• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳೇಹುಬ್ಬಳ್ಳಿ ಗಲಭೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ತಕ್ಕಶಾಸ್ತಿ: ಜೋಶಿ

May 30 2025, 12:18 AM IST
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಕಾನೂನು ಇಲಾಖೆ ಮತ್ತು ಪೊಲೀಸರು ವಿರೋಧ ವ್ಯಕ್ತಪಡಿಸಿದರೂ ರಾಜ್ಯ ಸರ್ಕಾರ ಪ್ರಕರಣ ಹಿಂಪಡೆಯುವ ತೀರ್ಮಾನ ತೆಗೆದುಕೊಂಡಿತ್ತು. ಆದರೆ, ರಾಜ್ಯ ಹೈಕೋರ್ಟ್‌ ಈಗ ಸರ್ಕಾರಕ್ಕೆ ತಕ್ಕ ಉತ್ತರ ನೀಡಿದೆ.

ರಾಜ್ಯ ಸರ್ಕಾರ ಕೋವಿಡ್‌ ಎದುರಿಸಲು ಸಿದ್ಧ: ಶಾಸಕ ಆರ್‌.ವಿ. ದೇಶಪಾಂಡೆ

May 26 2025, 11:46 PM IST
ಕೋವಿಡ್ ಉಪ ತಳಿಯು ಅಷ್ಟೇನೂ ಅಪಾಯಕಾರಿ ಅಲ್ಲ. ಅದಕ್ಕಾಗಿ ಯಾರೂ ಭಯಪಡುವ ಅವಶ್ಯಕತೆಯಿಲ್ಲ.

ರಾಜ್ಯ ಸರ್ಕಾರಕ್ಕೆ 2 ವರ್ಷ: ಯುವ ಕಾಂಗ್ರೆಸ್‌ನಿಂದ ಜಿಲ್ಲಾಸ್ಪತ್ರೆ ರೋಗಿಗಳಿಗೆ ಹಣ್ಣು ವಿತರಣೆ

May 25 2025, 11:50 PM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದು ಜನರ ಬದುಕಿನಲ್ಲಿ ಬದಲಾವಣೆ ತರುವ ಮೂಲಕ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ ಸಂಭ್ರಮವನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಅಜ್ಜರಕಾಡು ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿರುವ ಬಡ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಆಚರಣೆ ಮಾಡಲಾಯಿತು.

ಗ್ರಾಮಗಳ ಅಭಿವೃದ್ಧಿಗೆ ಸಹಕಾರ ನೀಡದ ರಾಜ್ಯ ಸರ್ಕಾರ: ಶಾಸಕ ಎಚ್.ಟಿ.ಮಂಜು ಅಸಮಾಧಾನ

May 24 2025, 12:19 AM IST
ತಾಲೂಕಿನಲ್ಲಿ ಒಡೆದು ಹೋಗಿರುವ ಕೆರೆಗಳನ್ನು ಚಿತ್ರ ಸಮೇತ ಸಿಎಂಗೆ ತೋರಿಸಿ ಅನುದಾನ ಕೇಳಿದ್ದೆ. ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಅನುದಾನದ ಭರವಸೆ ನೀಡಿದ್ದರು. ಆದರೂ ಇದುವರೆಗೆ ನೀಡಿದ ಭರವಸೆ ಈಡೇರಿಲ್ಲ ಎಂದರು.

ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಆಡಳಿತಾತ್ಮಕ ಕಿರುಕುಳ: ಕೋಟ ಶ್ರೀನಿವಾಸ ಪೂಜಾರಿ

May 23 2025, 12:18 AM IST
ಕೇಂದ್ರ ಸರ್ಕಾರದ ಯೋಜನೆಯಾದ ಜನಔಷಧಿ ಕೇಂದ್ರಗಳನ್ನು ಮುಚ್ಚಬೇಕು ಎಂಬ ಆದೇಶವನ್ನು ರಾಜ್ಯ ಸರ್ಕಾರ ತಕ್ಷಣ ವಾಪಾಸು ಪಡೆಯಬೇಕು. ಇಲ್ಲದಿದ್ದಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಆಡಳಿತಾತ್ಮಕ ಕಿರುಕುಳ ಮುಂದುವರಿಸಿರುವುದಕ್ಕೆ ಇದೇ ಸಾಕ್ಷಿಯಾಗುತ್ತದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ರಾಜ್ಯದಲ್ಲಿ ಭ್ರಷ್ಟ ಸರ್ಕಾರ: ಸದಾನಂದ ಗೌಡ ಆರೋಪ

May 23 2025, 12:10 AM IST
ಕರ್ನಾಟಕ ರಾಜ್ಯ ಕಂಡ ಅತ್ಯಂತ ಭ್ರಷ್ಟ ಸರ್ಕಾರ ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಆರೋಪಿಸಿದರು.

ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ:ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ

May 22 2025, 12:52 AM IST
ಉದ್ಯೋಗದ ಹಕ್ಕನ್ನು ಮೂಲಭೂತ ಹಕ್ಕಾಗಿಸಬೇಕು. ಖಾಲಿಯಿರುವ ಹುದ್ದೆಗಳ ಭರ್ತಿ ಮಾಡಬೇಕು.

ಒಳಮೀಸಲಾತಿ ಸೌಲಭ್ಯ ನೀಡದೇ ರಾಜ್ಯ ಸರ್ಕಾರ ವಂಚನೆ: ಭಾಸ್ಕರ್ ಪ್ರಸಾದ್

May 21 2025, 02:01 AM IST
ಸುಪ್ರೀಂ ಕೋರ್ಟ್ ಒಳಮೀಸಲಾತಿ ಸೌಲಭ್ಯ ನೀಡಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡಿದ ತಕ್ಷಣ ತೆಲಂಗಾಣ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಒಳಮೀಸಲಾತಿ ಜಾರಿಗೆ ತಂದವು. ಆದರೆ, ಕರ್ನಾಟಕದಲ್ಲಿ ಮಾತ್ರ ಒಳ ಮೀಸಲಾತಿ ಜಾರಿಗೆ ಬಂದಿಲ್ಲ. ಇದು ರಾಜ್ಯ ಸರ್ಕಾರ ದಲಿತರ ಮೇಲೆ ನಡೆಸುತ್ತಿರುವ ದಬ್ಬಾಳಿಕೆಯಾಗಿದೆ ಎಂದು ದಲಿತ ಸಂಘಟನೆ ಮುಖಂಡ ಬಿ.ಆರ್. ಭಾಸ್ಕರ್ ಪ್ರಸಾದ್ ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕ್ರಾಂತಿಯನ್ನೇ ಸೃಷ್ಟಿಸಲಿದೆ: ಎನ್.ಜೆ.ರಾಜೇಶ್

May 21 2025, 12:25 AM IST
ಪಂಚ ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಪ್ರದೇಶದ ಬಹುತೇಕ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತಿದೆ. ದೇಶದಲ್ಲಿ ನರೇಗಾ ಯೋಜನೆ ಅನುಷ್ಠಾನಕ್ಕೆ ತಂದ ಮಾಜಿ ಪ್ರಧಾನಿ ಮನಮೋಹನ್‌ಸಿಂಗ್ ಅವರು ರಾಷ್ಟ್ರದ ಲಕ್ಷಾಂತರ ಬಡ ಕುಟುಂಬಗಳು ಶಾಂತಿ ನೆಮ್ಮದಿಯ ಬದುಕು ನಡೆಸಲು ಅನುಕೂಲ ಮಾಡಿಕೊಟ್ಟಿದ್ದಾರೆ.

ರಾಜ್ಯ ಸರ್ಕಾರವನ್ನು ಟೀಕಿಸುವುದೇ ಬಿಜೆಪಿ ನಾಯಕರ ಕೆಲಸ: ಶಾಸಕ ಕೆ.ಎಂ.ಉದಯ್

May 21 2025, 12:05 AM IST
ಒಬ್ಬ ಮುಖ್ಯಮಂತ್ರಿ ಲಂಚ ಪಡೆದು ಜೈಲು ಸೇರಿದ್ದು, ಇಳಿವಯಸ್ಸಿನಲ್ಲಿ ಪೋಸ್ಕೊ ಪ್ರಕರಣದಡಿ ಸಿಲುಕಿರುವ ಉದಾಹರಣೆ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ. ಬಿಜೆಪಿ ಸರ್ಕಾರ ಎಷ್ಟು ಹಗರಣ ಮಾಡಿದೆ ಎಂಬುವುದು ರಾಜ್ಯದ ಜನತೆಗೆ ಗೊತ್ತಿದೆ. ಇದನ್ನು ತಿಳಿದು ಆ ಪಕ್ಷವನ್ನು ತಿರಸ್ಕರಿಸಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 75
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved