• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರಕ್ಕೆ ರೈತರ ನೆರವಿಗೆ ಬರಬೇಕು ಅನ್ನೋ ಆಸಕ್ತಿ ಇಲ್ಲ : ಸಿ.ಟಿ. ರವಿ

Apr 28 2024, 01:16 AM IST
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರೈತರ ನೆರವಿಗೆ ಬರಬೇಕು ಅನ್ನೋ ಆಸಕ್ತಿ ಇಲ್ಲ ಎಂದು ಮಾಜಿ ಸಚಿವ ಸಿ.ಟಿ. ರವಿ ಆರೋಪಿಸಿದ್ದಾರೆ.

ವಿಶ್ವಕರ್ಮ ಯೋಜನೆ ಅನುಷ್ಠಾನಕ್ಕೆ ರಾಜ್ಯ ಅಸಹಕಾರ: ಎಸ್. ದತ್ತಾತ್ರಿ

Apr 27 2024, 01:20 AM IST
ಪಿಎಂ ವಿಶ್ವಕರ್ಮ ಯೋಜನೆಗೆ ಕೊಪ್ಪಳ ಜಿಲ್ಲೆಯಲ್ಲಿ 70 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ ರಾಜ್ಯ ಸರ್ಕಾರ ಅದನ್ನು ಕೇಂದ್ರ ಕಳುಹಿಸಿಲ್ಲ. ಈ ಯೋಜನೆಗೆ ಅಸಹಕಾರ ನೀಡುತ್ತಿದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್. ದತ್ತಾತ್ರಿ ಆರೋಪಿಸಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಮತದಾರರ ಹಿಡಿಶಾಪ: ಪಾಟೀಲ

Apr 27 2024, 01:17 AM IST
ಇತ್ತೀಚಿನ ಸರ್ವೇ ಪ್ರಕಾರ ದೇಶದಲ್ಲಿ ಬಿಜೆಪಿ ಮೈತ್ರಿಕೂಟ 400 ಗಡಿ ದಾಟಲಿದೆ. ಗದ್ದಿಗೌಡರ ಸರಳತೆಯೇ ಅವರನ್ನು ಮತ್ತೆ ಲೋಕಸಭೆಗೆ ಕಳಿಸಲಿದೆ

ರಾಜ್ಯ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸಿ-ಶಾಸಕ ಬಣಕಾರ

Apr 26 2024, 12:46 AM IST
ಈ ಹಿಂದಿನ ಎಲ್ಲ ಚುನಾವಣೆಗಳ ಇತಿಹಾಸ ಅಳಿಸಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಯು.ಬಿ. ಬಣಕಾರ ವಿಶ್ವಾಸ ವ್ಯಕ್ತಪಡಿಸಿದರು.

ಗ್ಯಾರಂಟಿಗಳ ಭಾರದಲ್ಲಿ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ: ಮಾಜಿ ಸಚಿವ, ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪುರ್

Apr 25 2024, 01:03 AM IST
ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳ ಆರ್ಥಿಕ ಭಾರದಲ್ಲಿ ಸರ್ಕಾರ ಆರ್ಥಿಕ ದಿವಾಳಿಯಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪುರ್ ತಿಳಿಸಿದರು. ಅರಕಲಗೂಡಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಕನ್ನಡ ರಾಜ್ಯ, ಭಾಷೆ ಗುರುತಿಸಲು ರಾಜ್‌ ಶ್ರಮ ಕಾರಣ: ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಪುಟ್ಟಣ್ಣಗೋಕಾಕ್

Apr 25 2024, 01:02 AM IST
ದೇಶದಲ್ಲಿ ಕನ್ನಡ ರಾಜ್ಯ ಹಾಗೂ ಭಾಷೆಯನ್ನು ಗುರುತಿಸುತ್ತಿದ್ದಾರೆ ಎಂದರೆ ಡಾ.ರಾಜ್‌ಕುಮಾರ್‌ರವರ ಹೋರಾಟಗಳು ಹಾಗೂ ಶ್ರಮದಿಂದ ಮಾತ್ರ ಸಾಧ್ಯವಾಗಿದೆ ಎಂದು ತಾಲೂಕು ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಪುಟ್ಟಣ್ಣಗೋಕಾಕ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಡಾ.ರಾಜ್‌ಕುಮಾರ್ ರಸ್ತೆಯಲ್ಲಿ ಡಾ.ರಾಜ್‌ಕುಮಾರ್ ರವರ ಹುಟ್ಟುಹಬ್ಬದ ಅಂಗವಾಗಿ ಬುಧವಾರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ದೇಶ, ರಾಜ್ಯ ಸುಭದ್ರತೆಗೆ ಕುಮಾರಣ್ಣನನ್ನು ಬೆಂಬಲಿಸಿ: ಬಿ.ಎಂ.ಕಿರಣ್

Apr 25 2024, 01:00 AM IST
ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಇಲ್ಲಸಲ್ಲದ ಟೀಕೆ, ಮೂದಲಿಕೆ ಮಾಡುವುದು ಕಾಂಗ್ರೆಸ್‌ ಪಕ್ಷದ ಜಯಾಮಾನವಾಗಿದೆ. ಮೋದಿಜೀ ದೇಶದ ಆರ್ಥಿಕ ಭದ್ರತೆ ಜನರಿಗಾಗಿ ಗ್ಯಾರಂಟಿ ನೀಡಲಿದ್ದಾರೆ. ಮತಕ್ಕಾಗಿ ಎಂದು ಗ್ಯಾರಂಟಿಯ ತಾತ್ಕಾಲಿಕ ಆಸೆ ತೋರಿಸಲಾರರು ಎಂಬುದನ್ನು ಮತದಾರರು ಅರಿಯಬೇಕು.

ಕಾಂಗ್ರೆಸ್ ಗೆದ್ದರೆ ರಾಜ್ಯ ಸರ್ಕಾರಕ್ಕೆ ಬಲ

Apr 24 2024, 02:23 AM IST
ಅರಭಾವಿ ವಿಧಾನಸಭಾ ಕ್ಷೇತ್ರದ ದುರದುಂಡಿ, ರಾಜಾಪೂರ, ಶಿವಾಪೂರ, ಖಾನಟ್ಟಿ‌ ಹಾಗೂ ಮುನ್ಯಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಪರ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಜೊತೆಗೂಡಿ ಸಚಿವ ಸತೀಶ್ ಜಾರಕಿಹೊಳಿ ಮತಯಾಚಿಸಿ ಮಾತನಾಡಿದರು.

ರಾಜ್ಯ ವರ್ಸಸ್‌ ಕೇಂದ್ರ ಸಂಘರ್ಷ ತಾರಕಕ್ಕೆ । ಬರ ಪರಿಹಾರಕ್ಕೆ ಕಾಂಗ್ರೆಸ್‌ ಧರಣಿ

Apr 24 2024, 02:22 AM IST
ಬರ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ನಡುವೆ ಸಂಘರ್ಷ ತಾರಕಕ್ಕೇರಿದ್ದು, ‘ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ಮೋದಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ’ ಎಂದು ಆರೋಪಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಮಂಗಳವಾರ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿದರು.

ರಾಜ್ಯ ಸರ್ಕಾರ ವಜಾಕ್ಕೆ ಶ್ರೀರಾಮಸೇನೆ ಆಗ್ರಹ

Apr 24 2024, 02:20 AM IST
ರಾಜ್ಯದಲ್ಲಿ ಕೇವಲ ಎರಡೇ ದಿನದಲ್ಲಿ ಸಾಲು ಸಾಲು ಹಿಂದೂಗಳ ಮೇಲೆ ಮತಾಂಧರಿಂದ ಬರ್ಬರ ಕೊಲೆ, ದಾಳಿಯಿಂದಾಗಿ ರಾಜ್ಯದಲ್ಲಿ ಕುಸಿದುಬಿದ್ದ ಕಾನೂನು ಸುವ್ಯವಸ್ಥೆ ಹಿನ್ನೆಲೆ ರಾಜ್ಯದಲ್ಲಿ ರಾಷ್ಟ್ರಪತಿ ಶಾಸನ ಜಾರಿಮಾಡಬೇಕು ಎಂದು ಶ್ರೀರಾಮಸೇನೆ ಆಗ್ರಹಿಸಿದೆ.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 125
  • next >

More Trending News

Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved