ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಹಿಳೆಯೊಬ್ಬರು ಸದುಪಯೋಗಪಡಿಸಿಕೊಂಡು ಚಿಲ್ಲರೆ ಅಂಗಡಿಯೊಂದನ್ನು ಪ್ರಾರಂಭಿಸಿದ್ದಾರೆ.
ಎರಡು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಹಾಲಿಗೆ 9 ರು. ಏರಿಸಿದೆ. ಅಷ್ಟೇ ಅಲ್ಲ, 50 ಎಂಎಲ್ ಹಾಲನ್ನು ಕೂಡ ಈಗ ಕಡಿಮೆ ಮಾಡಿ ನಾಗರಿಕರಿಗೆ ಬರೆ ಹಾಕಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಕಾಂಗ್ರೆಸ್ ಸರ್ಕಾರ ತನ್ನ ದುರ್ಬುದ್ಧಿಯನ್ನು ಪ್ರದರ್ಶಿಸಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ದೂರಿದರು.