• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಟ್ಟಣದ ಅವ್ಯವಸ್ಥೆಗಳ ಪರಿಶೀಲಿಸಿದ ರಾಜ್ಯ ಉಪಲೋಕಾಯುಕ್ತ ಬಿ.ವೀರಪ್ಪ

May 19 2025, 12:27 AM IST
ಪುರಸಭೆ ಮುಖ್ಯಾಧಿಕಾರಿ ನಟರಾಜ್ ಹಾಗೂ ಹೆಲ್ತ್ ಇನ್ಸ್ ಪೆಕ್ಟರ್ ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡರು. ಬಸ್ ನಿಲ್ದಾಣದೊಳಗಿನ ಅವ್ಯವಸ್ಥೆ ಬಗ್ಗೆ ತೀವ್ರ ಆಕ್ರೋಶಗೊಂಡ ಉಪ ಲೋಕಾಯುಕ್ತರು, ನೀನು ಡಿಪೋ ಮ್ಯಾನೇಜರ್ ಅಲ್ಲ ಡ್ಯಾಮೇಜರ್. ನಿನ್ನ ಮನೆ ಆವರಣವನ್ನು ಹೀಗೆ ಗಬ್ಬಾಗಿ ಇಟ್ಕೋತೀಯಾ. ನಿನಗೆ ನಾಚಿಕೆ ಆಗ್ಬೇಕು ಎಂದು ಸಾರಿಗೆ ಅಧಿಕಾರಿಯನ್ನು ಛೇಡಿಸಿದರು.

ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಶುರು

May 19 2025, 12:02 AM IST
ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆಯನ್ನು (ಓಪಿಎಸ್) ಆದಷ್ಟು ಬೇಗ ಅನುಷ್ಠಾನಗೊಳಿಸುವ ನಿರ್ಧಾರವನ್ನು ಪ್ರಕಟಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವ ಎಸ್.ಮಧು‌ ಬಂಗಾರಪ್ಪ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಹಸಿವು ಮುಕ್ತ ಕರ್ನಾಟಕ ಉತ್ತಮ ನಡೆ

May 18 2025, 11:51 PM IST

ರಾಜ್ಯ ಸರ್ಕಾರದ ಹಸಿವು ಮುಕ್ತ ಕರ್ನಾಟಕ ಉತ್ತಮ ನಡೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ಹೇಳಿದರು.

ಜಿಎಸ್‌ಟಿ ಸಂಗ್ರಹದಲ್ಲಿ ರಾಜ್ಯ ನಂ. ಮಾಡಿ : ಸಿಎಂ ಸಿದ್ದರಾಮಯ್ಯ

May 18 2025, 02:07 AM IST
ಜಿಎಸ್‌ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ಪ್ರಸ್ತುತ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲ ಸ್ಥಾನಕ್ಕೆ ತರಲು ಪ್ರಯತ್ನಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಕರೆ ನೀಡಿದರು.

ರಾಜ್ಯ ಹೊಸ ಡಿಜಿ-ಐಜಿಪಿಯಾಗಿ ಡಾ.ಎಂ. ಸಲೀಂ ಆಯ್ಕೆ ಸಾಧ್ಯತೆ

May 17 2025, 11:08 AM IST

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರ ಸೇವಾವಧಿ ಮುಕ್ತಾಯಕ್ಕೆ ಐದು ದಿನಗಳಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾಗಲಿರುವ ಹುದ್ದೆಗೆ ಸಿಐಡಿ ಡಿಜಿಪಿ ಡಾ.ಎಂ.ಸಲೀಂ ಅವರು ಆಯ್ಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ರಾಜ್ಯ ಹೊಸ ಡಿಜಿ-ಐಜಿಪಿಯಾಗಿ ಡಾ.ಎಂ. ಸಲೀಂ ಆಯ್ಕೆ ಸಾಧ್ಯತೆ

May 17 2025, 11:07 AM IST

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರ ಸೇವಾವಧಿ ಮುಕ್ತಾಯಕ್ಕೆ ಐದು ದಿನಗಳಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾಗಲಿರುವ ಹುದ್ದೆಗೆ ಸಿಐಡಿ ಡಿಜಿಪಿ ಡಾ.ಎಂ.ಸಲೀಂ ಅವರು ಆಯ್ಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಕೇಂದ್ರ ಹಣ ನೀಡದ ಕಾರಣವೈದ್ಯರಿಗೆ ವೇತನ ವಿಳಂಬ : ರಾಜ್ಯ ಸರ್ಕಾರದ ಸ್ಪಷ್ಟನೆ

May 15 2025, 01:57 AM IST

 ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿಗೆ ವೇತನ ಪಾವತಿ ಬಾಕಿ ಉಳಿದಿದೆ. ಕೇಂದ್ರದಿಂದ ಅನುದಾನ ಬಿಡುಗಡೆಯಾಗದ ಕಾರಣ ಈ ರೀತಿ ಸಮಸ್ಯೆಯಾಗಿದೆ. 2-3 ದಿನದಲ್ಲಿ ವೇತನ ಬಿಡುಗಡೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಲಿ: ಜೋಶಿ

May 11 2025, 11:49 PM IST
ಆಡಳಿತದಲ್ಲಿ ಯಾವುದೇ ಪಕ್ಷವಿರಲಿ, ಅನುದಾನ ಬಿಡುಗಡೆ ವ್ಯವಸ್ಥಿತವಾಗಿರಬೇಕು. ₹300 ಕೋಟಿ ಅನುದಾನ ಬಾಕಿ ಇದೆ ಎಂಬ ಮಾಹಿತಿ ಇದೆ. ಅನುದಾನ ತಡೆಹಿಡಿಯಬಾರದು. ಕೇಂದ್ರ ಸರ್ಕಾರದ ಹಣಕಾಸು ಆಯೋಗದಿಂದ ಸ್ಥಳೀಯ ಸಂಸ್ಥೆಗಳಿಗೆ ನೀಡುವ ಅನುದಾನದಲ್ಲಿ ಹೆಚ್ಚಳ ಮಾಡಿದೆ. ಮಲ ಹೊರುವ, ಗುಂಡಿಗೆ ಇಳಿಯುವ ಅನಿಷ್ಠ ಪದ್ಧತಿಯನ್ನು ಕೇಂದ್ರ ಸರ್ಕಾರ ತೊಡೆದು ಹಾಕಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ 2ನೇ ವರ್ಷಾಚರಣೆ ಮುಂದಕ್ಕೆ - ಭಾರತ- ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ

May 10 2025, 05:40 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ಕಲ್ಯಾಣ ಕರ್ನಾಟಕದ ಹೊಸಪೇಟೆಯಲ್ಲಿ ನಡೆಸಲುದ್ದೇಶಿಸಿದ್ದ ಸಾಧನಾ ಸಮಾವೇಶ ಮುಂದೂಡಲಾಗಿದೆ.

ಸುಹಾಸ್‌ ಶೆಟ್ಟಿ ಹತ್ಯೆ ಸಮಗ್ರ ತನಿಖೆಗೆ ಎನ್‌ಐಎಗೆ ವಹಿಸಲು ರಾಜ್ಯ ಬಿಜೆಪಿ ನಿಯೋಗ ಕಮಿಷನರ್‌ ಭೇಟಿ ಮಾಡಿ ಒತ್ತಾಯ

May 10 2025, 01:09 AM IST
ಸಂಸದರು, ಶಾಸಕರನ್ನೊಳಗೊಂಡ ರಾಜ್ಯ ಬಿಜೆಪಿ ನಿಯೋಗ ಗುರುವಾರ ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಅವರನ್ನು ಭೇಟಿಯಾಗಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಎನ್ಐಎಗೆ ವಹಿಸಲು ಒತ್ತಾಯಿಸಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 132
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved