• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ; ಹೋರಾಟಕ್ಕೆ ಸಿದ್ಧತೆ

Oct 16 2024, 12:42 AM IST
ಈಗಾಗಲೇ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳು ಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಕ್ರಿಯೆ ಆರಂಭಿಸಿವೆ.

ಬೆಳಗಾವಿ : ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಹಣದಿಂದ ಮಕ್ಕಳಿಗೆ ಅನುಕೂಲವಾಗುವಂತೆ ಗ್ರಂಥಾಲಯ ನಿರ್ಮಾಣ!

Oct 14 2024, 01:35 AM IST
ಮಹಾತಾಯಿ ತಮ್ಮ ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣ ಕೂಡಿಟ್ಟು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಮಕ್ಕಳಿಗೆ ಅನುಕೂಲವಾಗುವಂತೆ ಮಂಟೂರ ಗ್ರಾಮದ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ ಗ್ರಂಥಾಲಯ ನಿರ್ಮಿಸುವ ಮೂಲಕ ಮಾದರಿಯಾಗಿದ್ದು, ಇವರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ರೈತರನ್ನು ಒಕ್ಕಲೆಬ್ಬಿಸುವ ರಾಜ್ಯ ಸರ್ಕಾರ

Oct 14 2024, 01:33 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರದಲ್ಲಿ ಶೇ.50 ಕ್ಕಿಂತ ಹೆಚ್ಚು ಆಸ್ತಿ ಒತ್ತುವರಿ ಆಗಿದೆಂದು ನೂರಾರು ವರ್ಷಗಳಿಂದ ಇಲ್ಲಿನ ರೈತರು ಉಳುತ್ತಿರುವ ಭೂಮಿಯನ್ನು ನೋಟಿಸ್ ನೀಡಿ ವಕ್ಫ್ ಸುಪರ್ದಿಗೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪ್ರಾರಂಭಿಸಿದೆ. ಈಗಾಗಲೇ, ರೈತರಿಗೆ, ಖಾಸಗಿ ವ್ಯಕ್ತಿಗಳಿಗೆ ನೋಟಿಸ್‌ ನೀಡಿದ್ದು ಪ್ರಕ್ರಿಯೆ ಶುರುವಾಗಿದೆಯೆಂದು ಮಾಧ್ಯಮಗಳು ವರದಿ ಮಾಡಿವೆ. ಸುಮಾರು 30-40 ವರ್ಷಗಳಿಂದ ಉಳುಮೆ ಮಾಡಿ ಜೀವನ ಸಾಗಿಸುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಒಕ್ಕಲೆಬ್ಬಿಸುವ ಪ್ರಯತ್ನ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರದ ದ್ವಂದ್ವ ನೀತಿಯಿಂದ ಅಭಿವೃದ್ಧಿ ಕುಂಠಿತ: ಶಾಸಕ ಬಿ.ವೈ.ವಿಜಯೇಂದ್ರ ಅಸಮಾಧಾನ

Oct 14 2024, 01:24 AM IST
ಪ್ರಸ್ತುತ ರಾಜ್ಯ ಸರ್ಕಾರದಿಂದ ಪಕ್ಷಬೇಧವಿಲ್ಲದೆ ಯಾವುದೇ ಶಾಸಕರು ಅನುದಾನ ನಿರೀಕ್ಷಿಸುವಂತಿಲ್ಲ ಪ್ರತಿಯೊಂದು ಯೋಜನೆಗೂ ಗ್ಯಾರೆಂಟಿ ನೆಪದಲ್ಲಿ ಸರ್ಕಾರ ಶಾಸಕರಿಗೆ ಅನುದಾನ ನೀಡದೆ ದ್ರೋಹ ಎಸಗುತ್ತಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ದೂರಿದರು.

ರಾಜ್ಯ ಸರ್ಕಾರದಿಂದ ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ: ಬಿಜೆಪಿ

Oct 14 2024, 01:16 AM IST
ಹುಬ್ಬಳ್ಳಿಯಲ್ಲಿ ೨೦೨೨ರ ಏಪ್ರಿಲ್ ೧೬ರಂದು ನಡೆದ ಕೋಮು ಗಲಭೆಯಲ್ಲಿ ೧೫೫ ಕ್ಕೂ ಹೆಚ್ಚು ಮಂದಿ ಮುಸ್ಲಿಂ ಮತಾಂಧರ ಗುಂಪೊಂದು ಹುಬ್ಬಳ್ಳಿಯ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿತ್ತು ಎಂದು ಆರೋಪಿಸಿದ್ದಾರೆ. ಕಲ್ಲು, ಬಡಿಗೆ, ಬೆಂಕಿಯಿಂದ ಮುಸ್ಲಿಂ ಮತಾಂಧರು ಮಾಡಿದ ದಾಳಿಯಲ್ಲಿ ಇಬ್ಬರು ಪೊಲೀಸರಿಗೆ ಗಂಭೀರ ಗಾಯಗಳಾಗಿತ್ತು.

ಸಹಕಾರ ಕ್ಷೇತ್ರಕ್ಕೆ ರಾಜ್ಯ ಸರ್ಕಾರದಿಂದ ಬಲತುಂಬುವ ಕಾರ್ಯ: ಎಚ್.ಕೆ. ಪಾಟೀಲ

Oct 14 2024, 01:16 AM IST
ಕರ್ನಾಟಕದಲ್ಲಿ ಸಹಕಾರ ಕ್ಷೇತ್ರ ಅಶಕ್ತ ಆಗುತ್ತಿದ್ದು, ರಾಜ್ಯ ಸರ್ಕಾರ ಈ ಕ್ಷೇತ್ರಕ್ಕೆ ಬಲ ತುಂಬುವ ಕೆಲಸ ಮಾಡಬೇಕಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಮಹಿಳಾ ಸ್ವಾವಲಂಬನೆಗೆ ಕೇಂದ್ರ, ರಾಜ್ಯ ಸರ್ಕಾರ ಉತ್ತಮ ಕಾರ್ಯಕ್ರಮ ರೂಪಿಸುತ್ತಿವೆ: ವಿಂದ್ಯಾ ಹೆಗಡೆ

Oct 11 2024, 11:51 PM IST
ನರಸಿಂಹರಾಜಪುರ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಸ್ವಾವಲಂಬನೆಗಾಗಿ ಹಲವು ಕಾರ್ಯಕ್ರಮ ರೂಪಿಸುತ್ತಿದೆ ಎಂದು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಿಂದ್ಯಾ ಹೆಗಡೆ ತಿಳಿಸಿದರು.

ಕೇಂದ್ರ ಕೃಷಿ ಯೋಜನೆಗಳನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರ

Oct 11 2024, 11:50 PM IST
ದಾಬಸ್‌ಪೇಟೆ: ಕೇಂದ್ರ ಸರ್ಕಾರದ ರೈತ ಸ್ನೇಹಿ ಯೋಜನೆಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿರುವುದು ಖಂಡನೀಯ ಎಂದು ಬಿಜೆಪಿ ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್ ಆರೋಪಿಸಿದರು.

ಸರ್ಕಾರ ಜಾತಿ ಗಣತಿ ವರದಿ ಶೀಘ್ರ ಜಾರಿಗೊಳಿಸಲಿ : ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ವಿನಯಕುಮಾರ್

Oct 10 2024, 02:33 AM IST
ಜಾತಿ ಗಣತಿ ವರದಿ ಜಾರಿಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಯಾರೂ ವಿರೋಧ ವ್ಯಕ್ತಪಡಿಸಬಾರದು. ಎಷ್ಟೇ ಅಡ್ಡಿ, ಆತಂಕ ಎದುರಾದರೂ ಜಾತಿ ಗಣತಿ ವರದಿ ಜಾರಿಗೊಳಿಸಬೇಕು ಎಂದು ಸ್ವಾಭಿಮಾನಿ ಬಳಗ ರಾಜ್ಯಾಧ್ಯಕ್ಷ ಜಿ.ಬಿ.ವಿನಯ್ ಕುಮಾರ್ ದಾವಣಗೆರೆಯಲ್ಲಿ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ಹೆಣ್ಣುಮಕ್ಕಳಿಗೆ ಉಚಿತ ಶುಚಿ ಕಿಟ್ ನೀಡಲು ರಾಜ್ಯ ಸರ್ಕಾರಕ್ಕೆ ಆಗ್ರಹ

Oct 10 2024, 02:29 AM IST
ಆರೋಗ್ಯ ಇಲಾಖೆಯು ಹದಿಹರೆಯದ ಹೆಣ್ಣುಮಕ್ಕಳಿಗೆ ಶೀಘ್ರವಾಗಿ ಶುಚಿ ಪ್ಯಾಡ್ ಉಚಿತವಾಗಿ ವಿತರಿಸುವ ಕಾರ್ಯಕ್ರಮ ಹಮ್ಮಿಕೊಂಡು ಹೆಣ್ಣುಮಕ್ಕಳ ಶುಚಿ ಕಾಳಜಿಗೆ ಒತ್ತು ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 90
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved