• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೆಸ್ ಕ್ರೀಡೆ: ನ್ಯೂ ಕನ್ನಡ ಕಾಲೇಜಿನ ಗೊಲ್ಲಾಳಪ್ಪ ರಾಜ್ಯ ಮಟ್ಟಕ್ಕೆ ಆಯ್ಕೆ

Oct 07 2024, 01:35 AM IST
Chess Sports: Gollalappa of New Kannada College selected for state level

ರಾಜ್ಯ ಪರಿಷತ್ ಸದಸ್ಯರಾಗಿ ಆಯ್ಕೆ: ಮಲ್ಲಿಕಾರ್ಜುನ್ ಗೆ ಅಭಿನಂದನೆ

Oct 07 2024, 01:34 AM IST
ಮಲ್ಲಿಕಾರ್ಜುನ್ ಸರ್ಕಾರಿ ಸೇವೆಯಲ್ಲಿದ್ದರೂ ತಾನು ಹುಟ್ಟಿದ ನೆಲದ ಜನರ ಕಷ್ಟ- ಸುಖಗಳಿಗೆ ಧ್ವನಿಯಾಗಿದ್ದಾರೆ. ಸರ್ಕಾರಿ ಸೇವೆ ಮತ್ತು ಸಾಮಾಜಿಕ ಸೇವೆಗಳನ್ನು ಸರಿದೂಗಿಸಿಕೊಂಡ ತಾಲೂಕಿನ ಬಡವರ ಕಷ್ಟ- ಕಾರ್ಪಣ್ಯಗಳಿಗೆ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಯಾರ ಮೇಲೆಯೋ ಸೇಡಿನ ರಾಜಕಾರಣ ಮಾಡುತ್ತಿಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ

Oct 06 2024, 01:29 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಯಾರ ಮೇಲೆಯೋ ಸೇಡಿನ ರಾಜಕಾರಣ ಮಾಡುತ್ತಿಲ್ಲ. ಯಾವುದೇ ಹಗರಣ ಅಥವಾ ಭ್ರಷ್ಟಾಚಾರದ ಬಗ್ಗೆ ದೂರು ಕೇಳಿ ಬಂದಲ್ಲಿ ಅದನ್ನು ಮೊದಲು ಪ್ರಕರಣ ದಾಖಲಿಸಿಕೊಂಡು ಸೂಕ್ತ ತನಿಖೆ ಮಾಡುತ್ತೇವೆ.

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ನಾನಾ ಯೋಜನೆ

Oct 06 2024, 01:26 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಡಾ.ಬಿ.ಆರ್.ಅಂಬೇಡ್ಕರ ನಿಜವಾದ ಶೋಷಿತ ಹಾಗೂ ಬಡ ಸಮಾಜಗಳ ಮಕ್ಕಳು ಶಿಕ್ಷಣವಂತರಾಗಲಿ ಎಂಬ ಉದ್ದೇಶದಿಂದ ಆಯಾ ಸಮಾಜಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ನೀಡಿ ಮಾದರಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೂಡ ಗ್ರಾಮೀಣ ಮಟ್ಟದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ವಸತಿ ನಿಲಯ ಸೇರಿ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದು ಶಾಸಕ ಹಾಗೂ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

ಸಿಎಂ ಕುರ್ಚಿಗೆ ಸತೀಶ್‌, ಎಂಬಿಪಾ, ಎಚ್‌ಸಿಎಂ, ಪರಂ ಟವಲ್‌: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌

Oct 06 2024, 01:24 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಜಗಲ್ಲ, ಬಗ್ಗಲ್ಲ ಎನ್ನುತ್ತಿದ್ದವರು ಈಗ ಆತ್ಮಸಾಕ್ಷಿಯ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಅವರ ಕುರ್ಚಿ ಅಲುಗಾಡುತ್ತಿರುವುದನ್ನು ತೋರಿಸುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ಕಿಡಿಕಾರಿದ್ದಾರೆ.

ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣ: ಅಂತರ್ ರಾಜ್ಯ ಆರೋಪಿಗಳ ಸೆರೆ

Oct 06 2024, 01:23 AM IST
ಆರೋಪಿಗಳು ಕೇರಳ ರಾಜ್ಯದವರಾಗಿದ್ದು, ಪ್ರಸ್ತುತ ಮಂಗಳೂರು ನಗರದ ಹೊರವಲಯದ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕಾವೇರಿ ವಿವಾದ: ಕಾನೂನು ಮಂಡನೆಯಲ್ಲಿ ರಾಜ್ಯ ವಿಫಲ

Oct 06 2024, 01:19 AM IST
ತುಮಕೂರು: ಪರಂಪರಾನುಗತ ಹಕ್ಕು ಇಲ್ಲದಿರುವಾಗ ತಮಿಳುನಾಡು ರಾಜ್ಯವು, ತನ್ನಲ್ಲಿ ಕೃಷಿ ಚಟುವಟಿಕೆಗಳು ಹೆಚ್ಚಲು ಬಿಡಬಾರದಿತ್ತು. ಕಾನೂನು ಮಂಡನೆಯಲ್ಲಿ ರಾಜ್ಯದ ಹಿನ್ನಡೆಯಿಂದ ಸಾಕಷ್ಟು ನಷ್ಟವನ್ನು ಅನುಭವಿಸುವಂತಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ.ನಾರಾಯಣಗೌಡ ವಿಷಾದಿಸಿದರು.

ತುಮಕೂರಿನಲ್ಲಿ ಕೆಯುಡಬ್ಲ್ಯುಜೆ ರಾಜ್ಯ ಸಮ್ಮೇಳನ

Oct 06 2024, 01:17 AM IST
ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) 39ನೇ ರಾಜ್ಯ ಸಮ್ಮೇಳನವನ್ನು ಸಂಭ್ರಮ, ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಮಿತಿಗಳನ್ನು ರಚಿಸಿಕೊಂಡು ಸಮಾರೋಪಾದಿಯಲ್ಲಿ ಸಿದ್ಧತೆ ನಡೆಸುವಂತೆ ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರು ಸೂಚಿಸಿದರು.

ರಾಜ್ಯ ಪಠ್ಯಕ್ರಮ ಪಾಲಿಸದಿದ್ದರೆ ಕ್ರಮ: ಸರ್ಕಾರ ಎಚ್ಚರಿಕೆ

Oct 06 2024, 01:16 AM IST
ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಷರತ್ತುಗಳನ್ನು ಉಲ್ಲಂಘಿಸುವ ಶಾಲೆಗಳ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಎಚ್ಚರಿಸಿದ್ದಾರೆ.

ಸಿದ್ದಗಂಗಪ್ಪಗೆ ಪುಟ್ಟರಾಜ ಹೆಸರಿನ ರಾಜ್ಯ ಪ್ರಶಸ್ತಿ

Oct 05 2024, 01:34 AM IST
ಪ್ರಶಸ್ತಿಯು ₹ 5 ಸಾವಿರ ನಗದು ಬಹುಮಾನ, ಪ್ರಮಾಣಪತ್ರ, ನೆನಪಿನ ಕಾಣಿಕೆ ಸತ್ಕಾರ ಒಳಗೊಂಡಿದೆ. ಅ. 20ರಂದು ಸೇವಾ ಸಮಿತಿಯು ಹಮ್ಮಿಕೊಳ್ಳುವ ಪಂ. ಪುಟ್ಟರಾಜ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 143
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved