• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಗಮಂಗಲ ಗಲಭೆ ಪೂರ್ವನಿಯೋಜಿತ ಕೃತ್ಯ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲಕುಮಾರ ಆರೋಪ

Sep 14 2024, 01:51 AM IST
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಹಿಂದುಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಸುನೀಲಕುಮಾರ ಆರೋಪಿಸಿದರು.

ಕರ್ನಾಟಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ : ಜೋಶಿ ಕಿಡಿ

Sep 13 2024, 01:46 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಿಜೆಪಿಯ ನಾಯಕರು ಕೂಡ ಕಾಂಗ್ರೆಸ್ ಪಕ್ಷದಂತೆ ನಡೆದುಕೊಂಡರೆ ಹೇಗೆ - ಆರ್‌ಎಸ್‌ಎಸ್ ಚಾಟಿ

Sep 13 2024, 01:38 AM IST
ರಾಜ್ಯ ಬಿಜೆಪಿಯ ನಾಯಕರು ಕೂಡ ಕಾಂಗ್ರೆಸ್ ಪಕ್ಷದಂತೆ ನಡೆದುಕೊಂಡರೆ ಹೇಗೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ತೀಕ್ಷ್ಣವಾಗಿ ಪ್ರಶ್ನಿಸಿದೆ.

420 ರಾಜಕಾರಣ ಬಿಟ್ಟು ದೇಶದ್ರೋಹಿಗಳನ್ನು ಮಟ್ಟ ಹಾಕಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ

Sep 13 2024, 01:30 AM IST
ಈ ಹಿಂದೆ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜ ಇಳಿಸುವ ಕೆಲಸ ಮಾಡಿದರು. ರಾಜ್ಯದಲ್ಲಿರುವ ಹಿಂದೂ ವಿರೋಧಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನಡವಳಿಕೆಯ ಪರಿಣಾಮವಾಗಿ ದೇಶದ್ರೋಹಿಗಳು ಇಂತಹ ಅಟ್ಟಹಾಸಕ್ಕೆ ಕೈ ಹಾಕುತ್ತಿದ್ದಾರೆ.

ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಥಮ ಪ್ರಶಸ್ತಿ

Sep 12 2024, 01:46 AM IST
ಬೆಂಗಳೂರಿನಲ್ಲಿ ಸೆ.13ರಂದು ನಡೆಯುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರವರು ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಸ್ವೀಕರಿಸಲಿರುವರು.

13ರಿಂದ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಮಟ್ಟದ ಪ್ರಥಮ ಸಮ್ಮೇಳನ

Sep 11 2024, 01:18 AM IST
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ರಾಜ್ಯ ಮಟ್ಟದ ಪ್ರಥಮ ಆಶಾ ಕಾರ್ಯಕರ್ತೆಯರ ಸಮ್ಮೇಳನವನ್ನು ಸೆ.13, 14 ರಂದು ಕಲಬುರ್ಗಿ ಜಿಲ್ಲೆಯಲ್ಲಿ ಆಯೋಜಿಸಲಾಗಿದೆ

ವಿದ್ಯುತ್‌ ಕ್ಷೇತ್ರದಲ್ಲಿ ರಾಜ್ಯ ಸ್ವಾವಲಂಬಿ

Sep 11 2024, 01:06 AM IST
ಕನ್ನಡಪ್ರಭ ವಾರ್ತೆ ಇಂಡಿ ರಾಜ್ಯ ಇಂದು ವಿದ್ಯುತ್‌ ಕ್ಷೇತ್ರದಲ್ಲಿ ಸ್ವಾವಲಂಬಿಯಾಗಿದ್ದು, ಇತರೆ ರಾಜ್ಯಗಳಿಗೆ ವಿದ್ಯುತ್ ಕೊಡುವಷ್ಟರ ಮಟ್ಟಿಗೆ ಸಶಕ್ತವಾಗಿದೆ ಎಂದು ಶಾಸಕ ಹಾಗೂ ರಾಜ್ಯ ಸರ್ಕಾರದ ಅಂದಾಜು ಸಮಿತಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹೇಳಿದರು. ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದಿಂದ ತಾಲೂಕಿನ ನಾದ ಗ್ರಾಮದಲ್ಲಿ ನಿರ್ಮಿಸಿದ 110 ಕೆವಿ ವಿದ್ಯುತ್‌ ವಿತರಣಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಇಂಧನ ಇಲಾಖೆಯು ಗ್ರಾಮೀಣ, ನಗರಗಳಿಗೆ ವಿದ್ಯುತ್‌ ಪೊರೈಸುವುದರ ಮೂಲಕ ಯಶಸ್ಸು ಕಂಡಿದೆ.

13-14ರಂದು ಕಲಬುರಗಿಯಲ್ಲಿ ಆಶಾ ಕಾರ್ಯಕರ್ತೆಯರ ರಾಜ್ಯ ಸಮ್ಮೇಳನ: ಡಿ. ನಾಗಲಕ್ಷ್ಮೀ

Sep 11 2024, 01:00 AM IST
ಕನಿಷ್ಠ ವೇತನ ಜೊತೆಗೆ ವಿವಿಧ ಕಾರ್ಮಿಕರ ಸೌಲಭ್ಯಗಳನ್ನು ಖಾತ್ರಿ ಪಡಿಸಬೇಕು. 15 ಸಾವಿರ ವೇತನ ನಿಗದಿಗೊಳಿಸಬೇಕು ಎಂಬುದು ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗೆ ಮತ್ತಷ್ಟು ಬಲಿಷ್ಠ ಹೋರಾಟ ಕಟ್ಟುವ ಕುರಿತು ಸಮ್ಮೇಳನದಲ್ಲಿ ಚರ್ಚೆಯಾಗಲಿದೆ.

ಕುಸಿಯುತ್ತಿರುವ ರಾಜ್ಯ ಹೆದ್ದಾರಿ ಸ್ಥಳಕ್ಕೆ ಸಚಿವ ಭೇಟಿ, ಪರಿಶೀಲನೆ

Sep 10 2024, 01:38 AM IST
Minister visits and inspects the Sirambaling State Highway site

ರಾಜ್ಯ ಹೆದ್ದಾರಿಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಆಡಚಣೆ

Sep 10 2024, 01:33 AM IST
ರೈತರು ತಮ್ಮ ಜಮೀನುಗಳ ಅನುಕೂಲಕ್ಕಾಗಿ ಕೃಷಿ ಪಂಪ್ ಪೈಪ್‌ಗಳನ್ನು ಹಾಕಿಕೊಳ್ಳಲು ಅಗೆದ ರಸ್ತೆಯನ್ನು ಮುಚ್ಚುತ್ತಿಲ್ಲ. ಅಥವಾ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೂ ಕ್ರಮ ವಹಿಸುತ್ತಿಲ್ಲ. ಇದರಿಂದ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗುತ್ತಿವೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 125
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved