• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

13ರಿಂದ ಬಿಜಿಎಸ್‌ ಕಪ್‌ ರಾಜ್ಯ ಮಟ್ಟದ ಕಬಡ್ಡಿ

May 10 2025, 01:06 AM IST
ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಶಾಖ ಮಠಾಧೀಶ ಶ್ರೀ ಶಂಭುನಾಥ ಸ್ವಾಮೀಜಿ, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಅರಕಲಗೂಡು ಶಾಸಕ ಎ.ಮಂಜು, ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ, ಭೋಜೇಗೌಡ, ಸೂರಜ್ ರೇವಣ್ಣ, ಮಾಜಿ ಶಾಸಕ ಅಪ್ಪಚ್ಚುರಂಜನ್, ಬಾಲಕೃಷ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.

ರಾಜ್ಯ ಹೆದ್ದಾರಿಯಲ್ಲಿ ಮರ ಉರುಳಿ ಸಂಚಾರ ಅಸ್ತವ್ಯಸ್ತ

May 09 2025, 12:37 AM IST
ಕಿಬ್ಬೆಟ್ಟ ಗ್ರಾಮದ ರಾಜ್ಯ ಹೆದ್ದಾರಿಗೆ ಬಸ್‌ ತಂಗುದಾಣದ ಪಕ್ಕದಲ್ಲಿದ್ದ ಗೋಣಿ ಮರವೊಂದು ಉರುಳಿ ಬಿದ್ದಿದೆ. ಒಂದು ಗಂಟೆ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ.

ಮದ್ಯದ ದರ ಏರಿಕೆ: ರಾಜ್ಯ ಸರ್ಕಾರದ ವಿರುದ್ಧ ಮಂಡ್ಯ ರಕ್ಷಣಾ ವೇದಿಕೆ ಪ್ರತಿಭಟನೆ

May 08 2025, 12:37 AM IST
ಮದ್ಯ ಪ್ರಿಯರು ಮದ್ಯ ಸೇವಿಸಿದ ಖಾಲಿ ಬಾಟಲುಗಳನ್ನು ರಸ್ತೆ ಬೀದಿಗಳಲ್ಲಿ ಎಸೆಯುತ್ತಿದ್ದು ಇದರಿಂದ ಪರಿಸರದ ನೈರ್ಮಲ್ಯ ಹಾಳಾಗುತ್ತಿದೆ. ಕಂಪನಿಗಳು ಇಂತಹ ಬಾಟಲ್‌ಗಳನ್ನು ಮರು ಬಳಕೆ ಮಾಡುವಂತೆ ಸರ್ಕಾರ ಸೂಚಿಸಬೇಕು. ಈ ಕುರಿತು ಅಬಕಾರಿ ಇಲಾಖೆಯಿಂದ ಪ್ರತಿ ಮದ್ಯದ ಅಂಗಡಿಗೆ ನೋಟಿಸ್ ಜಾರಿ ಮಾಡಬೇಕು.

ಬೆಲೆ ಏರಿಕೆ ಖಂಡಿಸಿ 14ರಂದು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಹೋರಾಟ

May 08 2025, 12:36 AM IST
ಚಾಮರಾಜನಗರದಲ್ಲಿ ಜನ ಹೋರಾಟ ಭಿತ್ತಿಪತ್ರವನ್ನು ಸೋಷಲಿಷ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ರಾಜ್ಯ ಕಾರ್ಯದರ್ಶಿ ಬಿ.ರವಿ ಬಿಡುಗಡೆಗೊಳಿಸಿದರು. ಚಂದ್ರಶೇಖರ ಮೇಟಿ, ಉಮಾದೇವಿ, ಯಶೋಧರ ಇದ್ದರು.

ಮೂಡುಬಿದಿರೆ: ರಾಜ್ಯ ಸರ್ಕಾರದ ಗ್ಯಾರಂಟಿ ಸಂಭ್ರಮೋತ್ಸವ

May 08 2025, 12:30 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಪಂಚಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಹಮ್ಮಿಕೊಂಡಿರುವ ಮನೆ ಮನೆಗೆ ಗ್ಯಾರಂಟಿ, ‘ಗ್ಯಾರಂಟಿ ಸಂಭ್ರಮೋತ್ಸವ’ ಕಾರ್ಯಕ್ರಮವು ಮಂಗಳವಾರ ಮೂಡುಬಿದಿರೆಯಲ್ಲಿ ನಡೆಯಿತು.

ವಿರಾಜಪೇಟೆ ತಾಲೂಕಿನ ವಿವಿಧ ಗ್ರಾ.ಪಂ.ಗಳಿಗೆ ರಾಜ್ಯ 5 ನೇ ಹಣಕಾಸು ತಂಡ ಭೇಟಿ

May 07 2025, 12:53 AM IST
ಕೆ. ಬಾಡಗ, ನಾಲ್ಕೇರಿ ಹಾಗೂ ಪಾಲಿಬೆಟ್ಟ ಗ್ರಾಮ ಪಂಚಾಯಿತಿಗಳಿಗೆ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ಸಿ. ನಾರಾಯಣ ಸ್ವಾಮಿ ಮಂಗಳವಾರ ಭೇಟಿ ನೀಡಿದರು.

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರಗಳ ವಿರುದ್ಧ ಬಿಜೆಪಿ ಪ್ರತಿಭಟನೆ

May 07 2025, 12:47 AM IST
ಕಾಶ್ಮೀರ ಹತ್ಯಾಕಾಂಡದ ನಂತರ ಪಾಕಿಸ್ತಾನದ ಪ್ರಜೆಗಳನ್ನು ದೇಶದಿಂದ ಹೊರಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಕೇಂದ್ರ ಸರ್ಕಾರದ ಸೂಚನೆಗಳನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಗಳು ಸರಿಯಾಗಿ ಪಾಲಿಸದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ರಾಜ್ಯ ಕ್ರೀಡಾ ಪ್ರಾಧಿಕಾರ ಅಧಿಕಾರಿಗಳಿಗೆ ಸಿಎಂ ತರಾಟೆ

May 06 2025, 09:56 AM IST

  ಕ್ರೀಡಾ ಸಮಿತಿಯನ್ನು ಕ್ರೀಡಾ ಪ್ರಾಧಿಕಾರವನ್ನಾಗಿ ಮಾಡಿದರೂ ಯಾವುದೇ ಪ್ರಗತಿ ಕಾಣದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಪರಾಧಿಗಳ ಮುಂದೆ ಮಂಡಿಯೂರಿದ ರಾಜ್ಯ ಸರ್ಕಾರ: ಸಂಸದ ಕಾಗೇರಿ ಆರೋಪ

May 06 2025, 12:21 AM IST
ಜನರಿಗೆ ರಕ್ಷಣೆ ಕೊಡಬೇಕಾದ ಸರ್ಕಾರ ಅಪರಾಧಿಗಳ ಮುಂದೆ ಮಂಡಿಯೂರಿ, ಅಪರಾಧಿಗಳಿಗೇ ರಕ್ಷಣೆ ಕೊಡುವ ಕೆಲಸ ಮಾಡುತ್ತಿದೆ

ಚುನಾವಣೆ ಭರವಸೆ ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಮಹೇಶ್

May 05 2025, 12:46 AM IST
ಚುನಾವಣೆ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಗ್ಯಾರಂಟಿ ಯೋಜನೆಗಾಗಿ ಸಾಮಾನ್ಯ ಜನರ ರಕ್ತ ಹೀರುತ್ತಿರುವ ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದು ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದೆ ಎಂದು ಆವತಿ ಹೋಬಳಿ ಬಿಜೆಪಿ ಅಧ್ಯಕ್ಷ ಕೆರೆಮಕ್ಕಿ ಮಹೇಶ್ ಕಿಡಿಕಾರಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 132
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved