• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಪಿ. ರಾಜೀವ್‌

Nov 30 2024, 12:48 AM IST
State Govt Totally Bankrupt: P. Rajiv

ಕೇಂದ್ರ ಸರ್ಕಾರದಿಂದ 5.80 ಕೋಟಿ ಪಡಿತರ ಚೀಟಿ ರದ್ದು: ಕೂಲಿಕಾರರ ಸಂಘದ ರಾಜ್ಯ ಅಧ್ಯಕ್ಷ ಎಂ. ಪುಟ್ಟಮಾದು ಆರೋಪ

Nov 29 2024, 01:01 AM IST

ಕೇಂದ್ರ ಸರ್ಕಾರ 5.80 ಕೋಟಿ ರು. ಪಡಿತರ ಚೀಟಿಗಳನ್ನು ರದ್ದು ಮಾಡುವ ಮೂಲಕ ದೇಶದ ಬಡಜನರನ್ನು ಬೀದಿಗೆ ತಳ್ಳುವ ಕೆಲಸ ಮಾಡಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಪುಟ್ಟಮಾದು ಆರೋಪಿಸಿದರು.

ರಾಜ್ಯ ಸರ್ಕಾರಿ ನೌಕರ ಸಂಘ: ಸಿದ್ದನಗೌಡರಗೆ ಹ್ಯಾಟ್ರಿಕ್‌ ಗೆಲವು

Nov 28 2024, 12:35 AM IST
ಎರಡು ಅವಧಿಯಲ್ಲಿ ಅಧ್ಯಕ್ಷರಾಗಿ ಎಲ್ಲರ ವಿಶ್ವಾಸ ಗಳಿಸುವ ಮೂಲಕ ಸಂಘದ ಅಭಿವೃದ್ಧಿಗೆ ಕೆಲಸ ಮಾಡಿದ್ದೇನೆ. ಅಲ್ಲದೇ ಎಲ್ಲ ಸದಸ್ಯರ ಮತ್ತು ನಿರ್ದೇಶಕರ ಸಹಕಾರದಿಂದಲೇ ಸಂಘ ಇಷ್ಟೊಂದು ಕೆಲಸ ಮಾಡಲು ಸಾಧ್ಯವಾಗಿದೆ.

ರಾಜ್ಯ ಸರ್ಕಾರ ವಿರುದ್ಧ ಕೇಂದ್ರ ಸೇಡಿನ ರಾಜಕಾರಣ: ಮಾಜಿ ಸಚಿವ ಎಚ್.ಆಂಜನೇಯ

Nov 27 2024, 01:03 AM IST
ಕೇಂದ್ರದ ಮೋದಿ ಸರ್ಕಾರ ಬೆಲೆ ಏರಿಕೆ, ನಿರುದ್ಯೋಗ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಮೇಲೆ ಗದಾಪ್ರಹಾರ ಮಾಡಿದ್ದಾರೆ

2025ನೇ ಸಾಲಿಗೆ 19 ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಮಂಜೂರು ಮಾಡಿರುವ ರಾಜ್ಯ ಸರ್ಕಾರ

Nov 22 2024, 10:48 AM IST

2025ನೇ ಸಾಲಿಗೆ ಮಂಜೂರು ಮಾಡಿರುವ 19 ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಗುರುವಾರ ಪ್ರಕಟಿಸಿ ಅಧಿಸೂಚನೆ ಹೊರಡಿಸಿದೆ.

ಬಡರೈತರ ಭೂಮಿ ವಕ್ಫ್ ಬೋರ್ಡ್‌ ಕೊಳ್ಳೆ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಬಿಜೆಪಿ

Nov 22 2024, 01:18 AM IST
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸುತ್ತಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗಲೇ ಅಧಿಕಾರ ಕಳೆದುಕೊಳ್ಳುವ ಆತಂಕ ಉಂಟಾಗಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಆರೋಪಿಸಿದರು.

ವಿಲಿವಿಲಿ ಒದ್ದಾಡಿಕೊಂಡೇ ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರ: ಜಿ.ಡಿ.ಹರೀಶ್‌ಗೌಡ

Nov 20 2024, 12:34 AM IST
ಸಹಕಾರಿ ಸಂಘದ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಹಲವು ಕಾನೂನು ಉಲ್ಲಂಘಿಸಿ ಕೆಲಸ ನಡೆದಿದ್ದು, ಈ ಬಗ್ಗೆ ಕ್ಷೇತ್ರದಲ್ಲಿ ಉಗ್ರ ಪ್ರತಿಭಟನೆ ನಡೆಯಲಿದೆ. ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರಸದೆ ಆಡಳಿತ ನಡೆಸಿ ಪ್ರತಿಯೊಬ್ಬರಿಗೂ ಸಹಾಯವಾಗುವ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು. ಆದರೆ ಇತ್ತೀಚಿನ ದಿನದಲ್ಲಿ ಕ್ಷೇತ್ರದಲ್ಲಿ ಸಹಕಾರಿ ಸಂಘ ನೊಂದಣಿ ಮಾಡಿಸುವುದೇ ಕಷ್ಟಕರವಾಗಿದೆ.

2014ರಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿತ್ತು ಅಡಕೆ ಹಾನಿಕಾರಕ ಅಲ್ಲ ಎಂಬ ವರದಿ!

Nov 20 2024, 12:31 AM IST
ಗೂಗಲ್‌ ಸ್ಕಾಲರ್ ಆಗಿರುವ ಡಾ.ವಿಘ್ನೇಶ್ವರ ವರ್ಮುಡಿ ಅವರ ಅಡಕೆ ಕುರಿತ ಅಧ್ಯಯನಗಳು ಅಂತಾರಾಷ್ಟ್ರೀಯ ಜರ್ನಲ್‌ಗಳಲ್ಲಿ ಪ್ರಕಟವಾಗಿವೆ. ಆದರೆ ಅಡಕೆ ಕ್ಯಾನ್ಸರ್‌ಕಾರಕ ಅಲ್ಲ ಎಂಬುದನ್ನು ಮತ್ತಷ್ಟು ದೃಢೀಕರಿಸಿ ವಿಶ್ವ ಆರೋಗ್ಯ ಸಂಸ್ಥೆಗೆ ಮನವರಿಕೆ ಮಾಡಲು ಇನ್ನಷ್ಟು ಅಧ್ಯಯನ ವರದಿಗಳ ಅವಶ್ಯಕತೆಯನ್ನು ಅಡಕೆ ಬೆಳೆಗಾರರ ಸಂಘಟನೆಗಳು ಹೇಳುತ್ತಿವೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ದಿವಾಳಿ ಅಂಚಿಗೆ ತಲುಪಿದೆ

Nov 20 2024, 12:30 AM IST
ಸೋಮವಾರ ನಡೆದ ಬಿಜೆಪಿ ಸಂಘಟನಾ ಪರ್ವ ಸಮಾಲೋಚನಾ ಸಭೆಯನ್ನು ಯಡಿಯೂರಪ್ಪ ಉದ್ಘಾಟಿಸಿದರು

''ಇನ್ನು ಐದು ತಿಂಗಳಲ್ಲಿ ರಾಜ್ಯ ಸರ್ಕಾರ ಪತನ : ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಭವಿಷ್ಯ ಇಲ್ಲ- ನಾರಾಯಣಸ್ವಾಮಿ''

Nov 18 2024, 12:06 AM IST

ಹಗರಣಗಳನ್ನು ಖಂಡಿಸಿ ರಾಜ್ಯ ಬಿಜೆಪಿ ಪಕ್ಷದಿಂದ ರಾಜ್ಯದ್ಯಂತ ಹೋರಾಟ ನಡೆಸಲು ಮೂರು ತಂಡಗಳನ್ನು ರಚಿಸಲಾಗಿದೆ ಎಂದು ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 90
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved