• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಅಡ್ಡಿಅಡ್ಡಗಾಲು: ಸಂಸದ ಕ್ಯಾ.ಚೌಟ ಆಕ್ರೋಶ

Jan 10 2025, 12:48 AM IST
ಹಿರಿಯ ನಾಗರಿಕರಿಗೆ ಚಿಕಿತ್ಸೆ ನಿರಾಕರಿಸುವ ಜತೆಗೆ ಆಸ್ಪತ್ರೆಗೆ ಹೋಗುವ ಬಡವರ್ಗದ ಮೃತ ಬಾಣಂತಿಯರ ಕುಟುಂಬಗಳಲ್ಲಿ ಸೂತಕದ ಪರಿಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಖೇದಕರ ಎಂದು ಕ್ಯಾ. ಚೌಟ ಕಳವಳ ವ್ಯಕ್ತಪಡಿಸಿದ್ದಾರೆ.

ನಕ್ಸಲರಿಗೆ ಕೊಡುವ ಪರಿಹಾರವನ್ನು ನಮಗೂ ಕೊಡಿ: ರಾಜ್ಯ ಸರ್ಕಾರಕ್ಕೆ ಸುಗುಣ ಮನವಿ

Jan 09 2025, 12:48 AM IST
ಶರಣಾಗತಿ ಆಗುವ ನಕ್ಸಲರಿಗೆ ಕೊಡುವ ಪರಿಹಾರವನ್ನು ನಮಗೂ ಕೊಡಿ ಸಾಕು ಎಂದು ನಕ್ಸಲ್‌ ವಿಕ್ರಮ್‌ ಗೌಡ ಸಹೋದರಿ ಸುಗುಣ ಹೇಳಿದರು. ನಕ್ಸಲರ ಶರಣಾಗತಿ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದರು.

ರಾಜ್ಯ ಸರ್ಕಾರ ದಿವಾಳಿ: ಶಾಸಕ ಡಾ.ಚಂದ್ರು

Jan 09 2025, 12:46 AM IST
ದೊಡ್ಡೂರ ಗ್ರಾಪಂ ನೂತನ ಕಟ್ಟಡಕ್ಕೆ ನರೇಗಾ ಯೋಜನೆಯಡಿಯಲ್ಲಿ ಸುಮಾರು ₹20 ಲಕ್ಷ ಮೀಸಡಲಾಗಿದೆ. ದೊಡ್ಡೂರ ಗ್ರಾಪಂ ನೂತನ ಕಟ್ಟಡವು ಸುಸಜ್ಜಿತ ಹಾಗೂ ಗುಣಮಟ್ಟದ ಕಾಮಗಾರಿಯಾಗುವಂತೆ ನೋಡಿಕೊಳ್ಳುವ ಕಾರ್ಯ ಆಡಳಿತ ಮಂಡಳಿ ಮಾಡಬೇಕು

ಬಾಣಂತಿಯರ ಮರಣದಲ್ಲಿ ರಾಜ್ಯ ಸರ್ಕಾರ ಚೆಲ್ಲಾಟ: ಡಾ. ಶೈಲೇಂದ್ರ ಬೆಲ್ದಾಳೆ

Jan 07 2025, 12:32 AM IST
ತಾಲೂಕಿನ ಆಡೂರು ಗ್ರಾಮದ ಮೃತ ಬಾಣಂತಿ ರೇಣುಕಾ ಹಿರೇಮನಿ ಮನೆಗೆ ರಾಜ್ಯ ಬಿಜೆಪಿ ಬಾಣಂತಿ ಮತ್ತು ಮಕ್ಕಳ ಸಾವಿನ ಕುರಿತ ಸತ್ಯಶೋಧನಾ ತಂಡ ಭೇಟಿ ನೀಡಿತು.

ರಾಜ್ಯದಲ್ಲಿ ತಾಯಂದಿರ ಆರೋಗ್ಯ ಕಾಪಾಡದ ಬೇಜವಾಬ್ದಾರಿ ಸರ್ಕಾರ ಇದೆ-ಬೊಮ್ಮಾಯಿ

Jan 07 2025, 12:32 AM IST
ರಾಜ್ಯದಲ್ಲಿ ತಾಯಂದಿರ ಆರೋಗ್ಯ ಕಾಪಾಡಲೂ ಆಗದ ಬೇಜವಾಬ್ದಾರಿ ಸರ್ಕಾರ ಅಧಿಕಾರದಲ್ಲಿದೆ. ತನ್ನ ಆದ್ಯ ಕರ್ತವ್ಯ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ರಾಜ್ಯ ಸರ್ಕಾರದಿಂದ ಪ್ರಜಾಪ್ರಭುತ್ವ ವಿರೋಧಿ ನೀತಿ

Jan 07 2025, 12:15 AM IST
ಶಿವಮೊಗ್ಗ: ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸುತ್ತಿವೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಆರೋಪಿಸಿದರು.

ಬಸ್‌ ದರ ಶೇ.15 ರಷ್ಟು ಹೆಚ್ಚಿಸಿ ದ ರಾಜ್ಯ ಸರ್ಕಾರ : ರೈಲಿಗಿಂತ 3 ಪಟ್ಟು ದುಬಾರಿ

Jan 06 2025, 02:00 AM IST
ರಾಜ್ಯ ಸರ್ಕಾರ ಬಸ್‌ ದರವನ್ನು ಶೇ.15 ರಷ್ಟು ಹೆಚ್ಚಿಸಿರುವುದು ಶ್ರೀಸಾಮಾನ್ಯರ ಜೇಬಿಗೆ ದುಬಾರಿಯಾಗಿ ಪರಿಣಮಿಸಿದೆ. ರೈಲು ಪ್ರಯಾಣ ದರಕ್ಕೆ ಹೋಲಿಸಿದರೆ ಪರಿಷ್ಕೃತ ಬಸ್‌ ಪ್ರಯಾಣ ದರ ಸುಮಾರು ಮೂರು ಪಟ್ಟು ಹೆಚ್ಚಾದಂತಾಗಿದೆ. ರೈಲು ಪ್ರಯಾಣವೇ ಸುಖಕರ ಎನ್ನುವಂತಾಗಿದೆ.

₹2 ಸಾವಿರ ನೀಡಿ ₹10 ಸಾವಿರ ಕೇಳುತ್ತಿದೆ ರಾಜ್ಯ ಸರ್ಕಾರ: ಎಂ.ಜಿ. ಭಟ್

Jan 05 2025, 01:30 AM IST
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶನಿವಾರ ಕುಮಟಾದ ಗಿಬ್‌ ಹೈಸ್ಕೂಲ್‌ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸರ್ಕಾರದ ವಿವಿಧ ನೀತಿ ಖಂಡಿಸಿದರು.

ರಾಜ್ಯದಲ್ಲಿ ಆಡಳಿತ ಸರ್ಕಾರ ಸತ್ತು ಹೋಗಿದೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿ

Jan 04 2025, 12:32 AM IST
ಸರ್ಕಾರ ಆಶ್ರಯ ಯೋಜನೆ ಮನೆಗಳನ್ನು ಬಿಡುಗಡೆ ಮಾಡಿಲ್ಲ. ಗ್ರಾಮ ಪಂಚಾಯತಿಗಳಿಗೆ ಅನುದಾನ ನೀಡಿಲ್ಲ. ಇದರ ನಡುವೆ ಸಾರಿಗೆ ಬಸ್ ದರ ಕೂಡ ಏರಿಕೆ ಮಾಡಿದ್ದಾರೆ. ಸದ್ಯದಲ್ಲೇ ನೀರು ಹಾಗೂ ಹಾಲಿನ ದರ ಕೂಡ ಹೆಚ್ಚಳ ಮಾಡಲಿದ್ದಾರೆ. ಆದರೆ, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಹೊಸ ಗೋಶಾಲೆ ನಿರ್ಮಿಸುವ ರಾಜ್ಯ ಬಿಜೆಪಿ ಸರ್ಕಾರದ 2022-23ನೇ ಸಾಲಿನ ಬಜೆಟ್‌ ಘೋಷಣೆಗೆ ಕೊಕ್‌?

Jan 02 2025, 07:26 AM IST

ಯಾವ ಜಿಲ್ಲೆಗಳಲ್ಲಿ ಘೋಷಿತ ಗೋಶಾಲೆಗಳು ಸ್ಥಾಪನೆ ಆಗಿಲ್ಲವೋ, ಅಲ್ಲಿ ಅವುಗಳನ್ನು ನಿರ್ಮಿಸುವ ಪ್ರಸ್ತಾಪ ಕೈಬಿಡಲು ಚಿಂತಿಸುತ್ತಿದೆ. ಈ ಬಗ್ಗೆ ಗುರುವಾರ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 90
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved