• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾರಿಗೆ ನೌಕರರಿಗೆ ₹1 ಕೋಟಿ ಅಪಘಾತ ಪರಿಹಾರ ವಿಮೆ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ರಾಜು ಕಾಗೆ

Jan 07 2025, 12:30 AM IST
ಸಂಸ್ಥೆಯಲ್ಲಿ ಹೆಚ್ಚು ಶ್ರಮಪಡುವ ನೌಕರರ ಕುಟುಂಬಗಳು ಅವರ ಅನಿರೀಕ್ಷಿತ ನಿಧನದಿಂದ ತೊಂದರೆ ಅನುಭವಿಸಬಾರದು. ಈ ನಿಟ್ಟಿನಲ್ಲಿ ₹1 ಕೋಟಿ ವಿಮೆ ಜಾರಿ ಮಾಡಲಾಗಿದೆ. ಆ ಮೂಲಕ ನೌಕರಸ್ಥರ ಕುಟುಂಬವನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಯೋಜಿಸಲಾಗಿದೆ.

ಅನ್ಯ ರಾಜ್ಯ ವ್ಯಾಪಾರಸ್ಥರನ್ನು ಹೊರಹಾಕಲು ಒಂದಾಗಿ

Jan 07 2025, 12:30 AM IST
ಅನ್ಯರು ತಮಗೆ ಬೇಕಾದ ಆಯಾ ಕಟ್ಟಿನ ಪ್ರಮುಖ ಸ್ಥಳಗಳಲ್ಲಿರುವ ಅಂಗಡಿಗಳ ಮಾಲೀಕರಿಗೆ ಹೆಚ್ಚಿನ ಬಾಡಿಗೆ ಆಮಿಷವೊಡ್ಡಿ ನಮ್ಮೂರಿನ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ.

ರಾಜ್ಯ ಸರ್ಕಾರದಿಂದ ಪ್ರಜಾಪ್ರಭುತ್ವ ವಿರೋಧಿ ನೀತಿ

Jan 07 2025, 12:15 AM IST
ಶಿವಮೊಗ್ಗ: ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸುತ್ತಿವೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಆರೋಪಿಸಿದರು.

ಬಸ್‌ ದರ ಶೇ.15 ರಷ್ಟು ಹೆಚ್ಚಿಸಿ ದ ರಾಜ್ಯ ಸರ್ಕಾರ : ರೈಲಿಗಿಂತ 3 ಪಟ್ಟು ದುಬಾರಿ

Jan 06 2025, 02:00 AM IST
ರಾಜ್ಯ ಸರ್ಕಾರ ಬಸ್‌ ದರವನ್ನು ಶೇ.15 ರಷ್ಟು ಹೆಚ್ಚಿಸಿರುವುದು ಶ್ರೀಸಾಮಾನ್ಯರ ಜೇಬಿಗೆ ದುಬಾರಿಯಾಗಿ ಪರಿಣಮಿಸಿದೆ. ರೈಲು ಪ್ರಯಾಣ ದರಕ್ಕೆ ಹೋಲಿಸಿದರೆ ಪರಿಷ್ಕೃತ ಬಸ್‌ ಪ್ರಯಾಣ ದರ ಸುಮಾರು ಮೂರು ಪಟ್ಟು ಹೆಚ್ಚಾದಂತಾಗಿದೆ. ರೈಲು ಪ್ರಯಾಣವೇ ಸುಖಕರ ಎನ್ನುವಂತಾಗಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಪ್ರಯಾಣ ದರ ಶೇ.15 ಏರಿಕೆಯ ಶಾಕ್‌

Jan 05 2025, 01:34 AM IST
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಬಸ್‌ ಪ್ರಯಾಣ ದರ ಶನಿವಾರ ಮಧ್ಯರಾತ್ರಿಯಿಂದಲೇ ಹೆಚ್ಚಳವಾಗಿದೆ. ಬಿಎಂಟಿಸಿಯ ಸಾಮಾನ್ಯ ಬಸ್‌ ದರ 1 ರು.ನಿಂದ 6 ರು.ವರೆಗೆ ಹೆಚ್ಚಳವಾಗಿದ್ದರೆ, ಉಳಿದ ಮೂರು ನಿಗಮಗಳ ಸಾಮಾನ್ಯ ಮತ್ತು ವೇಗದೂತ ಬಸ್‌ಗಳ ಪ್ರಯಾಣ ದರ 7 ರು.ನಿಂದ 115 ರು.ವರೆಗೆ ಏರಿಕೆಯಾಗಿದೆ.

ಶಾರ್ಟ್ ಪುಟ್: ರಾಜ್ಯ ಮಟ್ಟಕ್ಕೆ ಹರ್ಷಿತ ಆಯ್ಕೆ

Jan 05 2025, 01:32 AM IST
ನಾಗಮಂಗಲ ತಾಲೂಕಿನ ದೇವಲಾಪುರ ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯಾದ ಹರ್ಷಿತಾ ವಿಶೇಷ ಚೇತನ ಮಕ್ಕಳ ಜಿಲ್ಲಾ ಮಟ್ಟದ ಶಾರ್ಟ್ ಪುಟ್ ಕ್ರೀಡಾಕೂಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

₹2 ಸಾವಿರ ನೀಡಿ ₹10 ಸಾವಿರ ಕೇಳುತ್ತಿದೆ ರಾಜ್ಯ ಸರ್ಕಾರ: ಎಂ.ಜಿ. ಭಟ್

Jan 05 2025, 01:30 AM IST
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶನಿವಾರ ಕುಮಟಾದ ಗಿಬ್‌ ಹೈಸ್ಕೂಲ್‌ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸರ್ಕಾರದ ವಿವಿಧ ನೀತಿ ಖಂಡಿಸಿದರು.

ರಾಜ್ಯ ಬಿಜೆಪಿ ನಾಯಕರಿಂದ ಜೆ.ಪಿ. ನಡ್ಡಾ ಭೇಟಿ - ರಾಜ್ಯದ ವಿದ್ಯಮಾನಗಳ ಕುರಿತು ಮಾತುಕತೆ

Jan 04 2025, 11:30 AM IST

ಅಧಿಕೃತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಆರೋಗ್ಯ ಸಚಿವರೂ ಆಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ರಾಜ್ಯ ಬಿಜೆಪಿಯ ಕೆಲ ನಾಯಕರು ಔಪಚಾರಿಕವಾಗಿ ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಿದರು.

ಮಾತುಕತೆಗೆ ಮುಂದಾಗದಿದ್ದರೆ ರೈತ ಚಳವಳಿ ತೀವ್ರ: ರಾಜ್ಯ ರೈತ ಸಂಘದ ಎಚ್. ಆರ್. ಬಸವರಾಜಪ್ಪ

Jan 03 2025, 12:32 AM IST
ಚಳವಳಿ ನಿರತ ರೈತ ಮುಖಂಡರ ಜತೆಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸುವ ಮೂಲಕ ರೈತರ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಚಳವಳಿ ತಿವ್ರಗೊಳಿಸಲಾಗುತ್ತದೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಎಚ್ಚರಿಸಿದರು. ಶಿವಮೊಗ್ಗದಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡ ಪ್ರತಿಭಟನೆ ವೇಳೆ ಮಾತನಾಡಿದರು.

ರಾಜ್ಯದಲ್ಲಿ ಹೊಸ ಗೋಶಾಲೆ ನಿರ್ಮಿಸುವ ರಾಜ್ಯ ಬಿಜೆಪಿ ಸರ್ಕಾರದ 2022-23ನೇ ಸಾಲಿನ ಬಜೆಟ್‌ ಘೋಷಣೆಗೆ ಕೊಕ್‌?

Jan 02 2025, 07:26 AM IST

ಯಾವ ಜಿಲ್ಲೆಗಳಲ್ಲಿ ಘೋಷಿತ ಗೋಶಾಲೆಗಳು ಸ್ಥಾಪನೆ ಆಗಿಲ್ಲವೋ, ಅಲ್ಲಿ ಅವುಗಳನ್ನು ನಿರ್ಮಿಸುವ ಪ್ರಸ್ತಾಪ ಕೈಬಿಡಲು ಚಿಂತಿಸುತ್ತಿದೆ. ಈ ಬಗ್ಗೆ ಗುರುವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 151
  • next >

More Trending News

Top Stories
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ
ಸಮೀಕ್ಷೆಗೆ ಮನೆಗೆ ಬರ್ತಾರೆ, 60 ಪ್ರಶ್ನೆ ಕೇಳ್ತಾರೆ
ಸುಬ್ರಹ್ಮಣ್ಯ ಸೇರಿ 14 ದೇಗುಲ ಸೇವಾ ಶುಲ್ಕ ಏರಿಕೆ
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved