• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಕೋಮು ಬೀಜ ಬಿತ್ತುತ್ತಿದೆ: ಆರ್.ಅಶೋಕ್ ವಾಗ್ದಾಳಿ

Sep 21 2024, 01:50 AM IST

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಕೋಮು ದಳ್ಳುರಿ ಬಿತ್ತುವ ಕೆಲಸ ಮಾಡುತ್ತಿದೆ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆರೋಪಿಸಿದ್ದಾರೆ. ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಸರ್ಕಾರ ಸರಿಯಾಗಿ ಕ್ರಮ ಕೈಗೊಂಡಿಲ್ಲ 

ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಆಯುಷ್ಯ ಇಲ್ಲ: ಛಲವಾದಿ ನಾರಾಯಣಸ್ವಾಮಿ

Sep 20 2024, 01:30 AM IST
ಬಿಜೆಪಿ ಶಾಸಕ ಮುನಿರತ್ನ ಅವರನ್ನು ತರಾತುರಿಯಲ್ಲಿ ಬಂಧನ ಮಾಡಲಾಗಿದೆ.

ಸರ್ಕಾರ ರಾಜ್ಯದಲ್ಲಿ ಶಿಲ್ಪ ಕಲಾ ಕೇಂದ್ರಗಳನ್ನು ತೆರೆಯಲಿ: ಡಿ. ಮೌನೇಶ್ ಆಚಾರ

Sep 18 2024, 01:53 AM IST
ಭಾರತದ ಸಂಸ್ಕೃತಿಯನ್ನು ಹಾಗೂ ಎಂಜಿನಿಯರ್ ಅನ್ನು ಜಗತ್ತಿಗೆ ಪರಿಚಯಿಸಿದವರು ವಿಶ್ವಕರ್ಮರಾಗಿದ್ದಾರೆ ಎಂದು ಡಿ. ಮೌನೇಶ್ ಆಚಾರ ಹೇಳಿದರು.

ಬೆಲೆ ಏರಿಕೆ ರಾಜ್ಯ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ : ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪ

Sep 16 2024, 02:01 AM IST
ಬೆಲೆ ಏರಿಕೆ ರಾಜ್ಯ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಖರ್ಚು ಮತ್ತು ಆರ್ಥಿಕತೆಯ ಹದಗೆಡುತ್ತಿರುವ ಸ್ಥಿತಿಯನ್ನು ಅವರು ದೂಷಿಸಿದರು.

ರಾಜ್ಯದಲ್ಲಿರುವುದು ಹಿಂದೂ ವಿರೋಧಿ ಸರ್ಕಾರ: ಎಸ್.ದತ್ತಾತ್ರಿ

Sep 15 2024, 01:57 AM IST
ಅಲ್ಪಸಂಖ್ಯಾತರಿಗೆ ನೋವಾದಾಗ ತಕ್ಷಣ ಸ್ಪಂದಿಸಿ‌ ಗರಿಷ್ಠ ಪರಿಹಾರ ಘೋಷಿಸುವ ಮುಖ್ಯಮಂತ್ರಿ, ಗೃಹ ಸಚಿವರು ನಾಗಮಂಗಲ‌ದಲ್ಲಿ ಗಣೇಶೋತ್ಸವದ ಸಂದರ್ಭದಲ್ಲಿ ನಡೆದ ಗಲಭೆಯ ಹಿಂದು ಸಂತ್ರಸ್ತರನ್ನು ಮಾತ್ರ ನಾಲ್ಕು ದಿನಗಳಾದರೂ ಭೇಟಿಯಾಗಿಲ್ಲ ಎಂದು ಎಸ್.ದತ್ತಾತ್ರಿ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ಎನ್‌ಇಪಿ ಜಾರಿಗೊಳಿಸಲಿ: ಕಾಗೇರಿ

Sep 15 2024, 01:53 AM IST
ಶಿಕ್ಷಣ ಸಂಸ್ಥೆಗಳು ಸೌಲಭ್ಯದ ಜತೆ ಫಲಿತಾಂಶದ ಗುಣಮಟ್ಟ ಮಾತ್ರವಲ್ಲದೇ, ಸಾಮಾಜಿಕ ಜವಾಬ್ದಾರಿಯ ಅರಿವು ಹೆಚ್ಚಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಅಭಿವೃದ್ಧಿಗೆ ಅನುದಾನ ನೀಡದ ರಾಜ್ಯ ಸರ್ಕಾರ: ಶಾಸಕ ಎಚ್.ಟಿ.ಮಂಜು

Sep 15 2024, 01:48 AM IST
ಮಂಡ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿದ್ದಾರೆ. ಸಚಿವರ ಕ್ಷೇತ್ರಗಳಿಗೂ ಹೆಚ್ಚಿನ ಅನುದಾನ ನೀಡುತ್ತಿಲ್ಲ. ಎಂದರೆ ಸರ್ಕಾರ ಎಷ್ಟರ ಮಟ್ಟಿಗೆ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿದೆ ಎಂಬುದನ್ನು ನೀವೇ ನಿರೀಕ್ಷಿಸಬಹುದು. ಜಿಲ್ಲಾ ಉಸ್ತುವಾರಿ ಸಚಿವರಿಗೆ ಕ್ಷೇತ್ರದ ತುರ್ತು ಕೆಲಸಗಳ ಬಗ್ಗೆ ಅನೇಕ ಬಾರಿ ಮನವಿಪತ್ರ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಬಡವರ ಆಸರೆಯ ಬೆಳಕು : ಶಾಸಕ ಬೇಳೂರು ಗೋಪಾಲಕೃಷ್ಣ

Sep 14 2024, 01:55 AM IST

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಮೂಲಕ ಸಾಕಷ್ಟು ಕುಟುಂಬಗಳು ಭರವಸೆಯಲ್ಲಿ ಬದುಕು ಕಟ್ಟಿಕೊಂಡಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.

ಯಲಗುಡಿಗೆ ಶಾಲೆಯ ದಾನಿಗಳಿಗೆ ರಾಜ್ಯ ಸರ್ಕಾರದಿಂದ ಗೌರವ ಸಮರ್ಪಣೆ

Sep 14 2024, 01:52 AM IST
ಚಿಕ್ಕಮಗಳೂರು, ಬೆಳಗಾವಿ ಸುವರ್ಣಸೌಧದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ನಮ್ಮ ಶಾಲೆ ನಮ್ಮ ಜವಾಬ್ದಾರಿ ಲೋಗೋ ಅನಾವರಣ ಕಾರ್ಯಕ್ರಮದಲ್ಲಿ ಯಲಗುಡಿಗೆ ಗ್ರಾಮದ ಶಾಲೆ ದಾನಿಗಳಾದ ಶ್ವೇತಾ ವೋಲೇಟಿ ಹಾಗೂ ಕೆ.ಎಂ.ದಿವ್ಯಾ ಶಾಲೆಗೆ ಸಲ್ಲಿಸಿರುವ ಸೇವೆ ಪರಿಗಣಿಸಿ ರಾಜ್ಯ ಸರ್ಕಾರದಿಂದ ಗೌರವ ಸಮರ್ಪಣೆ ಮಾಡಲಾಯಿತು.

ಕರ್ನಾಟಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಅಕ್ಷರಶಃ ಪಾಕಿಸ್ತಾನ ಮಾಡುತ್ತಿದೆ : ಜೋಶಿ ಕಿಡಿ

Sep 13 2024, 01:46 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 90
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved