• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ 5,911.16 ಕೋಟಿ ರು ಮೊತ್ತದ 5 838 ಯೋಜನೆ ಬಾಕಿ ಉಳಿಸಿದ ಬಿಜೆಪಿ ಸರ್ಕಾರ

Jul 30 2024, 10:21 AM IST

ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ ಸಾವಿರಾರು ಯೋಜನೆಗಳ ಪೈಕಿ 5,911.16 ಕೋಟಿ ರು. ಮೊತ್ತದ 5,838 ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಹಿಂದಿನ ಸರ್ಕಾರ ವಿಫಲವಾಗಿದೆ -  ಮಹಾಲೆಕ್ಕಪರಿಶೋಧಕರು  

ರಾಜ್ಯ ಸರ್ಕಾದಿಂದ ಫೀ ನಿಗದಿ : ಸರ್ಕಾರಿ ನರ್ಸಿಂಗ್‌ ಸೀಟಿಗೆ ₹10 000, ಖಾಸಗಿ ಸೀಟಿಗೆ ₹1.4 ಲಕ್ಷ ಶುಲ್ಕ ನಿಗದಿ

Jul 30 2024, 09:46 AM IST

  ಖಾಸಗಿ ನರ್ಸಿಂಗ್‌ ಕಾಲೇಜುಗಳಲ್ಲಿನ ಶೇ.20ರಷ್ಟು ಸರ್ಕಾರಿ ಕೋಟಾದ ಸೀಟುಗಳಿಗೆ 10 ಸಾವಿರ ರು. ಮತ್ತು ಆಡಳಿತ ಮಂಡಳಿ ಕೋಟಾ ಸೀಟುಗಳಿಗೆ 1 ಲಕ್ಷ ರು.ನಿಂದ 1.40 ಲಕ್ಷ ರು.ವರೆಗೆ ಶುಲ್ಕ ನಿಗದಿ 

ಮಳೆಗೆ ಮನೆ ಹಾನಿ: ಸಂತ್ರಸ್ತ ಗಂಗಮ್ಮಗೆ ರಾಜ್ಯ ಮಹಿಳಾ ನಿಲಯದಲ್ಲಿ ಆಶ್ರಯ

Jul 30 2024, 12:39 AM IST
ಮಹಾನಗರ ಪಾಲಿಕೆ ವ್ಯಾಪ್ತಿಯ 21ನೇ ವಾರ್ಡ್‌ನಲ್ಲಿ ಬಿ.ಬಸಾಪುರ ನಿವಾಸಿ ಗಂಗಮ್ಮ ಅವರ ಮನೆಯು ಮಳೆಯಿಂದಾಗಿ ಬಿದ್ದುಹೋಗಿದೆ. ಈ ಹಿನ್ನೆಲೆ ವೃದ್ಧೆಯ ತಾತ್ಕಾಲಿಕ ವಾಸಕ್ಕಾಗಿ ಅಧಿಕಾರಿಗಳು ರಾಜ್ಯ ಮಹಿಳಾ ನಿಲಯದಲ್ಲಿ ಆಶ್ರಯ ಕಲ್ಪಿಸಿದ್ದಾರೆ.

ಕಾವೇರಿ ನದಿ ದಂಡೆಯಲ್ಲಿ ಅಸ್ಥಿ ವಿಸರ್ಜನೆ : ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ನೋಟಿಸ್

Jul 30 2024, 12:38 AM IST
ಕಾವೇದಿ ನದಿ ದಂಡೆಯಲ್ಲಿ ಅಸ್ಥಿ ವಿಸರ್ಜನೆ ಸೇರಿದಂತೆ ಇತರೆ ಮಾಲಿನ್ಯಕಾರಕ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಮತ್ತು ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಅಸ್ಥಿ ವಿಸರ್ಜನೆಗೆ ಅವಕಾಶ ಕಲ್ಪಿಸಲು ಮಾರ್ಗಸೂಚಿ ರೂಪಿಸುವಂತೆ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಕುಟ್ಟ - ಮಡಿಕೇರಿ ರಾಜ್ಯ ಹೆದ್ದಾರಿಯಲ್ಲಿ ಆ. 27 ರವರೆಗೆ ವಾಹನ ಸಂಚಾರ ನಿಷೇಧ

Jul 30 2024, 12:35 AM IST
ಕುಸಿತವಾಗಿರುವ ಭಾಗದಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಡಿಸಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೆಲವು ದಿನಗಳಿಂದ ತೀವ್ರ ಮಳೆಯಾಗುತ್ತಿದೆ.

ಆ.24ರಂದು ರಾಜ್ಯ ಮಟ್ಟದ ಜಿಲ್ಲಾ ವಾಣಿಜ್ಯ ಸಂಘ-ಸಂಸ್ಥೆಗಳ ಸಮ್ಮೇಳನ

Jul 30 2024, 12:35 AM IST
ಕಲ್ಯಾಣ ನಾಡಲ್ಲಿ ಉದ್ದಿಮೆ ವಹಿವಾಟುಗಳಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದೊಂದಿಗೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ), ಬೆಂಗಳೂರು ಇ‍ರು ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸಹಯೋಗದೊಂದಿಗೆ ಆ.24ರಂದು ಕಲಬುರಗಿಯಲ್ಲಿ ರಾಜ್ಯ ಮಟ್ಟದ ಜಿಲ್ಲಾ ವಾಣಿಜ್ಯ ಸಂಘ ಸಂಸ್ಥೆಗಳ ಸಮ್ಮೇಳನವನ್ನು ಆಯೋಜಿಸಿದ್ದಾರೆ.

ರಾಜ್ಯ ಅಭಿವೃದ್ಧಿಗೆ ಸ್ಪಂದಿಸದ ಕೇಂದ್ರ ಸರ್ಕಾರ ಬಜೆಟ್‌: ಸಂಸದೆ ಡಾ.ಪ್ರಭಾ

Jul 29 2024, 12:53 AM IST
ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಯಾವುದೇ ಕೊಡುಗೆ ನೀಡದ ಕಾರಣಕ್ಕಾಗಿ ಹೂರಣವಿಲ್ಲದ ಹೋಳಿಗೆಯೆಂಬುದಾಗಿ ಟೀಕಿಸಿದ್ದನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಸಮರ್ಥಿಸಿಕೊಂಡಿದ್ದಾರೆ.

ಬಿಜೆಪಿ ಸಿಎಂಗಳಿಗೆ ಮೋದಿ ‘ವಿಕಸಿತ ಭಾರತ’ ಪಾಠ : ಕೇಂದ್ರ-ರಾಜ್ಯ ಸರ್ಕಾರಗಳು ಸಮನ್ವಯದಲ್ಲಿ ಕೆಲಸ ಮಾಡಲು ಸೂಚನೆ

Jul 29 2024, 12:52 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಲ್ಲಿ ಶ್ರಮ ವಹಿಸಿ ಕೆಲಸ ಮಾಡಿದರೆ ವಿಕಸಿತ ಭಾರತದ ಕನಸು ನನಸಾಗಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಜ್ಯ ಸರ್ಕಾರ ಹಗರಣಗಳ ಸರಮಾಲೆ ಧರಿಸಿ ನಿಂತಿದೆ: ಶಾಸಕ ಹರತಾಳು ಹಾಲಪ್ಪ

Jul 29 2024, 12:51 AM IST
ಹೊಸನಗರದ ಪಟ್ಟಣದ ಮಂದಿರದಲ್ಲಿ ಆಯೋಜಿಸಿದ್ದ ಬಿಜೆಪಿ ಹೊಸನಗರ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾಜಿ ಶಾಸಕ ಹರತಾಳು ಹಾಲಪ್ಪ ಉದ್ಘಾಟಿಸಿದರು.

ರಾಜ್ಯ ಪುರಸ್ಕಾರ: ಜಿಲ್ಲಾ ಮಟ್ಟದ ಸ್ಕೌಟ್ಸ್‌ ಹಾಗೂ ಗೈಡ್ಸ್‌ಗಳ ಪೂರ್ವ ಸಿದ್ಧತಾ ಶಿಬಿರ

Jul 29 2024, 12:46 AM IST
ಫ್ರೊಫಿಸಿಯನ್ಸಿ ಬ್ಯಾಡ್ಜ್, ಆರು ತಿಂಗಳ ಪ್ರಾಜೆಕ್ಟ್ ಮುಂತಾದ ವಿಷಯಗಳ ಕುರಿತು ಮಾಹಿತಿ ಮತ್ತು ತರಬೇತಿ ನೀಡಲಾಯಿತು.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 143
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved