• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಹಕಾರ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡಬಾರದು

Oct 12 2025, 01:00 AM IST
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿದೆ. ದಿನ ಬೆಳಗಾದರೆ ಆಡಳಿತ ಪಕ್ಷದ ಶಾಸಕರ ಕಚ್ಚಾಟವನ್ನು ನೋಡುತ್ತಿದ್ದೇವೆ.

ರಾಜ್ಯ ಸರ್ಕಾರದಿಂದ ಬಂಜಾರ ಜನಾಂಗಕ್ಕೆ ಮೋಸ: ಬಸವರಾಜ ನಾಯ್ಕ

Oct 09 2025, 02:01 AM IST
ಕೆಲ ಸಮುದಾಯಗಳಿಗೆ ಶೇ. 10ರಿಂದ 12ರಷ್ಟು ಮೀಸಲು ಹೆಚ್ಚಳ ನೀಡಿರುವ ಹಿಂದಿನ ಮರ್ಮವನ್ನು ನಾಗಮೋಹನದಾಸ್ ಅವರು ಬಹಿರಂಗಪಡಿಸಬೇಕು.

ವಾಲ್ಮೀಕಿ ಹೆಸರಲ್ಲಿ ರಾಜ್ಯ ಸರ್ಕಾರದಿಂದ ಲೂಟಿ: ವಿಪ ಸದಸ್ಯ ಸಿ.ಟಿ.ರವಿ

Oct 09 2025, 02:00 AM IST
ಬಿಜೆಪಿ ಸರ್ಕಾರವು ವಾಲ್ಮೀಕಿ ಜಯಂತಿ ಮತ್ತು ಅಭಿವೃದ್ದಿ ನಿಗಮ ಸ್ಥಾಪಿಸಿದರೆ, ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ಹೆಸರಿನಲ್ಲಿ ಹಗರಣ, ಅನುದಾನ ಲೂಟಿ ಮಾಡಿ ಪರಿಶಿಷ್ಟ ಜನಾಂಗದ ಅಭಿವೃದ್ಧಿಗೆ ಕೊಡಲಿಪೆಟ್ಟು ಹಾಕಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಹೇಳಿದರು.

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ರೋಗಿಗಳಿಗಿಲ್ಲ ಇಎಸ್ಐ ಸೌಲಭ್ಯ : ವೇದವ್ಯಾಸ್‌ ಕಾಮತ್

Oct 08 2025, 01:01 AM IST
ಇಎಸ್ಐ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ ಅವಧಿಯು ಕಳೆದ ಸಪ್ಟೆಂಬರ್ 30ರಂದು ಅಂತ್ಯಗೊಂಡಿದೆ. ಹೀಗಾಗಿ ಅಕ್ಟೋಬರ್ 1 ರಿಂದ ರೋಗಿಗಳಿಗೆ ತುರ್ತು ಸಂದರ್ಭಗಳಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಮಟ್ಟದ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಲು ಸಾಧ್ಯವಾಗುತ್ತಿಲ್ಲ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ಇದೆ ಎಂಬ ಅನುಭವವೇ ಇಲ್ಲವಾಗಿದೆ: ಸಂಸದ

Oct 07 2025, 01:02 AM IST
ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತಿದ್ದು, ಸರ್ಕಾರ ಇದೆ ಎಂಬ ಅನುಭವವೇ ಇಲ್ಲವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಎಸ್‌ಟಿ ವರ್ಗಕ್ಕೆ ಕುರುಬ ಸಮುದಾಯ ಸೇರಿಸಲು ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಮನವಿ

Sep 30 2025, 12:00 AM IST
ಗೊಂಡ, ಆದಿಗೊಂಡ, ಜೇನು, ಕಾಡುಕುರುಬ ಇವೆಲ್ಲವು ಕುರುಬರ ಪರ್ಯಾಯ ಪದಗಳು. ಕುರುಬರೆ ಗೊಂಡರು ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ನೀಡಿದೆ. ಕೇಂದ್ರ ಸರ್ಕಾರ ನಮ್ಮ ನ್ಯಾಯಯುತ ಬೇಡಿಕೆಗೆ ಸ್ಪಂದಿಸುತ್ತಿಲ್ಲ ಎಂದು ಮುಖಂಡರು ತಿಳಿಸಿದರು.

ಪೆಂಕಾಕ್‌ ಸಿಲತ್ ಕ್ರೀಡೆಗೆ ರಾಜ್ಯ ಸರ್ಕಾರದ ಮಾನ್ಯತೆ: ಸಚಿವ ತಂಗಡಗಿ ಭರವಸೆ

Sep 30 2025, 12:00 AM IST
ಕೊಪ್ಪಳ ನಗರದಲ್ಲಿ ನಡೆದ 13ನೇ ರಾಷ್ಟ್ರೀಯ ಪೆಂಕಾಕ್ ಸಿಲತ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಸಚಿವ ಶಿವರಾಜ ತಂಗಡಗಿ ಮಾತನಾಡಿದರು.

ರಾಜ್ಯ ಸರ್ಕಾರದ ಶೇ.80ರಷ್ಟು ಕಮಿಷನ್‌ ಸಾಬೀತು: ಅಶೋಕ್‌

Sep 30 2025, 12:00 AM IST

ರಾಜ್ಯ ಸರ್ಕಾರದಲ್ಲಿ ಕಮಿಷನ್‌ ಪಡೆಯುತ್ತಿರುವ ಬಗ್ಗೆ ಗುತ್ತಿಗೆದಾರರ ಸಂಘ ಮುಖ್ಯಮಂತ್ರಿಗೆ ಪತ್ರ ಬರೆದಿದೆ. ಹೀಗಾಗಿ ರಾಜ್ಯ ಸರ್ಕಾರ ಶೇ.80ರಷ್ಟು ಕಮಿಷನ್‌ ಪಡೆಯುತ್ತಿರುವುದು ಸಾಬೀತಾಗಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು  ಆರ್‌.ಅಶೋಕ್‌ ಆಗ್ರಹಿಸಿದ್ದಾರೆ.

ಹಳ್ಳಿಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನೇಕ ಯೋಜನೆಗಳ ರೂಪಿಸಿದೆ-ಶಾಸಕ ಬಣಕಾರ

Sep 29 2025, 03:02 AM IST
ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ರಾಜ್ಯದಲ್ಲಿರುವುದು ಗುಂಡಿಗಳ ಸರ್ಕಾರ: ಸುನೀಲಕುಮಾರ

Sep 27 2025, 12:01 AM IST
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ತರಾತುರಿಯಲ್ಲಿ ಮಾಡುವ ಪ್ರಯತ್ನವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ. ಆಡಳಿತ ಯಂತ್ರಕ್ಕೆ ಉಪಯೋಗವಾಗುವುದಕ್ಕಿಂತ ರಾಜಕೀಯ ಲಾಭ ಆಗಬೇಕೆಂಬ ಉದ್ದೇಶ ಇದರ ಹಿಂದೆ ಅಡಗಿದೆ ಎಂದು ಮಾಜಿ ಸಚಿವ ವಿ. ಸುನೀಲಕುಮಾರ ಆರೋಪಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 90
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved