• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್ ಮಂಡಳಿ ಹೆಸರಿನಲ್ಲಿ ಭೂ ಕಬಳಿಕೆ ಪ್ರಯತ್ನ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Nov 06 2024, 12:52 AM IST
ರಾಜ್ಯ ಸರ್ಕಾರದ ವಿರುದ್ಧ ಕೊಡಗು ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು. ಪ್ರಮುಖರು ಜಿಲ್ಲಾಡಳಿತ ಭವನಕ್ಕೆ ತೆರಳಿ ಮನವಿ ಸಲ್ಲಿಸಿದರು.

ವಕ್ಫ್ ಆಸ್ತಿಗಾಗಿ ರಾಜ್ಯ ಸರ್ಕಾರದ ಕುಮ್ಮಕ್ಕು: ರೈತರ ಪ್ರತಿಭಟನೆ

Nov 06 2024, 12:46 AM IST
ತಾಲೂಕು ಕಚೇರಿಯಲ್ಲಿ ಪ್ರತಿ ವಿಭಾಗದಲ್ಲಿ ಅಧಿಕಾರಿಗಳು ಸರ್ಕಾರಿ ಕೆಲಸ ಮಾಡಿಕೊಡಲು ಲಂಚ ಕೇಳುತ್ತಿದ್ದಾರೆ. ಇದರಿಂದ ರೈತರ ಹಾಗೂ ಸಾರ್ವಜನಿಕ ಕೆಲಸಗಳು ಆಗುತ್ತಿಲ್ಲ. ಕೂಡಲೇ ತಾಲೂಕು ಕಚೇರಿಯಲ್ಲಿ ನಡೆಯುತ್ತಿರುವ ಲಂಚಗುಳಿತನ ನಿಲ್ಲಬೇಕು.

ಮಂಗಳೂರಲ್ಲಿ ನವೆಂಬರ್ 16ರಂದು ರಾಜ್ಯ ಮಟ್ಟದ ಸಹಕಾರಿ ಸಪ್ತಾಹ

Nov 06 2024, 12:36 AM IST
2024ರ ನವೆಂಬರ್ 14 ರಿಂದ 20ರವರೆಗೆ ರಾಷ್ಟ್ರದಾದ್ಯಂತ ನಡೆಯಲಿರುವ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಈ ಬಾರಿ ‘ವಿಕಸಿತ ಭಾರತ’ ನಿರ್ಮಾಣದಲ್ಲಿ ಸಹಕಾರ ಸಂಘಗಳ ಪಾತ್ರ ಎಂಬ ಮುಖ್ಯ ಧ್ಯೇಯದೊಂದಿಗೆ ನಡೆಯಲಿದೆ.

ಸಾರ್ವಜನಿಕ ಆಸ್ತಿ ಕಬಳಿಸುವ ಹುನ್ನಾರ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Nov 05 2024, 12:48 AM IST
ಶಾಂತಿ ಸಾಮರಸ್ಯದ ನಾಡಾಗಿದ್ದ ರಾಜ್ಯವನ್ನು ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ವಕ್ಫ್ ಮಂಡಳಿಯ ಮೂಲಕ ಅತ್ಯಂತ ಆತಂಕದ ಸ್ಥಿತಿಗೆ ತಳ್ಳುತ್ತಿದೆ ಎಂದು ಗುರುಪ್ರಸಾದ ಹೆಗಡೆ ಆರೋಪಿಸಿದರು.

ಸಂಡೂರು ಉಪ ಚುನಾವಣೆ ಅಖಾಡ ಪ್ರಚಾರಕ್ಕೆ ರಾಜ್ಯ ನಾಯಕರ ದಂಡು; ರಾಜಕೀಯ ಕಳೆಕಟ್ಟಿದ ಗಣಿನಾಡು

Nov 05 2024, 12:38 AM IST
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಸಂಡೂರಿನಲ್ಲಿಯೇ ಬೀಡು ಬಿಟ್ಟಿದ್ದಾರೆ.

ಸಾವಿರಾರು ಎಕರೆ ರೈತರ ಭೂಮಿ ಪಹಣಿಯನ್ನು ವಕ್ಫ್‌ ಆಸ್ತಿ ಮಾಡಿರುವ ರಾಜ್ಯ ಸರ್ಕಾರ : ಬಿಜೆಪಿಯ ಎನ್‌.ಮಹೇಶ್‌

Nov 04 2024, 12:31 AM IST
ರಾಜ್ಯದ ಹಲವು ಜಿಲ್ಲೆಯಲ್ಲಿ ಸಾವಿರಾರು ಎಕರೆ ರೈತರ ಭೂಮಿಯ ಆರ್‌ಟಿಸಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಿಸಿರುವ ಇಲಾಖೆ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಯತ್ನಾಳ್‌ ಏನು ಮಾತಾಡುತ್ತಾರೋ ಭಗವಂತನೇ ಬಲ್ಲ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ

Nov 04 2024, 12:30 AM IST
ಯತ್ನಾಳ್ ಯಾವಾಗ ಏನು ಮಾತಾಡುತ್ತಾರೆ ಎಂಬುದನ್ನು ಆ ಭಗವಂತನೇ ಬಲ್ಲ. ಬಿಎಸ್‌ವೈ, ಅನಂತಕುಮಾರ್ ಪಕ್ಷ ಕಟ್ಟಿದ್ದಾರೆ. ಅವರು ಪಕ್ಷ ಕಟ್ಟದಿದ್ದರೆ ವೇದಿಕೆ ಹತ್ತುವ ಯೋಗ್ಯತೆಯೂ ಕೆಲವರಿಗಿರುತ್ತಿರಲಿಲ್ಲ. ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪರೋಕ್ಷವಾಗಿ ಯತ್ನಾಳ್‌ಗೆ ಕುಟುಕಿದ್ದಾರೆ.

ರಾಜ್ಯ ಕೈ ನಾಯಕರಿಗೆ ಖರ್ಗೆ ಒಗ್ಗಟ್ಟಿನ ಪಾಠ - ಒಡೆದು ಆಳಬೇಕು ಎಂದು ಪ್ರಯತ್ನ - ಎಚ್ಚರಿಕೆಯಿಂದ ಇರಬೇಕು

Nov 01 2024, 11:36 AM IST

‘ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯವರು ನಮ್ಮನ್ನು ಒಡೆದು ಆಳಬೇಕು ಎಂದು ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಒಬ್ಬರಿಗೆ ನೋವಾದಾಗ ಮತ್ತೊಬ್ಬರು ಖುಷಿಪಡಬೇಡಿ. ಇಂತಹ ಮನಃಸ್ಥಿತಿಯಿಂದಲೇ ನೀವು ಹಾಳಾಗುತ್ತೀರಿ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

(ಮಿಡಲ್‌) ರಾಜ್ಯ ಹೆದ್ದಾರಿ ಗುಂಡಿ ಮುಚ್ಚಲು ಕೆಂಪು ಜೇಡಿ ಮಣ್ಣು ಲೇಪನ

Nov 01 2024, 12:09 AM IST
ಶಿವಮೊಗ್ಗ-ಬೈಂದೂರು ರಾಜ್ಯ ಹೆದ್ದಾರಿಯ ಹೊಂಡ ಮುಚ್ಚಲು ಕೆಂಪು ಜೇಡಿ ಮಣ್ಣಿನ ಲೇಪನದ ದೃಶ್ಯ.

'ಗ್ಯಾರಂಟಿ ಯೋಜನೆಗಳಿಗೆ ಹಣ ಕೊಡಲಾಗದ ರಾಜ್ಯ ಸರ್ಕಾರ ಬಡವರಿಗೆ ನೀಡಿದ್ದ ಬಿಪಿಎಲ್‌ ಕಾರ್ಡ್‌ ರದ್ದು'

Nov 01 2024, 12:00 AM IST
ಬಿಪಿಎಲ್ ಕಾರ್ಡ್‌ದಾರರಿಗೆ ಕೇಂದ್ರ ಸರ್ಕಾರ ಐದು ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಇನ್ನುಳಿದ ಐದು ಕೆಜಿ ಅಕ್ಕಿಯನ್ನು ರಾಜ್ಯ ಸರ್ಕಾರ ನೀಡಬೇಕಿತ್ತು. ಆದರೆ ಐದುಕೆಜಿ ಅಕ್ಕಿ ಬದಲು ಕೆಜಿಗೆ 33 ರು.ಗಳಂತೆ ಹಣ ನೀಡುವುದಾಗಿ ತಿಳಿಸಿ ಈಗ ಏಕಾಏಕಿ ಸಾವಿರಾರು ಕಾರ್ಡ್‌ಗಳನ್ನೇ ರದ್ದುಮಾಡಿದೆ.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 159
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved