌಂಡೇಶನ್‌ನ ಭಾಗವಾದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ಈಶ ಔಟ್‌ರೀಚ್‌ ಬೆಂಬಲಿತ 5 ರೈತ ಉತ್ಪಾದಕ ಸಂಸ್ಥೆಗಳು(ಎಫ್‌ಪಿಒ) ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ನೀಡಿದ ಅಭೂತಪೂರ್ವ ಕೊಡುಗೆಗಳಿಗಾಗಿ ಹಲವು ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಪಾತ್ರವಾಗಿವೆ.

ಕಬಡ್ಡಿ ಪಂದ್ಯಾವಳಿ ವೇಳೆ ರಾಜ್ಯ ಮಟ್ಟದ ಉಡುಪಿ ಜಿಲ್ಲೆ ಕಬಡ್ಡಿ ಆಟಗಾರ ಹೃದಯಾಘಾತದಿಂದ ಸಾವು

Dec 15 2024, 02:02 AM IST
ಕಬಡ್ಡಿ ಪಂದ್ಯಾವಳಿ ವೇಳೆ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಾಲೂಕಿನ ಸುಖಧರೆ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಮುಟ್ಲುಪಾಡಿಯ ನಡುಮನೆ ನಿವಾಸಿ ಪ್ರೀತಂಶೆಟ್ಟಿ (26) ಮೃತಪಟ್ಟ ದುರ್ದೈವಿ.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 143
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved