23ರಂದು ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ: ಸುನಿಲ್ ಕುಮಾರ್
Jun 18 2025, 11:49 PM ISTಬಿಜೆಪಿ ವತಿಯಿಂದ ಎರಡು ಜಿಲ್ಲೆಗಳ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾ.ಪಂ.ಗಳ ಎದುರು 23ರಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸುನೀಲ್ ಕುಮಾರ್ ತಿಳಿಸಿದ್ದಾರೆ.