• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾದರಿ ರಾಜ್ಯ ರೂಪಿಸಿದ ಶಿಲ್ಪಿ ಸರ್‌ ಎಂ.ವಿಶ್ವೇಶ್ವರಯ್ಯ

Sep 16 2025, 12:03 AM IST
ಬ್ರಿಟಿಷರು ನಮ್ಮನ್ನು ಆಳುತ್ತಿದ್ದ ಕಾಲದಲ್ಲಿ ಬ್ರಿಟಿಷರಿಗೆ ಅಭಿವೃದ್ಧಿಯ ಪಾಠಗಳನ್ನು ಸರ್‌ ಎಂವಿ ಬೋಧಿಸಿದ್ದರು. ವಿಜ್ಞಾನ, ತಂತ್ರಜ್ಞಾನ, ನಗರ ನಿರ್ಮಾಣ, ಪ್ರವಾಹ ನಿರ್ವಹಣೆ, ಕೃಷಿ, ಶಿಕ್ಷಣ, ನೀರಾವರಿ, ಕೈಗಾರಿಕೆ, ಜಲಾಶಯಗಳ ನಿರ್ಮಾಣ ಯೋಜನೆಗಳನ್ನು ಜಾರಿಗೊಳಿಸಿ ಮೈಸೂರನ್ನು ಮಾದರಿ ರಾಜ್ಯವನ್ನಾಗಿಸಿದರು.

ರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಓಲೈಕೆ : ಶೋಭಾ ಕರಂದ್ಲಾಜೆ ಟೀಕೆ

Sep 15 2025, 01:00 AM IST
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಜನ ವಿರೋಧಿ, ಹಿಂದೂ ವಿರೋಧಿ ಕಾಂಗ್ರೆಸ್‌ ಸರ್ಕಾರ ಅಲ್ಪಸಂಖ್ಯಾತರನ್ನು ಮಾತ್ರ ಓಲೈಕೆ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕಿಸಿದರು.

ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ

Sep 15 2025, 01:00 AM IST
ವಿಜಯಪುರ: ದೇಶೀಯ ಕ್ರೀಡೆಗಳಿಂದ ದೈಹಿಕ-ಮಾನಸಿಕ ಸದೃಢತೆ ಕಾಪಾಡಿಕೊಳ್ಳಬೇಕು ಎಂದು ವಾಲಿಬಾಲ್ ಕ್ರೀಡಾಪಟು ಶ್ರೀರಾಮಪ್ಪ ಹೇಳಿದರು.

ಕೇಂದ್ರ,ರಾಜ್ಯ ಸರ್ಕಾರಗಳಿಂದ ಜನವಿರೋಧಿ ನೀತಿ

Sep 14 2025, 01:04 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಶದ ರೈತರ, ಬಡವರ, ಕೃಷಿಕರ, ಕೂಲಿಕಾರ್ಮಿಕರ ಮತ್ತು ಅಸಂಘಟಿತ ವಲಯಗಳಲ್ಲಿ ದುಡಿವ ಶ್ರಮಜೀವಿಗಳ ಬದುಕಿನ ಜೊತೆ ಚೆಲ್ಲಾಟವಾಡುವ ಮೂಲಕ ಜನ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಸಿಐಟಿಯು ಮತ್ತು ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್‌.ವರಲಕ್ಷ್ಮೀ ಆರೋಪಿಸಿದರು.

ಶಿಕ್ಷಕರ ಕೊರತೆ ನೀಗಿಸಲು ರಾಜ್ಯ ಸರ್ಕಾರಕ್ಕೆ ಪತ್ರ: ದಿನೇಶ್ ಗೂಳಿಗೌಡ

Sep 13 2025, 02:04 AM IST
ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಫಲಿತಾಂಶ ಗಮನಿಸಿದರೆ ಇಂಗ್ಲಿಷ್ ಮತ್ತು ಗಣಿತ ವಿಷಯಗಳಲ್ಲಿ ಅನುತೀರ್ಣರಾಗಿರುವವರೇ ಹೆಚ್ಚು. ಶಿಕ್ಷಕರ ಕೊರತೆ ಇರುವುದು ಗಮನಕ್ಕೆ ಬಂದಿದ್ದು, ಇದನ್ನು ಸರ್ಕಾರದ ಗಮನಕ್ಕೆ ತಂದು ಶಿಕ್ಷಕರ ಕೊರತೆ ನೀಗಿಸಲಾಗುವುದು.

ರಾಜ್ಯ ಸರ್ಕಾರದಿಂದ ಜಾತಿಗಳನ್ನು ಒಡೆಯುವ ಹುನ್ನಾರ

Sep 13 2025, 02:04 AM IST
ಹಿಂದುಳಿದ ವರ್ಗಗಳ ಜಾತಿ ಗಣತಿ ಹೆಸರಲ್ಲಿ ರಾಜ್ಯ ಸರ್ಕಾರವು ಕ್ರೈಸ್ತ ಉಪ್ಪಾರ, ಕ್ರೈಸ್ತ ಭೋವಿ ಎನ್ನುವ ಕಾಲಂ ಸೃಷ್ಟಿಸಿ, ಜಾತಿಗಳನ್ನು ಒಡೆಯುವ ಹುನ್ನಾರ ನಡೆಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಕಿಡಿಕಾರಿದರು

ರಕ್ತಪಾತವಾದರೆ ರಾಜ್ಯ ಸರ್ಕಾರವೇ ಹೊಣೆ: ಎ.ಮಂಜುನಾಥ್

Sep 13 2025, 02:04 AM IST
ರಾಮನಗರ: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೂಲಕ ನಿರ್ಮಿಸಲು ಹೊರಟಿರುವ ಬಿಡದಿ ಟೌನ್ ಶಿಪ್ ಯೋಜನೆಗೆ ರೈತರ ತೀವ್ರ ವಿರೋಧವಿದೆ. ಇದನ್ನೂ ಲೆಕ್ಕಿಸದೆ ಯೋಜನೆ ಜಾರಿಗೊಳಿಸಿದರೆ ಮುಂದಾಗುವ ರಕ್ತಪಾತಕ್ಕೆ ರಾಜ್ಯ ಸರ್ಕಾರವೇ ಹೊಣೆ ಆಗಬೇಕಾಗುತ್ತದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಎ.ಮಂಜುನಾಥ್ ಎಚ್ಚರಿಕೆ ನೀಡಿದರು.

ಗ್ಯಾರಂಟಿಗೆ ರಾಜ್ಯ ದೋಚುತ್ತಿರುವ ಕಾಂಗ್ರೆಸ್‌: ಸಿ.ಟಿ.ರವಿ

Sep 12 2025, 01:00 AM IST
ಕೇಂದ್ರ ಸರ್ಕಾರ ಜೀವರಕ್ಷಕ ಔಷಧಿಗೆ ಕಡಿಮೆ ಶುಲ್ಕ, ಹನ್ನೆರಡು ಲಕ್ಷದವರೆಗೆ ಶೂನ್ಯ ತೆರಿಗೆ ವಿಧಿಸಿದರೆ, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಉಳಿಸಿಕೊಳ್ಳಲು ಅಡುಗೆ ಎಣ್ಣೆಯಿಂದ ಕುಡಿಯುವ ಎಣ್ಣೆಗೂ ಬೆಲೆ ಏರಿಸಿ ಸಾಮಾನ್ಯರನ್ನು ದೋಚುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು.

ರಾಜ್ಯ ಹೆದ್ದಾರಿ ರಕ್ಷಣಾ ಗೋಡೆ ತೆರವು: ಆಕ್ರೋಶ

Sep 12 2025, 12:06 AM IST
ಲಿಂಗಸೂಗೂರು-ಗಂಗಾವತಿಯ ರಾಜ್ಯ ಹೆದ್ದಾರಿಯ ಸುರಕ್ಷತೆಗಾಗಿ ಲೋಕೋಪಯೋಗಿ ಇಲಾಖೆ ಅಲ್ಲಲ್ಲಿ ರಕ್ಷಣಾ ಗೋಡೆ ನಿರ್ಮಿಸುವುದು ನಿಯಮ. ಪಟ್ಟಣದಿಂದ ಗಂಗಾವತಿ ಮಾರ್ಗದಲ್ಲಿ ಸಾಗುವಾಗ ಕೆಇಬಿ ಬಳಿ ಅಳವಡಿಸಿದ್ದ ರಕ್ಷಣಾ ಗೋಡೆಯನ್ನು ಇಲಾಖೆಯ ಅನುಮತಿ ಪಡೆಯದೇ ಕಿತ್ತೆಸೆದು ಸರ್ಕಾರಿ ಆಸ್ತಿಯನ್ನು ಹಾನಿಗೊಳಿಸಲಾಗಿದೆ.

ರಾಜ್ಯ ತಲಾದಾಯ ಹೆಚ್ಚಳಕ್ಕೆ ಪಂಚ ಗ್ಯಾರಂಟಿ ಕೊಡುಗೆ: ವಿನಯಕುಮಾರ ಸೊರಕೆ

Sep 11 2025, 01:00 AM IST
ಇಡೀ ದೇಶದಲ್ಲೇ ತಲಾದಾಯದಲ್ಲಿ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದೆಯೆಂದು ಕೇಂದ್ರ ಸರ್ಕಾರ ಹೇಳಿದ್ದು, ಜನರ ಆದಾಯ ಹೆಚ್ಚಳಕ್ಕೆ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 159
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved