• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೈಬರ್‌ ಭದ್ರತಾ ನೀತಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ: ಡಾ। ಜಿ.ಪರಮೇಶ್ವರ್‌

Mar 07 2024, 01:49 AM IST
ರಾಜ್ಯದಲ್ಲಿ ಸೈಬರ್‌ ವಂಚನೆ ತಡೆಯಲು ಮತ್ತು ಜನರ ದತ್ತಾಂಶ ದುರುಪಯೋಗ ತಡೆಯಲು ಸೈಬರ್‌ ಸೆಕ್ಯೂರಿಟಿ ನೀತಿ ಜಾರಿಗೆ ಯೋಜಿಸಲಾಗಿದೆ ಎಂದು ಡಾ। ಜಿ.ಪರಮೇಶ್ವರ್‌ ಹೇಳಿದ್ದಾರೆ.

ರಾಜ್ಯ ಸರ್ಕಾರದ ಜಾತಿ ಗಣತಿ ವಿರುದ್ಧ ಹೋರಾಟ: ವೀರಣ್ಣ ಚರಂತಿಮಠ

Mar 07 2024, 01:46 AM IST
ಬಾಗಲಕೋಟೆ : ರಾಜ್ಯ ಸರ್ಕಾರದ ಜಾತಿ ಗಣತಿಯನ್ನು ನಾವು ಒಪ್ಪುವುದಿಲ್ಲ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಜಾತಿ ಗಣತಿ ಮಾಡಿಸುತ್ತೇವೆ ಹಾಗೂ ಸರ್ಕಾರದ ಜಾತಿ ಗಣತಿ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ಮಾನವ-ಪ್ರಾಣಿ ಸಂಘರ್ಷ ರಾಜ್ಯ ವಿಪತ್ತು: ಕೇರಳ ಘೋಷಣೆ

Mar 07 2024, 01:45 AM IST
ವನ್ಯಜೀವಿ ದಾಳಿ ವೇಳೆ ಎಸ್‌ಡಿಆರ್‌ಎಫ್‌ ಬಳಕೆಗೆ ಅವಕಾಶ ನೀಡಿದ್ದು, ಮಾನವ ಪ್ರಾಣಿ ಸಂಘರ್ಷವನ್ನು ರಾಜ್ಯ ವಿಪತ್ತು ಎಂಬುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ

Mar 06 2024, 02:24 AM IST
ರಾಷ್ಟ್ರದ ಸುಭದ್ರತೆಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿದೆ, ರಾಷ್ಟ್ರದ ಶಾಶ್ವತ ಅಭಿವೃದ್ದಿಗಾಗಿ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ, ಸಂವಿಧಾನ ರಕ್ಷಣೆ ಬಿಜೆಪಿಯಲ್ಲಿ ಕಾಣಬಹುದು ಹೊರತಾಗಿ ಕಾಂಗ್ರೆಸ್ಸಿನಿಂದ ಅಲ್ಲ

ರಾಮ ರಾಜ್ಯ ನಿರ್ಮಾಣದತ್ತ ನಮ್ಮ ಚಿತ್ತ: ಗೋಪಾಲ್ ಜೀ

Mar 06 2024, 02:23 AM IST
ವಿಶ್ವದ ಕೋಟಿ ಕೋಟಿ ಜನರ ಕನಸಾಗಿದ್ದ ಅಯೋಧ್ಯೆಯ ರಾಮ ಮಂದಿರವು ಉದ್ಘಾಟನೆಯಾಗಿದೆ, ಇದೀಗ ನಮ್ಮೇಲರ ಮುಂದಿನ ಗುರಿ ದೇಶದಲ್ಲಿ ರಾಮ ರಾಜ್ಯದ ನಿರ್ಮಾಣದತ್ತ ಆಗಿರಬೇಕು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗಿಲ್ಲ

Mar 06 2024, 02:16 AM IST
ಚಿತ್ರದುರ್ಗ ತಾಲೂಕಿನ ತುರುವನೂರು ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಹೋಬಳಿ ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.

ತನ್ನ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ರಾಜ್ಯ ಸರ್ಕಾರದ ಸುಳ್ಳು ಆರೋಪ: ಪ್ರತಾಪ್‌ಸಿಂಹ ನಾಯಕ್‌

Mar 06 2024, 02:15 AM IST
ಗ್ಯಾರಂಟಿಗಳ ಖರ್ಚಿಗೆ 65 ಸಾವಿರ ಕೋಟಿ ವ್ಯಯ ಮಾಡುವ ಸ್ಥಿತಿಗೆ ಬಂದಿದೆ. ಅಗತ್ಯ ಖರ್ಚುಗಳ ಮಿತಿ ಶೆ. ೧೦೦ ದಾಟಿದ್ದು 1.5 ಲಕ್ಷ ಕೋಟಿಯ ದೊಡ್ಡ ಸಾಲವನ್ನು ಪಡೆಯುವ ಸ್ಥಿತಿ ಬಂದಿದೆ. ಇದರಿಂದ ರಾಜ್ಯದ ಆರ್ಥಿಕ ಸ್ಥಿತಿ 10 ವರ್ಷ ಹಿಂದೆ ಹೋಗಿದೆ ಎಂದು ಪ್ರತಾಪ್‌ಸಿಂಹ ನಾಯಕ್‌ ಆರೋಪಿಸಿದರು.

ರಾಜ್ಯ ಬಿಜೆಪಿಯಿಂದ ಇಂದು ನಾರಿಶಕ್ತಿ ಸ್ಕೂಟರ್‌ ಯಾತ್ರೆ

Mar 05 2024, 01:31 AM IST
ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಂಗಳವಾರ ರಾಜ್ಯಾದ್ಯಂತ ‘ನಾರಿಶಕ್ತಿ ಯಾತ್ರೆ’ ಹಮ್ಮಿಕೊಳ್ಳಲಾಗಿದೆ ಎಂದು ಮೋರ್ಚಾ ಅಧ್ಯಕ್ಷೆ ಸಿ.ಮಂಜುಳಾ ತಿಳಿಸಿದ್ದಾರೆ.

ಮೀರಾ ಶಿವಲಿಂಗಯ್ಯರಿಗೆ ರಾಜ್ಯ ಮುಕ್ತ ವಿವಿಯಿಂದ ‘ಗೌರವ ಡಾಕ್ಟರೇಟ್’ ಪ್ರದಾನ

Mar 04 2024, 01:22 AM IST
ವಿವಿಧ ಕ್ಷೇತ್ರಗಳಲ್ಲಿ ಮಹೋನ್ನತ ಸೇವೆ ಸಲ್ಲಿಸಿರುವ ಮಂಡ್ಯ ಎಸ್.ಬಿ.ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಅವರಿಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ೧೯ ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ ಇತರರು ಭಾಗಿ.

ರಾಜ್ಯ ಸರ್ಕಾರದ ಜಾತಿ ಗಣತಿ ವರದಿ ಅವೈಜ್ಞಾನಿಕ: ಜಗದೀಶ ಶೆಟ್ಟರ್

Mar 04 2024, 01:17 AM IST
ವೀರಶೈವ ಲಿಂಗಾಯತ ಸಮಾಜ ದೊಡ್ಡದು. ಬಹಳಷ್ಟು ಒಳಪಂಗಡಗಳಿದ್ದು, ಒಗ್ಗೂಡಿಸುವ ಕೆಲಸ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 124
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved