• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿನಿತ್ಯ ರಾಜ್ಯ ಸರ್ತೆ ಸಾರಿಗೆ ಬಸ್‌ನಲ್ಲಿ ನೂಕುನುಗ್ಗಲು..!

May 07 2024, 01:01 AM IST
ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದಿಂದಾಗಿ ಹಣಕೊಟ್ಟು ಪ್ರಯಾಣಿಸುವವರು ಬಸ್ ಹತ್ತಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ ಹತ್ತುವ ವೇಳೆ ಉಂಟಾಗುವ ನೂಕು ನುಗ್ಗಲಿನಲ್ಲಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಈಗಾಗಲೇ ನೂರಾರು ಪ್ರಯಾಣಿಕರು ಪಿಕ್ ಪಾಕೆಟ್ ಕಳ್ಳರ ಕೈಚಳಕ್ಕಕೆ ಬಲಿಯಾಗಿದ್ದಾರೆ.

ಲೋಕಸಭಾ ಚುನಾವಣೆ ನಂತರ ರಾಜ್ಯ ಸರ್ಕಾರ ಉರುಳಲಿದೆ: ಹಾಲಪ್ಪ ಆಚಾರ

May 06 2024, 12:35 AM IST
ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರ ಉರುಳುವುದು ಗ್ಯಾರಂಟಿ.

ಚುನಾವಣೆ ನಂತರ ರಾಜ್ಯ ಸರ್ಕಾರ ಪತನ: ಬಿಎಸ್‌ವೈ

May 06 2024, 12:34 AM IST
ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣೆ ನಂತರ ಪತನಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ನೀರ ಮೇಲಿನ ಗುಳ್ಳೆಯಂತೆ: ಗೋವಿಂದ ಕಾರಜೋಳ

May 06 2024, 12:34 AM IST
ಕಾಂಗ್ರೆಸ್ ಗ್ಯಾರಂಟಿಯಿಂದ ಜನರು ಉದ್ದಾರ ಆಗಲು ಸಾಧ್ಯವಿಲ್ಲ. 2 ಸಾವಿರ ರು.ಗಳು ಹಾಕಿ ಜನರಿಂದ ಬೆಲೆ ಏರಿಕೆ ಮೂಲಕ ಮೂರು ಪಟ್ಟು ದುಡ್ಡು ವಸೂಲಿ ಮಾಡಲಾಗುತ್ತಿದೆ.

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಅಶೋಕ್‌ ಜಯರಾಂ

May 05 2024, 02:05 AM IST
ಹಾಲಿಗೆ ಪ್ರೋತ್ಸಾಹಧನ ನೀಡಿಲ್ಲ. ಬೆಳೆಪರಿಹಾರದ ಹಣವನ್ನು ನೀಡದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ. ಬರದಿಂದ ರೈತರ ಬದುಕು ಜರ್ಜರಿತವಾಗಿದೆ. ಜಾನುವಾರುಗಳಿಗೆ ಮೇವು-ನೀರಿಲ್ಲದಂತಾಗಿದೆ. ತೀವ್ರ ಬರಗಾಲದಿಂದ ಬದುಕಲು ಸಾಧ್ಯವಾಗದಂತಿರುವ ಜಾನುವಾರುಗಳಿಗೆ ಸಕಾಲದಲ್ಲಿ ಮೇವು ಮತ್ತು ನೀರು ಒದಗಿಸುವಂತಹ ಕೆಲಸವನ್ನು ಸರ್ಕಾರ ಮಾಡಬೇಕಿದೆ.

ರಾಜ್ಯ, ದೇಶ ದಿವಾಳಿಯತ್ತ ಕೊಂಡೊಯ್ಯುವ ಹುನ್ನಾರ

May 05 2024, 02:02 AM IST
ಚಿಕ್ಕೋಡಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರವಾಗಿ ನಿಪ್ಪಾಣಿ ಕ್ಷೇತ್ರದ ಭಿವಶಿ, ಸೌಂದಲಗಾ, ನಾಗನೂರ, ಯಮಗರ್ನಿ, ಬೂದಿಹಾಳ ಕೊಡ್ನಿ, ಗಾಯಕನವಾಡಿ, ಬುದಲಮುಖ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿದರು.

ರಾಜ್ಯ ಸರ್ಕಾರ ಜನರಿಗೆ ದ್ರೋಹ ಎಸಗಿದೆ: ಯಡಿಯೂರಪ್ಪ

May 04 2024, 12:34 AM IST
ಬಿಜೆಪಿ ಅಧಿಕಾರವಧಿಯಲ್ಲಿ ಜಾರಿಗೆ ತಂದ ಯೋಜನೆಗಳಿಗೆ ಬ್ರೇಕ್‌ ಹಾಕಿ ರಾಜ್ಯದ ಜನರಿಗೆ ರಾಜ್ಯ ಸರ್ಕಾರ ಅನ್ಯಾಯವೆಸಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಕಿಡಿಕಾರಿದರು.

ಲೋಕಸಭೆ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆ

May 03 2024, 01:08 AM IST
ಜಗತ್ತಿನಲ್ಲಿ ಭಾರತವನ್ನು ಅಭಿವೃದ್ಧಿಯಲ್ಲಿ ಉತ್ತುಂಗಕ್ಕೆರಿಸಿದ ಮಹಾನ ಶಕ್ತಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಪ್ರಹ್ಲಾದ ಜೋಶಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕು.

ರಾಜ್ಯ ಕಾಂಗ್ರೆಸ್‌ ದಿವಾಳಿ: ಸುನೀಲಕುಮಾರ

May 03 2024, 01:04 AM IST
ದೇಶದಲ್ಲಿ ಕಾನೂನು ಸುವ್ಯವಸ್ಥೆಗೆ ನರೇಂದ್ರ ಮೋದಿ ಸಾಕಷ್ಟು ಕ್ರಮ ವಹಿಸಿದ್ದಾರೆ. ಅವರ ಕೈ ಬಲಪಡಿಸಲು ನಮ್ಮ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಬಹುಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲಕುಮಾರ ವಿನಂತಿಸಿದರು.

ಪ್ರಜ್ವಲ್‌ ಪರಾರಿ ಆಗೋವರ್ಗೂ ರಾಜ್ಯ ಸರ್ಕಾರ ಮಲಗಿತ್ತಾ?: ಯತ್ನಾಳ್‌

May 02 2024, 01:32 AM IST

  ಪ್ರಜ್ವಲ್ ಪರಾರಿ ಆಗುವವರೆಗೂ ರಾಜ್ಯ ಸರ್ಕಾರವೇನು ಮಲಗಿತ್ತಾ ಎಂದು ವಿಜಯಪುರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹರಿಹಾಯ್ದರು.

  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 125
  • next >

More Trending News

Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved