• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದ ದುರಾಡಳಿತ ಖಂಡಿಸಿ ಜೆಡಿಎಸ್‌ ಪ್ರತಿಭಟನೆ

Jul 01 2025, 12:47 AM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕಳೆದ ಎರಡು ವರ್ಷಗಳಲ್ಲಿ ಜನರಿಗೆ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಟಾಚಾರ ಹೆಚ್ಚಾಗಿರುವುದನ್ನು ಹಾಗೂ ಆಡಳಿತದ ವೈಫಲ್ಯ ಖಂಡಿಸಿ ರಾಜ್ಯ ಜೆಡಿಎಸ್ ಪಕ್ಷದಿಂದ ಮಾಜಿ ಸಚಿವ ಎಚ್.ಡಿ. ರೇವಣ್ಣ ನೇತೃತ್ವದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರಿಗೆ ಮನವಿ ಸಲ್ಲಿಸಿದರು. ಮಳೆಯಿಂದಾಗಿ ಹಾನಿಯಾಗಿರುವ ಮನೆಗಳಿಗೆ ಪ್ರತಿ ಮನೆಗೆ 5 ಲಕ್ಷ ರು.ನಂತೆ ಪರಿಹಾರ ಮೊತ್ತವನ್ನು ಕೂಡಲೇ ಸರ್ಕಾರ ಘೋಷಿಸಲು ಒತ್ತಾಯಿಸುತ್ತೇವೆ ಎಂದು ಹೇಳಿದರು.

ಆಗಸ್ಟ್ 28ರಂದು ಮೈಸೂರಿನಲ್ಲಿ ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನ

Jun 30 2025, 12:34 AM IST
ಸಮ್ಮೇಳನಕ್ಕೆ ಬರುವ 5 ಸಾವಿರಕ್ಕೂ ಹೆಚ್ಚು ಜನರಿಗೆ ಉಳಿದುಕೊಳ್ಳಲು ವಸತಿ ವ್ಯವಸ್ಥೆ ಇರುತ್ತದೆ. ಪತ್ರಿಕಾ ವಿತರಕರ ಸಂಘ ವರ್ಷದಿಂದ ವರ್ಷಕ್ಕೆ ಹೆಚ್ಚು ಬಲಾಢ್ಯವಾಗುತ್ತಿದೆ.

ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯ ಸಮ್ಮೇಳನ: ಶಾಸಕತ್ರಯರಿಗೆ ಮಾಹಿತಿ

Jun 29 2025, 01:33 AM IST
State Conference of the Council of Scientific Research: Information for the MLAs

ರಾಜ್ಯ ಸರ್ಕಾರ ಸಾಧನೆಗೆ ಚಿತ್ರದುರ್ಗದಲ್ಲಿ ವಸ್ತುಪ್ರದರ್ಶನ ಸ್ಪರ್ಶ

Jun 29 2025, 01:32 AM IST
ರಾಜ್ಯ ಸರ್ಕಾರದ ಎರಡು ವರ್ಷಗಳ ಅಭಿವೃದ್ಧಿ ಸಾಧನೆ ಹಾಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತುಪ್ರದರ್ಶನಕ್ಕೆ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಶನಿವಾರ ಚಾಲನೆ ನೀಡಿದರು.

ರಾಜ್ಯ ಸರ್ಕಾರದಲ್ಲಿ ಹಣ ನೀಡಿದವರಿಗೆ ಆಶ್ರಯ ನಿವೇಶನ ಸಿಗುತ್ತಿದೆ: ಬಿ.ಎಸ್.ಆಶೀಶ್ ಕುಮಾರ್ ಆರೋಪ

Jun 28 2025, 12:24 AM IST
ನರಸಿಂಹರಾಜಪುರ, ರಾಜ್ಯ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿದ್ದು ಆಶ್ರಯ ಯೋಜನೆಯಡಿ ಹಣ ನೀಡಿದವರಿಗೆ ನಿವೇಶನ ಸಿಗುತ್ತಿದೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಬಿ.ಎಸ್‌.ಆಶೀಶ್ ಕುಮಾರ್ ಆರೋಪಿಸಿದರು.

ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಮಾರಕ ಆದೇಶ ಕೈಬಿಡಲು ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಮನವಿ

Jun 28 2025, 12:21 AM IST
ಉತ್ತರ ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ಮಠಮಾನ್ಯಗಳು ಉಚಿತ ಶಿಕ್ಷಣ ನೀಡುತ್ತಿದ್ದು, ಸರ್ಕಾರ ಮಾಡುವ ಶಿಕ್ಷಣ ಸೇವೆಯನ್ನು ಈ ಸಂಸ್ಥೆಗಳು ಮಾಡಿವೆ.

ಪ್ರಾದೇಶಿಕ ಪಕ್ಷದಿಂದಷ್ಟೇ ರಾಜ್ಯ ಅಭಿವೃದ್ಧಿ : ನಿಖಿಲ್

Jun 28 2025, 12:19 AM IST
ಪ್ರಾದೇಶಿಕ ಪಕ್ಷದಿಂದ ಮಾತ್ರ ಕರ್ನಾಟಕ ರಾಜ್ಯದ ಅಭಿವೃದ್ಧಿ ಸಾಧ್ಯ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟುವಂತಹ ಜವಾಬ್ದಾರಿ ನಮ್ಮ-ನಿಮ್ಮೆಲ್ಲರ ಮೇಲಿದೆ ಎಂದು ಪಕ್ಷ ಯುವ ಘಟಕರದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ರಾಜ್ಯ ಸರ್ಕಾರ ಗ್ರಾಮ ಸ್ವರಾಜ್‌ ಕಾಯ್ದೆಯನ್ನೆ ಮೊಟಕುಗೊಳಿಸುತ್ತಿದೆ: ಕೋಟಾ ಶ್ರೀನಿವಾಸ ಪೂಜಾರಿ

Jun 28 2025, 12:18 AM IST
ಕೊಪ್ಪ , ರಾಜ್ಯ ಸರ್ಕಾರ ಗ್ರಾಮ ಸ್ವರಾಜ್‌ನ ಕಾಯ್ದೆಯ ಅಂಶಗಳನ್ನು ಮೊಟಕುಗೊಳಿಸುತ್ತಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್‌ ಕ್ರಾಂತಿ: ಸಚಿವ ರಾಜಣ್ಣ ಬಾಂಬ್‌

Jun 27 2025, 07:15 AM IST

ರಾಜ್ಯ ರಾಜಕಾರಣದಲ್ಲಿ ಆಗಸ್ಟ್‌-ಸೆಪ್ಟೆಂಬರ್‌ ನಂತರ ಭಾರಿ ಬದಲಾವಣೆಯಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ‘ಬಾಂಬ್‌’ ಸಿಡಿಸಿದ್ದಾರೆ.

ದೇವನಹಳ್ಳಿ ಚಲೋ: ಭೂಸ್ವಾಧೀನ ಕೈಬಿಡಲು ರಾಜ್ಯ ಸರ್ಕಾರಕ್ಕೆ ಮನವಿ

Jun 27 2025, 12:49 AM IST
ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಕೃಷಿ ಭೂಮಿಯ ಭೂಸ್ವಾಧೀನವನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಭೂಸ್ವಾಧೀನ ಪ್ರಯತ್ನವನ್ನು ರದ್ದುಪಡಿಸಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 142
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved