• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್‌ಎಂಟಿ ಭೂಮಿ ರಾಜ್ಯ ಸರ್ಕಾರಕ್ಕೆ ಮರಳಿಸಲ್ಲ: ಕುಮಾರಸ್ವಾಮಿ

Aug 14 2024, 12:45 AM IST
ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್‌ಎಂಟಿ ಕಾರ್ಖಾನೆಯ ಅಧೀನದಲ್ಲಿರುವ ಭೂಮಿಯನ್ನು ರಾಜ್ಯ ಸರ್ಕಾರಕ್ಕೆ ವಾಪಸ್ಸು ನೀಡುವ ಪ್ರಶ್ನೆಯೇ ಇಲ್ಲ ಎಂದು ಖಡಕ್ಕಾಗಿ ಹೇಳಿರುವ ಕೇಂದ್ರದ ಭಾರೀ ಕೈಗಾರಿಕೆ ಎಚ್.ಡಿ. ಕುಮಾರಸ್ವಾಮಿ, ಒಂದು ವೇಳೆ ದುರುದ್ದೇಶಪೂರಿತವಾಗಿ ಭೂಮಿ ವಿಷಯದಲ್ಲಿ ಕಿರುಕುಳ ನೀಡಿದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಎಚ್ಚರಿಸಿದ್ದಾರೆ.

ಕ್ರಸ್ಟ್‌ ಗೇಟ್‌ ಮುರಿದು ಬೀಳಲು ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಆರ್‌. ಅಶೋಕ್‌

Aug 13 2024, 12:54 AM IST
ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ಮುರಿದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ನಾವು ಇದರಲ್ಲಿ ರಾಜಕಾರಣ ಮಾಡುತ್ತಿಲ್ಲ. ಸರ್ಕಾರ ನೀರು ಉಳಿಸಲು ಕಾರ್ಯಪ್ರವೃತ್ತರಾಗಬೇಕು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.

ಶ್ರೀರಂಗಪಟ್ಟಣ ತಾಲೂಕು ಆಸ್ಪತ್ರೆಗೆ ಮಾನವ ಹಕ್ಕು, ಭ್ರಷ್ಟಾಚಾರ ವಿರೋಧಿ ರಾಜ್ಯ ಘಟಕದ ಮುಖಂಡರ ಭೇಟಿ

Aug 13 2024, 12:53 AM IST
ಸರಿಯಾಗಿ ಪರೀಕ್ಷೆಯನ್ನೂ ನಡೆಸದೆ ಮಾತ್ರೆ ತೆಗೆದುಕೊಳ್ಳು ಎಂದು ಚೀಟಿ ಬರೆದು ಕಳುಹಿಸುತ್ತಿದ್ದಾರೆ. ಅಲ್ಲದೇ, ಶಸ್ತ್ರಚಿಕಿತ್ಸೆ ಮಾಡಲು ತೆರಳಿದ್ದ ವೈದ್ಯರ ಬಗ್ಗೆ ಅವರ ಕೊಠಡಿ ಬಾಗಿಲ ಮೇಲೆ ನಾಮಫಲಕ ಅಳವಡಿಸಿ ಇದರಿಂದ ಹೊರ ರೋಗಿಗಳಿಗೆ ಗಂಟೆಗಟ್ಟಲು ಕಾಯುವುದು ತಪ್ಪಲಿದೆ.

ಮಡಿಕೇರಿ: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Aug 13 2024, 12:49 AM IST
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ 2021-22, 2022-23 ಮತ್ತು 2023-24 ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಹಾಗೂ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ನಡೆಯಿತು.

ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Aug 13 2024, 12:48 AM IST
Application Invitation for State Award of Senior Citizens

ಕೇಂದ್ರ, ರಾಜ್ಯ ಸರ್ಕಾರದ ಹುದ್ದೆಗಳ ಭರ್ತಿ ಮಾಡಲು ಒತ್ತಾಯಿಸಿ ಪ್ರತಿಭಟನೆ

Aug 13 2024, 12:48 AM IST
ಕೇಂದ್ರ, ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಅಖಿಲ ಭಾರತ ನಿರುದ್ಯೋಗಿ ಯುವಜನ ಹೋರಾಟ ಸಮಿತಿಯಿಂದ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

18ರಂದು ಹಮಾಲಿ ಕಾರ್ಮಿಕರ ರಾಜ್ಯ ಸಮಾವೇಶ :ಕಾರ್ಮಿಕರ ಸಂಘದ ಕಚೇರಿಯಲ್ಲಿ ಭಿತ್ತಿಪತ್ರ ಬಿಡುಗಡೆ

Aug 12 2024, 01:39 AM IST
ರಾಜ್ಯ ಸಮಾವೇಶದ ಪ್ರಚಾರದ ಭಿತ್ತಿ ಪತ್ರವನ್ನು ಕಾರ್ಮಿಕರ ಸಂಘದ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ಸಮಾವೇಶದಲ್ಲಿ ಜಿಲ್ಲೆಯ ನೂರಕ್ಕೂ ಹೆಚ್ಚು ಕಾರ್ಮಿಕರು ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷರು ತಿಳಿಸಿದರು.

ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಹೈಕಮಾಂಡ್‌ ಪಾತ್ರವಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ

Aug 12 2024, 01:13 AM IST
ರಾಜ್ಯ ಸರ್ಕಾರದ ಭ್ರಷ್ಟಾಚಾರದಲ್ಲಿ ಸುರ್ಜೆವಾಲಾ ಮತ್ತು ವೇಣುಗೋಪಾಲ ಸಹ ಪಾಲುದಾರರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ರಾಜ್ಯದ ಡ್ಯಾಂಗಳ ಭದ್ರತೆ ದೂರದೃಷ್ಟಿ ಇಲ್ಲದ ರಾಜ್ಯ ಸರ್ಕಾರ

Aug 12 2024, 01:02 AM IST
ರಾಜ್ಯದ ಅಣೆಕಟ್ಟೆಗಳ ಭದ್ರತೆ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರ ಯಾವುದೇ ದೂರದೃಷ್ಟಿಯ ಯೋಜನೆಗಳನ್ನು ಕೈಗೊಂಡಿಲ್ಲ. ತಮ್ಮನ್ನು ಬಂಡೆ ಎಂದು ಹೇಳಿಕೊಳ್ಳುವ ಜಲ ಸಂಪನ್ಮೂಲ ಸಚಿವ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೂ ರೈತಪರ ಕಾಳಜಿ ಇಲ್ಲ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಮುಖಂಡ, ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ.ಸತೀಶ ಕೊಳೇನಹಳ್ಳಿ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಶೀಘ್ರ ಜಾರಿಗೊಳಿಸಲಿ : ಮಾದಿಗ ಸಮಾಜದ ಮುಖಂಡರ ಆಗ್ರಹ

Aug 11 2024, 01:42 AM IST
ಒಳಮೀಸಲಾತಿ ಜಾರಿ ಮಾಡುವುದು ಆಯಾ ರಾಜ್ಯ ಸರ್ಕಾರದ ಹೊಣೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಜಾರಿ ಮಾಡಬೇಕು ಎಂದು ಮಾದಿಗ ಸಮಾಜದ ಮುಖಂಡರು ಆಗ್ರಹಿಸಿದ್ದಾರೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 125
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved