• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಆಯುಷ್ಯ ಇಲ್ಲ: ಛಲವಾದಿ ನಾರಾಯಣಸ್ವಾಮಿ

Sep 20 2024, 01:30 AM IST
ಬಿಜೆಪಿ ಶಾಸಕ ಮುನಿರತ್ನ ಅವರನ್ನು ತರಾತುರಿಯಲ್ಲಿ ಬಂಧನ ಮಾಡಲಾಗಿದೆ.

ಮಧುರನಹಳ್ಳಿಯ ಶಿಕ್ಷಕ ದೇವರಾಜುಗೆ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ

Sep 19 2024, 01:54 AM IST
ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದಲ್ಲಿ ಕನ್ನಡ ಶಿಕ್ಷಕರಾಗಿ ತಮ್ಮ ಸೇವಾವಧಿಯಲ್ಲಿ ಹತ್ತು ವರ್ಷಗಳ ಕಾಲ ಸತತವಾಗಿ ಪ್ರಥಮ ಭಾಷೆ ಕನ್ನಡದಲ್ಲಿ ಶೇ. ನೂರರಷ್ಟು ಫಲಿತಾಂಶ ತಂದು ಪ್ರಶಂಸನೀಯ ಸೇವೆ ಸಲ್ಲಿಸಿರುವುದಕ್ಕಾಗಿ ಕನ್ನಡ ಅಧ್ಯಾಪಕರು ಹಾಗೂ ಗಮಕಿಗಳು ಆಗಿದ್ದ ದಿ. ಬಿ ಎಸ್ ನಂಜುಂಡಯ್ಯನವರ ಸ್ಮರಣಾರ್ಥ ೨೦೨೪ನೇ ಸಾಲಿನ ವಿಶೇಷ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಪ್ರಶಸ್ತಿಗೆ ಅರಕಲಗೂಡು ತಾಲೂಕಿನ ಮಧುರನಹಳ್ಳಿ ಗ್ರಾಮದ ಎಂ.ಜೆ ದೇವರಾಜು ಅವರು ಅತ್ತಿಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಇವರು ಭಾಜನರಾಗಿದ್ದಾರೆ.

ರಾಜ್ಯ ಕ್ರಿಕೆಟ್ ತಂಡಕ್ಕೆ ಶ್ರೇಯಾ ಚವ್ಹಾಣ ಆಯ್ಕೆ

Sep 18 2024, 01:59 AM IST
ಕನ್ನಡಪ್ರಭ ವಾರ್ತೆ ವಿಜಯಪುರ: 19 ವರ್ಷ ವಯೋಮಾನದ ಕರ್ನಾಟಕ ರಾಜ್ಯ ಕ್ರಿಕೆಟ್‌ ಮಹಿಳಾ ಟಿ-20 ಹಾಗೂ ಏಕದಿನ ಸರಣಿಗೆ ನಗರದ ಶ್ರೇಯಾ ಚವ್ಹಾಣ ಆಯ್ಕೆಯಾಗಿದ್ದಾಳೆ. ರಾಜ್ಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಶ್ರೇಯಾ ಚವ್ಹಾಣ ಅಕ್ಟೋಬ‌ರ್ 1ರಿಂದ ಚೆನೈಯಲ್ಲಿ ನಡೆಯಲಿರುವ ರಾಜ್ಯ ಮಹಿಳಾ ಅಂಡರ್-19 ತಂಡದಲ್ಲಿ ಆಡಲಿದ್ದಾರೆ. ಈ ತಂಡವು ಗುಜರಾತ, ಬರೋಡಾ, ಛತ್ತಿಸಗಡ, ಮಿಜೋರಾಂ ಹಾಗೂ ಮಹಾರಾಷ್ಟ್ರ ತಂಡಗಳ ಜೊತೆಗೆ ಏಕದಿನ ಶ್ರೇಣಿ ಪಂದ್ಯಗಳನ್ನು ಆಡಲಿದೆ.

ಸ್ಕಾಟ್ಲೆಂಡ್ 2026ರ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸುವ ಸಾಧ್ಯತೆ-ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯ ಹಿಂದಕ್ಕೆ

Sep 17 2024, 12:57 AM IST

ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯವು 2026 ರ ಕಾಮನ್ವೆಲ್ತ್ ಕ್ರೀಡಾಕೂಟದಿಂದ ಹಿಂದೆ ಸರಿದ ನಂತರ, ಸ್ಕಾಟ್ಲೆಂಡ್ ಆತಿಥ್ಯ ವಹಿಸಲು ಮುಂದೆ ಬಂದಿದೆ. ಈ ಕ್ರೀಡಾಕೂಟವು ಗ್ಲಾಸ್ಗೋದಲ್ಲಿ ನಡೆಯುವ ನಿರೀಕ್ಷೆಯಿದೆ  

ಬೆಲೆ ಏರಿಕೆ ರಾಜ್ಯ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ : ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪ

Sep 16 2024, 02:01 AM IST
ಬೆಲೆ ಏರಿಕೆ ರಾಜ್ಯ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಖರ್ಚು ಮತ್ತು ಆರ್ಥಿಕತೆಯ ಹದಗೆಡುತ್ತಿರುವ ಸ್ಥಿತಿಯನ್ನು ಅವರು ದೂಷಿಸಿದರು.

ರಾಜ್ಯ ಸರ್ಕಾರ ಎನ್‌ಇಪಿ ಜಾರಿಗೊಳಿಸಲಿ: ಕಾಗೇರಿ

Sep 15 2024, 01:53 AM IST
ಶಿಕ್ಷಣ ಸಂಸ್ಥೆಗಳು ಸೌಲಭ್ಯದ ಜತೆ ಫಲಿತಾಂಶದ ಗುಣಮಟ್ಟ ಮಾತ್ರವಲ್ಲದೇ, ಸಾಮಾಜಿಕ ಜವಾಬ್ದಾರಿಯ ಅರಿವು ಹೆಚ್ಚಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಬೆಳಗಾವಿಯಲ್ಲಿ 22 ರಂದು ವಕೀಲರ ಪ್ರಥಮ ರಾಜ್ಯ ಸಮಾವೇಶ

Sep 15 2024, 01:50 AM IST
ಸೆ. 22 ರಂದು ವಕೀಲರ ಪ್ರಥಮ ರಾಜ್ಯ ಸಮಾವೇಶ

ಅಭಿವೃದ್ಧಿಗೆ ಅನುದಾನ ನೀಡದ ರಾಜ್ಯ ಸರ್ಕಾರ: ಶಾಸಕ ಎಚ್.ಟಿ.ಮಂಜು

Sep 15 2024, 01:48 AM IST
ಮಂಡ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿದ್ದಾರೆ. ಸಚಿವರ ಕ್ಷೇತ್ರಗಳಿಗೂ ಹೆಚ್ಚಿನ ಅನುದಾನ ನೀಡುತ್ತಿಲ್ಲ. ಎಂದರೆ ಸರ್ಕಾರ ಎಷ್ಟರ ಮಟ್ಟಿಗೆ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿದೆ ಎಂಬುದನ್ನು ನೀವೇ ನಿರೀಕ್ಷಿಸಬಹುದು. ಜಿಲ್ಲಾ ಉಸ್ತುವಾರಿ ಸಚಿವರಿಗೆ ಕ್ಷೇತ್ರದ ತುರ್ತು ಕೆಲಸಗಳ ಬಗ್ಗೆ ಅನೇಕ ಬಾರಿ ಮನವಿಪತ್ರ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಬಡವರ ಆಸರೆಯ ಬೆಳಕು : ಶಾಸಕ ಬೇಳೂರು ಗೋಪಾಲಕೃಷ್ಣ

Sep 14 2024, 01:55 AM IST

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಮೂಲಕ ಸಾಕಷ್ಟು ಕುಟುಂಬಗಳು ಭರವಸೆಯಲ್ಲಿ ಬದುಕು ಕಟ್ಟಿಕೊಂಡಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.

ಯಲಗುಡಿಗೆ ಶಾಲೆಯ ದಾನಿಗಳಿಗೆ ರಾಜ್ಯ ಸರ್ಕಾರದಿಂದ ಗೌರವ ಸಮರ್ಪಣೆ

Sep 14 2024, 01:52 AM IST
ಚಿಕ್ಕಮಗಳೂರು, ಬೆಳಗಾವಿ ಸುವರ್ಣಸೌಧದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ನಮ್ಮ ಶಾಲೆ ನಮ್ಮ ಜವಾಬ್ದಾರಿ ಲೋಗೋ ಅನಾವರಣ ಕಾರ್ಯಕ್ರಮದಲ್ಲಿ ಯಲಗುಡಿಗೆ ಗ್ರಾಮದ ಶಾಲೆ ದಾನಿಗಳಾದ ಶ್ವೇತಾ ವೋಲೇಟಿ ಹಾಗೂ ಕೆ.ಎಂ.ದಿವ್ಯಾ ಶಾಲೆಗೆ ಸಲ್ಲಿಸಿರುವ ಸೇವೆ ಪರಿಗಣಿಸಿ ರಾಜ್ಯ ಸರ್ಕಾರದಿಂದ ಗೌರವ ಸಮರ್ಪಣೆ ಮಾಡಲಾಯಿತು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 125
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved