• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ : ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ

Apr 09 2025, 12:33 AM IST

ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಈಗ ಲೂಟಿ ರಾಮಯ್ಯ ಎನಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ವಿವಿಧೆಡೆ ಬಿಜೆಪಿ ಪ್ರತಿಭಟನೆ, ವಾಗ್ದಾಳಿ

Apr 09 2025, 12:31 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ, ಅಲ್ಪಸಂಖ್ಯಾತರ ಓಲೈಕೆ ನೀತಿ ಖಂಡಿಸಿ ಹಾಸನ, ಕಾರವಾರ, ಬಳ್ಳಾರಿ ಸೇರಿ ರಾಜ್ಯದ ಹಲವೆಡೆ ಮಂಗಳವಾರ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.

ರಾಜ್ಯ ಸರ್ಕಾರ ಇದ್ದೂ ಸತ್ತಂತೆ - ಜನರನ್ನು ಸಂಕಷ್ಟಕ್ಕೆ ದೂಡುತ್ತಿದೆ : ವಿಜಯೇಂದ್ರ

Apr 08 2025, 09:21 AM IST

ಅಹಿಂದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಹಿಂದುಳಿದವರು ಮತ್ತು ದಲಿತರನ್ನು ಮರೆತು, ಕೇವಲ ಅಲ್ಪಸಂಖ್ಯಾತರ ನಾಯಕರಾಗಿ ಉಳಿದಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ : ಏ.9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ

Apr 08 2025, 01:45 AM IST
ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಆರಂಭಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏ.9ರಂದು ನಡೆಯಲಿದೆ.

ಮಹಿಳಾ ಸಬಲೀಕರಣಕ್ಕೆ ರಾಜ್ಯ ಸರ್ಕಾರದ ವಿಶೇಷ ಗಮನ

Apr 08 2025, 12:32 AM IST
State government's special attention to women empowerment

ರಾಜ್ಯ ಸರ್ಕಾರದ ವಿರುದ್ಧ ಬೆಲೆ ಏರಿಕೆ ಕಹಳೆ : ಜೆಡಿಎಸ್ಸಿಂದಲೂ ತಿಂಗಳ ಅಂತ್ಯಕ್ಕೆ ಹೋರಾಟ ತೀರ್ಮಾನ

Apr 08 2025, 12:32 AM IST
ರಾಜ್ಯ ಸರ್ಕಾರ ವಿರುದ್ಧ ಬೆಲೆ ಏರಿಕೆ ಕಹಳೆ ಮೊಳಗಿಸಿ ಪ್ರತ್ಯೇಕವಾಗಿ ಹೋರಾಟ ನಡೆಸುತ್ತಿರುವ ಬಿಜೆಪಿಗೆ ಪ್ರತಿಯಾಗಿ ಜೆಡಿಎಸ್‌ ಸಹ ಹೋರಾಟ ನಡೆಸಲು ತೀರ್ಮಾನಿಸಿದ್ದು, ಈ ತಿಂಗಳ ಅಂತ್ಯಕ್ಕೆ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ರಾಜ್ಯ ಸರ್ಕಾರದಿಂದ ರಾಜಕೀಯ ಅಸೂಯೆ, ಹೆಜ್ಜೆ ಹೆಜ್ಜೆಗೂ ಅಡ್ಡಿ: ಎಚ್.ಡಿ.ಕುಮಾರಸ್ವಾಮಿ

Apr 08 2025, 12:31 AM IST
ರಾಜ್ಯದ ಕುದುರೆಮುಖ ಕಬ್ಬಿಣ ಮತ್ತು ಅದಿರು ಕಾರ್ಖಾನೆ ರಾಜ್ಯದ ಹೆಮ್ಮೆ. ಕುದುರೆಮುಖದಲ್ಲಿ ಗಣಿಗಾರಿಕೆ ಸ್ಥಗಿತವಾದ ಮೇಲೆ ಬಳ್ಳಾರಿಯ ಸಂಡೂರಿನ ದೇವದಾರಿಯಲ್ಲಿ 2018ರವರೆಗೆ ಅಧಿಕಾರದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಹಣ ಪಡೆದು ಅನುಮತಿ ನೀಡಿತ್ತು.

ಅನುದಾನಕ್ಕಾಗಿ ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆ ಖಚಿತ: ಶಾಸಕ ಎಚ್.ಟಿ. ಮಂಜು

Apr 06 2025, 01:50 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ವಿರೋಧಿಯಾಗಿದೆ. ಈ ಸರ್ಕಾರ ಬಂದಾಗಿನಿಂದ ತಾಲೂಕಿನ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಿಲ್ಲ. ಕಳೆದ ಎರಡೂ ಅಧಿವೇಶನಗಳಲ್ಲಿ ಅನುದಾನಕ್ಕಾಗಿ ಮನವಿ ಮಾಡಿದ್ದರೂ ಸರ್ಕಾರವಾಗಲಿ, ಸಂಬಂಧಿಸಿದ ಸಚಿವರಾಗಲಿ ಅಥವಾ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯವರಾಗಲಿ ನನ್ನ ಮನವಿಗೆ ಪೂರಕವಾಗಿ ಸ್ಪಂದಿಸುತ್ತಿಲ್ಲ.

ರಾಜ್ಯ ಸರ್ಕಾರ ದರ ಏರಿಕೆ ಖಂಡಿಸಿ ಪ್ರತಿಭಟನೆ

Apr 06 2025, 01:49 AM IST
ರಾಜ್ಯದಲ್ಲಿ ಹಾಲಿನ, ವಿದ್ಯುತ್‌, ಸಾರಿಗೆ ಸೇರಿದಂತೆ ಮತ್ತಿತರ ವಸ್ತುಗಳ ಮೇಲಿನ ರಾಜ್ಯ ಸರ್ಕಾರದ ದರ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಸರ್ಕಾರ ವಜಾಗೊಳಿಸಿ ರಾಜ್ಯಪಾಲರ ಆಳ್ವಿಕೆ ಹೇರಲು ಆಗ್ರಹ

Apr 06 2025, 01:48 AM IST
ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಿ ರಾಜ್ಯಪಾಲರ ಆಳ್ವಿಕೆ ಹೇರುವಂತೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ಅಪರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 90
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved