ಶಿಕ್ಷಕರ- ಪದವೀಧರರ ಸಮಸ್ಯೆಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿದೆ: ಎಚ್.ಡಿ. ತಮ್ಮಯ್ಯ
May 30 2024, 12:50 AM ISTಚಿಕ್ಕಮಗಳೂರು, ಪದವೀಧರರು ಮತ್ತು ಶಿಕ್ಷಕರ ಧ್ವನಿಯಾಗಿ ಕರ್ತವ್ಯ ನಿರ್ವಹಿಸಲು ಆಯನೂರು ಮಂಜುನಾಥ್ ಮತ್ತು ಕೆ.ಕೆ.ಮಂಜುನಾಥ್ ಕುಮಾರ್ ಸನ್ನದ್ಧರಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಮನವಿ ಮಾಡಿದರು.