• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಶಾಸಕ ಜಿ.ಡಿ.ಹರೀಶ್‌ ಗೌಡ

Jun 19 2025, 12:34 AM IST
ಜೆಡಿಎಸ್‌ ಅಥವಾ ಬಿಜೆಪಿ ನಾಯಕರು ಸರ್ಕಾರ ಬೀಳಿಸುವುದಾಗಿ ಹೇಳಿಲ್ಲ. ಕಾಂಗ್ರೆಸ್ ಪಕ್ಷದವರೇ ಸರ್ಕಾರ ಬೀಳಿಸುತ್ತಾರೆ ಅನಿಸುತ್ತದೆ. ಎಲ್ಲಾ ಕ್ಷೇತ್ರಗಳಲ್ಲೂ ಮತದಾರರು ಅಭಿವೃದ್ಧಿ ಬಯಸುತ್ತಾರೆ. ಚುನಾವಣೆ ವೇಳೆ ಪಕ್ಷ.ಗೆದ್ದ ಮೇಲೆ ಪಕ್ಷ ಇಲ್ಲದೆ ಅಭಿವೃದ್ಧಿಪರವಾಗಿ ಚಿಂತಿಸಬೇಕು.

ರಾಜ್ಯ ಕಾಂಗ್ರೆಸ್‌ ಸರ್ಕಾರ ಐಸಿಯುನಲ್ಲಿದೆ

Jun 18 2025, 11:49 PM IST
ಎಚ್‌ಎನ್‌ ವ್ಯಾಲಿಯ 210 ಎಂಎಲ್‌ಡಿಗೆ 3 ನೇ ಹಂತದ ಶುದ್ಧೀಕರಣ ಮಾಡಲು ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಇಷ್ಟು ವರ್ಷವಾದರೂ ಆ ಕೆಲಸ ಆಗಿಲ್ಲ. 210 ರಲ್ಲಿ 148 ಎಂಎಲ್‌ಡಿ ನೀರು ಮಾತ್ರ ಬರುತ್ತಿದೆ. ಎಸ್‌ಟಿಪಿ ನೀರಿನಿಂದ ಬೆಳೆದ ತರಕಾರಿಗಳನ್ನೇ ಬೆಂಗಳೂರಿನ ಜನರು ಬಳಸುತ್ತಿದ್ದಾರೆ.

23ರಂದು ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ಪ್ರತಿಭಟನೆ: ಸುನಿಲ್‌ ಕುಮಾರ್‌

Jun 18 2025, 11:49 PM IST
ಬಿಜೆಪಿ ವತಿಯಿಂದ ಎರಡು ಜಿಲ್ಲೆಗಳ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾ.ಪಂ.ಗಳ ಎದುರು 23ರಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಜೂನ್‌ 23ರಂದು ರಾಜ್ಯ ಸರ್ಕಾರದ ವಿರುದ್ಧ ಅವಿಭಜಿತ ದ.ಕ. ಬಿಜೆಪಿ ಪ್ರತಿಭಟನೆ

Jun 18 2025, 11:48 PM IST
ರಾಜ್ಯ ಸರ್ಕಾರದ ವಿರುದ್ಧ ಅವಿಭಜಿತ ದ.ಕ. ಜಿಲ್ಲೆಯ ಎಲ್ಲ ಪಂಚಾಯತ್‌ಗಳಲ್ಲಿ ಜೂ.೨೩ ರಂದು ಬೆಳಗ್ಗೆ ೧೦ ಗಂಟೆಗೆ ಸಾಮೂಹಿಕ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ, ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದರು.

ರಾಜ್ಯ ಸರ್ಕಾರ ಜನವಿರೋಧಿ ನಿಲುವು ಖಂಡಿಸಿ 23ರಂದು ಗ್ರಾ.ಪಂ.ಗಳ ಮುಂದೆ ಬಿಜೆಪಿ ಧರಣಿ: ಸುನಿಲ್‌ ಕುಮಾರ್‌

Jun 18 2025, 02:09 AM IST
ರಾಜ್ಯ ಸರ್ಕಾರದ ಜನವಿರೋಧಿ ನಿಲುವು ಖಂಡಿಸಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ 380 ಗ್ರಾಮ ಪಂಚಾಯಿತಿಗಳ ಮುಂದೆ 23ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ತಪ್ಪುಗಳಿಗೆ ಪೊಲೀಸರು ಬಲಿಪಶು: ಬಿಜೆಪಿ ಆರೋಪ

Jun 17 2025, 02:30 AM IST
ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೆ ಸರ್ಕಾರವೇ ಹೊಣೆ. ಈ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ತರಾತುರಿಯಲ್ಲಿ ಅಮಾನತುಗೊಳಿಸಿ ಸರ್ಕಾರದ ತಪ್ಪುಗಳಿಗೆ ಅಧಿಕಾರಿಗಳನ್ನು ಬಲಿಪಶುಗಳನ್ನಾಗಿ ಮಾಡಿದ್ದಾರೆ.

ಕಾಲ್ತುಳಿತ: ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ; ಬಿಜೆಪಿ ಆರೋಪ

Jun 17 2025, 01:21 AM IST
ಆರ್‌ಸಿಬಿ ಕಪ್ ಗೆದ್ದಿದ್ದಕ್ಕೆ ಸಿಕ್ಕಿದ್ದು 20 ಕೋಟಿ, ಆರ್‌ಸಿಬಿ ಫ್ರಾಂಚೈಸಿ ಜೇಬು ಸೇರಿದ್ದು ಬರೋಬ್ಬರಿ 2.164 ಕೋಟಿ ರು. ಸಿಎಂ ಸಿದ್ದರಾಮಯ್ಯ ಅವರಿಗೆ ಕಾಲ್ತುಳಿತದ ಬಗ್ಗೆ ಮೆಸೇಜ್ ಬಂದಿತ್ತು. ಸಾವಿನ ಮೆಸೇಜ್ ಬಂದ ಮೇಲೂ ಸನ್ಮಾನ ಮಾಡಿದ್ದು ಸರಿನಾ.

ಕಾಲ್ತುಳಿತದ 11 ಮಂದಿ ಸಾವಿಗೆ ರಾಜ್ಯ ಸರ್ಕಾರವೇ ಹೊಣೆ: ಬಿಜೆಪಿ ಆರೋಪ

Jun 17 2025, 12:43 AM IST
ರಾಜ್ಯ ಸರ್ಕಾರ ಆರ್‌ಸಿಬಿ ತಂಡವನ್ನು ಸನ್ಮಾನಿಸಲು ತೆಗೆದುಕೊಂಡ ಕೆಟ್ಟ ನಡವಳಿಕೆಯಿಂದ 11 ಮಂದಿ ಅಮಾಯಕರ ಸಾವಾಗಿದೆ. ಇದರಿಂದ 11 ಕುಟುಂಬಸ್ಥರು ಶೋಕದಲ್ಲಿದ್ದಾರೆ. ಇದರ ಹೊಣೆ ಹೊತ್ತು ರಾಜ್ಯ ಸರ್ಕಾರದ ಪ್ರಮುಖರು ರಾಜೀನಾಮೆ ಕೊಡಬೇಕು.

ಹಿರೇಬೆಣಕಲ್ ಮೊರೇರ ತಟ್ಟೆ ಅಭಿವೃದ್ಧಿಗೆ ಮುಂದಾದ ರಾಜ್ಯ ಸರ್ಕಾರ

Jun 17 2025, 12:22 AM IST
ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಅಡಿಯಲ್ಲಿ ಐತಿಹಾಸಿಕ ಪ್ರವಾಸಿತಾಣಗಳ ಅಭಿವೃದ್ಧಿಗೆ ರೂಪಿಸಿರುವ ದತ್ತು ಯೋಜನೆಯಡಿ ರಾಜ್ಯ ಸರ್ಕಾರ ಹಿರೇಬೆಣಕಲ್ ಶಿಲಾಸಮಾಧಿಗಳು ಇರುವ ಸ್ಥಳವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಮುಂದಾಗಿ, ಯೋಜನೆ ರೂಪಿಸಿದೆ.

ರಾಜ್ಯ ಸರ್ಕಾರದ ವಿರುದ್ದ ಬಿಜೆಪಿಯಿಂದ ಪ್ರತಿಭಟನೆ

Jun 16 2025, 11:50 PM IST
ಆರ್.ಸಿ.ಬಿ ವಿಜಯೋತ್ಸವ ಪೂರ್ವ ಸಿದ್ದತೆ ಇಲ್ಲದೆ 11 ಅಮಾಯಕರ ಸಾವಿಗೆ ಕಾರಣವಾದ ರಾಜ್ಯ ಸರ್ಕಾರದ ವಿರುದ್ದ ಭಾರತೀಯ ಜನತಾ ಪಕ್ಷ ತಾಲೂಕು ಘಟಕದ ವತಿಯಿಂದ ಸೋಮವಾರ ಸಿಂಗ್ರಿ ನಂಜಪ್ಪ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 75
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved