• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜ ಸೇವಕ ಇಕ್ಬಾಲ್ ಮನ್ನಾಗೆ ‘ಸ್ವಾಮಿ ವಿವೇಕಾನಂದ’ ರಾಜ್ಯ ಪ್ರಶಸ್ತಿ

Sep 30 2024, 01:16 AM IST
ವಿಶ್ವ ಮಾನವಾಧಿಕಾರ ಹಕ್ಕು ಲೋಕ ಪರಿಷತ್ ವತಿಯಿಂದ ಭಾನುವಾರ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭ ನಡೆಯಿತು.

ನಾನು ರಾಜ್ಯ ಸೇವೆ ಮಾಡಲೆಂದು ಯತ್ನ ನಡೀತಿದೆ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Sep 29 2024, 01:30 AM IST
ನಾನು ರಾಜ್ಯಕ್ಕೆ ಸೇವೆ ಮಾಡಬೇಕೆಂದು ದೊಡ್ಡಮಟ್ಟದ ಪ್ರಯತ್ನ, ಹೋರಾಟ ನಡೆಯುತ್ತಿದೆ. ಕನಕಪುರದ ಜನರ ಹಾರೈಕೆ, ಆಶೀರ್ವಾದದಿಂದ ಮುಂದಿನ ದಿನಗಳಲ್ಲಿ ಆ ‘ಶುಭ ಗಳಿಗೆ’ ಬರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತೊಮ್ಮೆ ಪರೋಕ್ಷವಾಗಿ ಮುಖ್ಯಮಂತ್ರಿ ಗಾದಿ ಕುರಿತು ಅಭಿಲಾಷೆ ಹೊರಹಾಕಿದ್ದಾರೆ.

ಬೆಂಗಳೂರಿನ ಟೌನ್‌ಹಾಲ್‍ನಲ್ಲಿ ನಾಳೆ ಬ್ರಹ್ಮಶ್ರೀ ರಾಜ್ಯ ಮಹಿಳಾ ಸಮಾವೇಶ

Sep 28 2024, 01:32 AM IST
ರಾಜ್ಯಮಟ್ಟದ ಶ್ರೀನಾರಾಯಣ ಗುರು ಮಹಿಳಾ ಸಮಾವೇಶವನ್ನು ಸೆ.29ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಟೌನ್‌ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಲೇಖನ ನಾಯ್ಕ್‌ ತಿಳಿಸಿದರು.

ಕಾಂಗ್ರೆಸ್-ಬಿಜೆಪಿಗಳೆರಡರಲ್ಲೂ ರಾಜ್ಯ ರಾಜಕಾರಣದಲ್ಲಿ ಡಿಸೆಂಬರ್‌ಗೆ ಕ್ರಾಂತಿ ಆಗುತ್ತಾ?

Sep 28 2024, 01:22 AM IST
ರಾಜ್ಯ ರಾಜಕಾರಣದಲ್ಲಿ ಸುನಾಮಿಯ ಮುನ್ಸೂಚನೆ ಕಾಣಿಸುತ್ತಿದೆ. ಕಾಂಗ್ರೆಸ್-ಬಿಜೆಪಿಗಳೆರಡರಲ್ಲೂ ರಾಜಕೀಯ ಧ್ರುವೀಕರಣ ನಡೆಯುವುದು ಬಹುತೇಕ ಖಚಿತವಾಗಿದೆ.

ಬೇಡಿಕೆ ಈಡೇರಿಸದಿದ್ದರೆ ‘ಬೆಂಗಳೂರು ಚಲೋ’ ಅನಿವಾರ್ಯ: ರಾಜ್ಯ ಸರ್ಕಾರಕ್ಕೆ ಗ್ರಾಮ ಆಡಳಿತಾಧಿಕಾರಿಗಳ ಎಚ್ಚರಿಕೆ

Sep 28 2024, 01:16 AM IST
ನಗರದ ಮಿನಿ ವಿಧಾನ ಸೌಧದ ಮುಂಭಾಗ ಶುಕ್ರವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2ನೇ ದಿನಕ್ಕೆ ಕಾಲಿಟ್ಟ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಪತ್ರದ ಶೀತಲ ಸಮರ: ಗೌರ್‍ನರ್‌ ಸಿಬ್ಬಂದಿ ತನಿಖೆಗೆ ಅನುಮತಿ ಕೇಳಿದ ಎಸ್‌ಐಟಿ

Sep 28 2024, 01:16 AM IST

ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮನೀಶ್‌ ಖರ್ಬೀಕರ್‌ ಅವರಿಗೆ ಅಕ್ರಮ ಗಣಿಗಾರಿಕೆ ಕುರಿತು ಎಸ್‌ಐಟಿ ಮುಖ್ಯಸ್ಥ ಚಂದ್ರಶೇಖರ್‌ ಅವರು ಪತ್ರ ಬರೆದು ಅನುಮತಿ ಕೋರಿದ್ದಾರೆ.

ಅ. 5- 9, ರಾಜ್ಯ ಮಟ್ಟದ ಕಬ್ಸ್, ಬುಲ್ ಬುಲ್ಸ್ ಉತ್ಸವ : ಎ.ಎನ್‌. ಮಹೇಶ್‌

Sep 28 2024, 01:16 AM IST
ಚಿಕ್ಕಮಗಳೂರು, ರಾಜ್ಯ ಮಟ್ಟದ ಕಬ್ಸ್ ಮತ್ತು ಬುಲ್ ಬುಲ್ಸ್ ಉತ್ಸವ ಜಿಲ್ಲೆಯಲ್ಲಿ ಅ. 5 ರಿಂದ 9 ರವರೆಗೆ ನಡೆಯಲಿದೆ ಎಂದು ಭಾರತ ಸ್ಕೌಟ್ಸ್ ಆ್ಯಂಡ್‌ ಗೈಡ್ಸ್‌ನ ರಾಜ್ಯ ಉಪಾಧ್ಯಕ್ಷ ಎ.ಎನ್ ಮಹೇಶ್ ಹೇಳಿದರು.

ರಾಜ್ಯ ಸರ್ಕಾರದ ಮಹಿಳೆಯರ ಉಚಿತ ಪ್ರಯಾಣ 'ಶಕ್ತಿ' - ಮೀರಿ ಪ್ರಯಾಣಿಸಿದರೆ ಓವರ್ ಲೋಡ್ ಕೇಸ್?

Sep 27 2024, 09:15 AM IST

ರಾಜ್ಯ ಸರ್ಕಾರದ 'ಶಕ್ತಿ' ಯೋಜನೆಯಿಂದ ತುಂಬಿ ತುಳುಕುತ್ತಿರುವ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್ ಟಿಸಿ)ದ ಬಸ್‌ಗಳು ಈಗ ಪೊಲೀಸರ ಓವರ್ ಲೋಡ್ ಕೇಸ್ ಎದುರಿಸುವಂತಾಗಿದೆ.

ಕ್ವಿನ್‌ ಸಿಟಿ ರಾಜ್ಯ, ರಾಷ್ಟ್ರಕ್ಕೆ ಗೇಮ್‌ ಚೇಂಜರ್‌: ಮುಖ್ಯಮಂತ್ರಿ ಸಿದ್ದರಾಮಯ್ಯ

Sep 27 2024, 01:17 AM IST
ಗುರುವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಕ್ವಿನ್‌ ಸಿಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಪಶ್ಚಿಮ ಘಟ್ಟಗಳ ಕುರಿತ ಡಾ.ಕಸ್ತೂರಿ ರಂಗನ್‌ ವರದಿ ರಾಜ್ಯ ಸಚಿವ ಸಂಪುಟ ಸಭೆ ತಿರಸ್ಕಾರ

Sep 27 2024, 01:15 AM IST
ಡಾ.ಕಸ್ತೂರಿ ರಂಗನ್‌ ವರದಿ ಮತ್ತು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯ ಕುರಿತು ಕೇಂದ್ರ ಸರ್ಕಾರದ ಆರನೇ ಕರಡು ಅಧಿಸೂಚನೆಯನ್ನು ರಾಜ್ಯ ಸಚಿವ ಸಂಪುಟ ಸಭೆ ತಿರಸ್ಕರಿಸಿದೆ. ಸ್ಥಳೀಯ ಅಧ್ಯಯನದ ಅಗತ್ಯತೆ ಮತ್ತು ಜನರ ಸ್ಥಳಾಂತರದ ಕುರಿತು ಕಳವಳಗಳನ್ನು ಸರ್ಕಾರ ವ್ಯಕ್ತಪಡಿಸಿದೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 143
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved