• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಮುಖ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ

Jul 13 2024, 01:32 AM IST
ಕೊಪ್ಪ, ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಘಟಕದ ಪದಾಧಿಕಾರಿಗಳು ಗುರುವಾರ ತಹಸೀಲ್ದಾರ್ ಹುಸೇನ್ ಅಹಮ್ಮದ್ ಸಾಬ್ ಸರಕಾವಸ ಮೂಲಕ ಸರ್ಕಾರಕ್ಕೆ ಹಾಗೂ ಶಾಸಕರ ಆಪ್ತ ಸಹಾಯಕ ಬಿ.ಸಿ. ರಾಜೇಂದ್ರ ಮೂಲಕ ಶಾಸಕರಿಗೆ ಗುರುವಾರ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ

Jul 13 2024, 01:30 AM IST
7ನೇ ವೇತನ ಆಯೋಗದ ಜಾರಿ, ಎನ್‌ಪಿಎಸ್ ರದ್ದತಿ ಹಾಗೂ ಆರೋಗ್ಯ ಸಂಜೀವಿನಿ ಯೋಜನೆಯ ಜಾರಿಗೆ ಒತ್ತಾಯಿಸಿ ಶಾಸಕರು ಹಾಗೂ ತಹಸೀಲ್ದಾರ್‌ಗೆ ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕು ಘಟಕದ ವತಿಯಿಂದ ಮನವಿ ಸಲ್ಲಿಸಿದರು.

ಅಕ್ರಮ ಗಣಿಗಾರಿಕೆ: ರಾಜ್ಯ ಸರ್ಕಾರಕ್ಕೆ ಸಾವಿರಾರು ಕೋಟಿ ರು. ನಷ್ಟ..!

Jul 12 2024, 01:34 AM IST
ಬೇಬಿ ಬೆಟ್ಟ ಸರ್ವೆ ನಂ.೧, ಚಿನಕುರಳಿ ಸರ್ವೆ ನಂ೮೦ ಮತ್ತು ಹೊನಗಾನಹಳ್ಳಿ ಸರ್ವೆ ನಂ.೨೧೭ರಲ್ಲಿ ಒಟ್ಟಾರೆ ೨೦೧೬ ಎಕರೆ ಸರ್ಕಾರಿ ಗೋಮಾಳ, ಅರಣ್ಯಪ್ರದೇಶವಿರುತ್ತದೆ. ಸರ್ವೆ ನಂ.೧ ಮತ್ತು ೧೨೭ರಲ್ಲಿನ ಜಮೀನನ್ನು ಅರಣ್ಯ ಪ್ರದೇಶಕ್ಕೆ ವರ್ಗಾಯಿಸಿರುವುದು ದಾಖಲೆಗಳ ಪರಿಶೀಲನೆಯಿಂದ ಕಂಡುಬಂದಿದೆ.

ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಸುವಂತೆ ಒತ್ತಾಯ

Jul 12 2024, 01:30 AM IST
ರಾಜ್ಯ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನೌಕರರು ಗಂಗಾವತಿಯಲ್ಲಿ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.

ರಾಜ್ಯದಲ್ಲಿ ‘ಡೆಂಘೀ ಹರಡಿದ ಢೋಂಗಿ ಸರ್ಕಾರ’: ಬಿಜೆಪಿ ಆರೋಪ

Jul 10 2024, 12:34 AM IST
ಈಗಾಗಲೇ ರಾಜ್ಯಾದ್ಯಂತ ಅಧಿಕೃತವಾಗಿ ೮ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅನಧಿಕೃತವಾಗಿ ೧೫ ಸಾವಿರಕ್ಕೂ ಹೆಚ್ಚು ಮಂದಿ ಡೆಂಘೀ ರೋಗದಿಂದ ಸಾವು-ಬದುಕಿನ ನಡುವೆ ನರಳಾಡುತ್ತಿದ್ದಾರೆ. ಬೆಂಗಳೂರು ಒಂದರಲ್ಲೇ ೧೮೦೦ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ನಿತ್ಯ ೨೫೦ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ಡೆಂಘೀ ತಡೆಯುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ

Jul 09 2024, 12:48 AM IST
ಡೆಂಘಿ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ್ಯ ವಹಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ

Jul 08 2024, 12:35 AM IST
ದಾಬಸ್‌ಪೇಟೆ: ಗ್ಯಾರಂಟಿಗಳಿಗಾಗಿ ಹಾಲು, ಮದ್ಯ, ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ಮಾಡಿ ಜನರಿಗೆ ಸಂಕಷ್ಟವನ್ನುಂಟು ಮಾಡಿರುವ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.

ಡೆಂಘೀ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಡಾ. ಧನಂಜಯ ಸರ್ಜಿ ಆರೋಪ

Jul 07 2024, 01:18 AM IST
ಡೆಂಘೀ ನಿಯಂತ್ರಣಕ್ಕೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು. ಜತೆಗೆ ಜನತೆಯ ವೈಯಕ್ತಿಕ ಆರೋಗ್ಯ ರಕ್ಷಣೆಯ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ಧನಂಜಯ ಸರ್ಜಿ ಆಗ್ರಹಿಸಿದರು.

ಲೀಡ್‌ ಜೊತೆ.. ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ದ್ವೇಷದ ರಾಜಕಾರಣ

Jul 06 2024, 12:46 AM IST
ಮಂಡ್ಯದಲ್ಲಿ ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ

ಕೇಂದ್ರ, ರಾಜ್ಯ ಸರ್ಕಾರದ ಸಹಭಾಗಿತ್ವದಡಿ ಮೊಬೈಲ್‌ ಹಂಚಿಕೆ: ಎಂಎಲ್ಸಿ ಹಟ್ಟಿಹೊಳಿ

Jul 03 2024, 12:16 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್‌ ಹಂಚಿಕೆ ಮಾಡಲಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಪಷ್ಟಪಡಿಸಿದ್ದಾರೆ.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 84
  • next >

More Trending News

Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved