• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯಮಂತ್ರಿ ಆದವರನ್ನು ಯಾರಾದರೂ ಮುಟ್ಟಲು ಆಗುತ್ತದೆಯೇ? : ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ವ್ಯಂಗ್ಯ

Nov 15 2024, 12:36 AM IST
ಮುಖ್ಯಮಂತ್ರಿ ಆದವರನ್ನು ಯಾರಾದರೂ ಮುಟ್ಟಲು ಆಗುತ್ತದೆಯೇ? ಹಾಗೇನಾದರೂ ಟಚ್‌ ಮಾಡಿದರೆ ಪೊಲೀಸರು ಒಳಗೆ ಹಾಕುತ್ತಾರೆ ಎಂದು ಹೇಳುವ ಮೂಲಕ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್‌ ನೀಡಿದ್ದಾರೆ.

17ರಂದು ಬನವಾಸಿಯಲ್ಲಿ ಪಂಪ ಕಂಡ ಭಾರತ ರಾಜ್ಯ ಸಾಹಿತ್ಯಗೋಷ್ಠಿ

Nov 15 2024, 12:34 AM IST
ಸಾಹಿತ್ಯ ಗೋಷ್ಠಿಯನ್ನು ಬನವಾಸಿಯ ವನವಾಸಿಕ ಯಾತ್ರಿ ನಿವಾಸದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ ೯.೪೫ಕ್ಕೆ ಕಾರ್ಯಕ್ರಮವನ್ನು ಪರಿಷದ್ ರಾಜ್ಯ ಉಪಾಧ್ಯಕ್ಷ ಎಸ್.ಜಿ. ಕೋಟಿ ಉದ್ಘಾಟಿಸುವರು.

ರಾಜ್ಯ ಸರ್ಕಾರದಿಂದಲೇ ನಿಜಲಿಂಗಪ್ಪ ಶ್ವೇತಭವನ ಖರೀದಿ

Nov 15 2024, 12:31 AM IST
State government to buy Nijalingappa's White House

ಬೆಳೆಹಾನಿ ವೀಕ್ಷಿಸಿದ ರಾಜ್ಯ ತನಿಖಾ ತಂಡ

Nov 14 2024, 12:50 AM IST
ರೈತರು ತಾವು ಬೆಳೆದ ಬೆಳೆಗಳಿಗೆ ತಗುಲಿದ ಖರ್ಚು-ವೆಚ್ಚಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ರೈತರ ಮನವಿಗೆ ಸ್ಪಂದಿಸಿದ ಸಮೀಕ್ಷಾ ತಂಡದ ಅಧಿಕಾರಿಗಳು ಬೆಳೆ ಹಾನಿ ಬಗ್ಗೆ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು.

ಬೆಂಗಳೂರು : 3ನೇ ಆವೃತ್ತಿಯ ರಾಜ್ಯ ಮಿನಿ ಒಲಿಂಪಿಕ್ಸ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

Nov 14 2024, 12:48 AM IST

3ನೇ ಆವೃತ್ತಿಯ ರಾಜ್ಯ ಮಿನಿ ಒಲಿಂಪಿಕ್ಸ್‌ಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. 2022ರ ಬಳಿಕ ಅಂಡರ್‌-14 ಕ್ರೀಡಾಕೂಟ ಆಯೋಜನೆಗೊಳ್ಳುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 5000ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಳ್ಳಲಿದ್ದಾರೆ.

ವಿಟಿಯು ರಾಜ್ಯ ಮಟ್ಟದ ವೇಯ್ಟ್ ಲಿಫ್ಟಿಂಗ್, ದೇಹದಾಢ್ಯ ಸ್ಪರ್ಧೆ: ಆಳ್ವಾಸ್‌ಗೆ ಅವಳಿ ಪ್ರಶಸ್ತಿ

Nov 14 2024, 12:48 AM IST
ಬೆಸ್ಟ್ ಲಿಫ್ಟರ್ ಬಾಲಕರ ವಿಭಾಗದಲ್ಲಿ ಆಕಾಶ್ ಎಜೆಇಐಟಿ ಮಂಗಳೂರು, ಬೆಸ್ಟ್ ಲಿಫ್ಟರ್ ಬಾಲಕಿಯರ ವಿಭಾಗದಲ್ಲಿ ರಿಕ್ತಕಿರಣ್ ಶ್ರೀನಿವಾಸ ಕಾಲೇಜು ಮಂಗಳೂರು. ಮಿಸ್ಟರ್ ವಿಟಿಯು ಆಳ್ವಾಸ್‌ನ ಭರತ್ ಪ್ರಶಸ್ತಿಯನ್ನು ಪಡೆದರು.

ಜನವರಿಯೊಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ - ಭವಿಷ್ಯ ಅಲ್ಲ ವಾಸ್ತವ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

Nov 12 2024, 01:33 AM IST

  ಜನವರಿಯೊಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿರುವುದು ಭವಿಷ್ಯ ಅಲ್ಲ, ವಾಸ್ತವ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪುನರುಚ್ಚರಿಸಿದರು.

ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದ ರಾಜ್ಯ ದಿವಾಳಿ: ರೂಪಾಲಿ ನಾಯ್ಕ

Nov 11 2024, 11:50 PM IST
ಪ್ರಧಾನಿ ನರೇಂದ್ರ ಮೋದಿ, ದೇಶಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ. ದೇಶದ ಪ್ರತಿ ನಾಗರಿಕರ ಒಳಿತಿಗಾಗಿ ಶ್ರಮಿಸುತ್ತಿದ್ದಾರೆ.

ಮಂಗಳೂರು: 16ರಂದು ರಾಜ್ಯ ಮಟ್ಟದ ಸಹಕಾರ ಸಪ್ತಾಹ

Nov 11 2024, 11:49 PM IST
ನ.14ರಿಂದ 20ರವರೆಗೆ ನಡೆಯುವ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ರಾಜ್ಯ ಮಟ್ಟದ ಕಾರ್ಯಕ್ರಮ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನ.16ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ರಾಷ್ಟ್ರೀಯ ಹಾಕಿ: ರಾಜ್ಯ ತಂಡದಲ್ಲಿ ಕೊಡಗಿನ 20 ಮಂದಿ

Nov 11 2024, 11:46 PM IST
ರಾಜ್ಯ ತಂಡಕ್ಕೆ ಕೊಡಗಿನಿಂದ ತಲಾ 10ವಿದ್ಯಾರ್ಥಿಗಳಂತೆ ಒಟ್ಟು 20 ವಿದ್ಯಾರ್ಥಿಗಳು ಆಯ್ಕಗೊಂಡಿದ್ದಾರೆ. ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 159
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved