• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಅಥ್ಲೆಟಿಕ್ಸ್‌ ಕ್ರೀಡಾಕೂಟ: ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ ೪೬ ಪದಕ

Sep 21 2024, 02:06 AM IST
೧೬ ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಆಕಾಶ್ ೮೦ ಮೀ. ಹರ್ಡಲ್ಸ್‌ನಲ್ಲಿ ಹಾಗೂ ೨೩ ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ನಾಗೇಂದ್ರ ಚಕ್ರ ಎಸೆತದಲ್ಲಿ ನೂತನ ಕೂಟ ದಾಖಲೆ ಮಾಡಿದ್ದಾರೆ.

ಸಹಕಾರ ಕ್ಷೇತ್ರದಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪ ಸರಿಯಲ್ಲ: ಸಂಸದ ಕಾಗೇರಿ

Sep 21 2024, 01:56 AM IST
ಕೇಂದ್ರ ಸರ್ಕಾರ ಇಡೀ ದೇಶಕ್ಕೇ ಒಂದು ಸಹಕಾರಿ ತತ್ವ ಅಳವಡಿಸುವ ಉದ್ದೇಶದಿಂದ ಪ್ರತ್ಯೇಕ ಇಲಾಖೆ ರಚಿಸಿ, ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ.

ಅ.4ರಂದು ಮಹದಾಯಿ ಜಾರಿಗೆ ರಾಜ್ಯ ರೈತ ಸಮಾವೇಶ

Sep 21 2024, 01:48 AM IST
ರಾಜ್ಯ ರೈತ ಸಮಾವೇಶದಲ್ಲಿ ರಾಜ್ಯದ 30 ರೈತ ಸಂಘಟನೆ ಸಹಯೋಗದಲ್ಲಿ ಸಮಾವೇಶ ಆಯೋಜಿಸಿ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಸರ್ಕಾರಗಳ ಮೇಲೆ ಒತ್ತಡ ಹಾಕಲಾಗುವುದು

29, 30 ರಂದು ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ, ರಾಜ್ಯ ಸಮ್ಮೇಳನ

Sep 21 2024, 01:45 AM IST
ಅಖಿಲ ಭಾರತ ಕಬ್ಬು ಬೆಳೆಗಾರ ಸಂಘದ ರಾಷ್ಟ್ರ ಸಮಿತಿ ಸಭೆ ಮತ್ತು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯ ಸಮ್ಮೇಳನವು ಸೆ.29 ಮತ್ತು ಸೆ.30 ರಂದು ಕಲಬುರಗಿಯಲ್ಲಿ ನಡೆಯಲಿದೆ ಎಂದು ಕರ್ನಾಟಕ ಕಬ್ಬು ಬೆಳೆಗಾರ ಸಂಘದ ರಾಜ್ಯ ಸಂಚಾಲಕ ಎನ್.ಎಲ್.ಭರತರಾಜ ಹೇಳಿದರು.

ಸೆ.29,30 ರಂದು ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನ: ಭರತ್ ರಾಜ್

Sep 20 2024, 01:39 AM IST
ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ್, ಮಹಾರಾಷ್ಟ್ರ, ತಮಿಳುನಾಡು, ಬಿಹಾರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರ ಮಟ್ಟದ ಮುಖಂಡರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಕಬ್ಬು ಬೆಳೆಗಾರರ ಸ್ಥಿತಿಗತಿ, ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗುತ್ತದೆ.

ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಆಯುಷ್ಯ ಇಲ್ಲ: ಛಲವಾದಿ ನಾರಾಯಣಸ್ವಾಮಿ

Sep 20 2024, 01:30 AM IST
ಬಿಜೆಪಿ ಶಾಸಕ ಮುನಿರತ್ನ ಅವರನ್ನು ತರಾತುರಿಯಲ್ಲಿ ಬಂಧನ ಮಾಡಲಾಗಿದೆ.

ಮಧುರನಹಳ್ಳಿಯ ಶಿಕ್ಷಕ ದೇವರಾಜುಗೆ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ

Sep 19 2024, 01:54 AM IST
ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದಲ್ಲಿ ಕನ್ನಡ ಶಿಕ್ಷಕರಾಗಿ ತಮ್ಮ ಸೇವಾವಧಿಯಲ್ಲಿ ಹತ್ತು ವರ್ಷಗಳ ಕಾಲ ಸತತವಾಗಿ ಪ್ರಥಮ ಭಾಷೆ ಕನ್ನಡದಲ್ಲಿ ಶೇ. ನೂರರಷ್ಟು ಫಲಿತಾಂಶ ತಂದು ಪ್ರಶಂಸನೀಯ ಸೇವೆ ಸಲ್ಲಿಸಿರುವುದಕ್ಕಾಗಿ ಕನ್ನಡ ಅಧ್ಯಾಪಕರು ಹಾಗೂ ಗಮಕಿಗಳು ಆಗಿದ್ದ ದಿ. ಬಿ ಎಸ್ ನಂಜುಂಡಯ್ಯನವರ ಸ್ಮರಣಾರ್ಥ ೨೦೨೪ನೇ ಸಾಲಿನ ವಿಶೇಷ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಪ್ರಶಸ್ತಿಗೆ ಅರಕಲಗೂಡು ತಾಲೂಕಿನ ಮಧುರನಹಳ್ಳಿ ಗ್ರಾಮದ ಎಂ.ಜೆ ದೇವರಾಜು ಅವರು ಅತ್ತಿಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ಇವರು ಭಾಜನರಾಗಿದ್ದಾರೆ.

ರಾಜ್ಯ ಕ್ರಿಕೆಟ್ ತಂಡಕ್ಕೆ ಶ್ರೇಯಾ ಚವ್ಹಾಣ ಆಯ್ಕೆ

Sep 18 2024, 01:59 AM IST
ಕನ್ನಡಪ್ರಭ ವಾರ್ತೆ ವಿಜಯಪುರ: 19 ವರ್ಷ ವಯೋಮಾನದ ಕರ್ನಾಟಕ ರಾಜ್ಯ ಕ್ರಿಕೆಟ್‌ ಮಹಿಳಾ ಟಿ-20 ಹಾಗೂ ಏಕದಿನ ಸರಣಿಗೆ ನಗರದ ಶ್ರೇಯಾ ಚವ್ಹಾಣ ಆಯ್ಕೆಯಾಗಿದ್ದಾಳೆ. ರಾಜ್ಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಶ್ರೇಯಾ ಚವ್ಹಾಣ ಅಕ್ಟೋಬ‌ರ್ 1ರಿಂದ ಚೆನೈಯಲ್ಲಿ ನಡೆಯಲಿರುವ ರಾಜ್ಯ ಮಹಿಳಾ ಅಂಡರ್-19 ತಂಡದಲ್ಲಿ ಆಡಲಿದ್ದಾರೆ. ಈ ತಂಡವು ಗುಜರಾತ, ಬರೋಡಾ, ಛತ್ತಿಸಗಡ, ಮಿಜೋರಾಂ ಹಾಗೂ ಮಹಾರಾಷ್ಟ್ರ ತಂಡಗಳ ಜೊತೆಗೆ ಏಕದಿನ ಶ್ರೇಣಿ ಪಂದ್ಯಗಳನ್ನು ಆಡಲಿದೆ.

ಸ್ಕಾಟ್ಲೆಂಡ್ 2026ರ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸುವ ಸಾಧ್ಯತೆ-ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯ ಹಿಂದಕ್ಕೆ

Sep 17 2024, 12:57 AM IST

ಆಸ್ಟ್ರೇಲಿಯಾದ ವಿಕ್ಟೋರಿಯಾ ರಾಜ್ಯವು 2026 ರ ಕಾಮನ್ವೆಲ್ತ್ ಕ್ರೀಡಾಕೂಟದಿಂದ ಹಿಂದೆ ಸರಿದ ನಂತರ, ಸ್ಕಾಟ್ಲೆಂಡ್ ಆತಿಥ್ಯ ವಹಿಸಲು ಮುಂದೆ ಬಂದಿದೆ. ಈ ಕ್ರೀಡಾಕೂಟವು ಗ್ಲಾಸ್ಗೋದಲ್ಲಿ ನಡೆಯುವ ನಿರೀಕ್ಷೆಯಿದೆ  

ಬೆಲೆ ಏರಿಕೆ ರಾಜ್ಯ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ : ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪ

Sep 16 2024, 02:01 AM IST
ಬೆಲೆ ಏರಿಕೆ ರಾಜ್ಯ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಖರ್ಚು ಮತ್ತು ಆರ್ಥಿಕತೆಯ ಹದಗೆಡುತ್ತಿರುವ ಸ್ಥಿತಿಯನ್ನು ಅವರು ದೂಷಿಸಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 143
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved