• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ಬಿತ್ತನೆ ಬೀಜ ದರ ಏರಿಸಿ ಜೇಬಿಗೆ ಕತ್ತರಿ : ಅಶೋಕ್ ಕುಮಾರ್

May 31 2024, 02:21 AM IST
ಕಳೆದ ಒಂದು ವರ್ಷದಿಂದ ರಾಜ್ಯಾದ್ಯಂತ 175 ರಿಂದ 190 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡಿತ್ತು. ಅದರಲ್ಲಿ ಮಂಡ್ಯ ಜಿಲ್ಲೆಯ ಏಳು ತಾಲೂಕುಗಳು ಸೇರಿವೆ. ಘೋಷಣೆ ಮಾಡಿ 7ರಿಂದ 8 ತಿಂಗಳು ಕಳೆದರೂ ರೈತರಿಗೆ ಒಂದು ರುಪಾಯಿ ಬರ ಪರಿಹಾರ ಹಣ ಸಂದಾಯವಾಗಿಲ್ಲ.

ಬೆಲೆ ಏರಿಕೆ ರಾಜ್ಯ ಸರ್ಕಾರದ 6ನೇ ಗ್ಯಾರಂಟಿ: ಎಂ.ಆರ್.ಕುಮಾರಸ್ವಾಮಿ

May 31 2024, 02:16 AM IST
ರಾಜ್ಯದ ಜನತೆಗೆ ಉಚಿತ ಗ್ಯಾರಂಟಿಗಳ ಅಮಿಷ ಒಡ್ಡಿ ಅಧಿಕಾರಿಕ್ಕೆ ಬಂದ ಕಾಂಗ್ರೆಸ್ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲು ಹೊರಟಿದೆ. ಇದರ ಜತೆಗೆ ಭತ್ತ, ರಾಗಿ, ತೊಗರಿ ಮತ್ತು ಜೋಳ ಮುಂತಾದ ಬಿತ್ತನೆ ಬೀಜಗಳ ದರವನ್ನು ದುಬಾರಿಗೊಳಿಸಿ ರೈತರನ್ನು ಆತ್ಮಹತ್ಯೆದೆಡೆಗೆ ದೂಡುತ್ತಿದೆ.

ಶಿಕ್ಷಕರ- ಪದವೀಧರರ ಸಮಸ್ಯೆಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿದೆ: ಎಚ್‌.ಡಿ. ತಮ್ಮಯ್ಯ

May 30 2024, 12:50 AM IST
ಚಿಕ್ಕಮಗಳೂರು, ಪದವೀಧರರು ಮತ್ತು ಶಿಕ್ಷಕರ ಧ್ವನಿಯಾಗಿ ಕರ್ತವ್ಯ ನಿರ್ವಹಿಸಲು ಆಯನೂರು ಮಂಜುನಾಥ್ ಮತ್ತು ಕೆ.ಕೆ.ಮಂಜುನಾಥ್‌ ಕುಮಾರ್ ಸನ್ನದ್ಧರಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಮನವಿ ಮಾಡಿದರು.

ಮಾತಿಗೆ ತಪ್ಪಿದ ರಾಜ್ಯ ಕಾಂಗ್ರೆಸ್‌ ಸರ್ಕಾರ: ಅರುಣ್ ಶಹಪುರ

May 30 2024, 12:47 AM IST
ಕಾಂಗ್ರೆಸ್ ಸರ್ಕಾರ ನಂಬಿಸಿ ಮೋಸ ಮಾಡಿದೆ. ಕಾಂಗ್ರೆಸ್ ಪಕ್ಷದ ಮೋಸಕ್ಕೆ ತಕ್ಕ ಉತ್ತರ ನೀಡಲು ಇದು ಸಕಾಲ.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

May 29 2024, 01:30 AM IST
ಬೆಂಗಳೂರಿನ ಅಭಿವೃದ್ಧಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿ ಬಿಜೆಪಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಮೋದಿ ಆತಿಥ್ಯದ ₹80 ಲಕ್ಷ ರಾಜ್ಯ ಸರ್ಕಾರದಿಂದಲೇ ಪಾವತಿ: ಖಂಡ್ರೆ

May 28 2024, 10:05 AM IST

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತಿಥ್ಯದ ಹೋಟೆಲ್‌ ಬಿಲ್‌ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ತನ್ಮೂಲಕ ಈ ಬಗ್ಗೆ ಉಂಟಾಗಿರುವ ಗೊಂದಲವನ್ನು ರಾಜ್ಯ ಸರ್ಕಾರವೇ ನಿವಾರಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಮೋದಿ ಆತಿಥ್ಯದ ₹80 ಲಕ್ಷ ರಾಜ್ಯ ಸರ್ಕಾರದಿಂದಲೇ ಪಾವತಿ: ಖಂಡ್ರೆ

May 28 2024, 01:14 AM IST
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆತಿಥ್ಯದ ಹೋಟೆಲ್‌ ಬಿಲ್‌ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು.

ರಾಜ್ಯ ಸರ್ಕಾರದಿಂದ ಮುಸ್ಲಿಮರ ತುಷ್ಟೀಕರಣ: ವಿಜಯೇಂದ್ರ

May 27 2024, 01:03 AM IST
ರಾಜ್ಯ ಸರ್ಕಾರ ಮುಸಲ್ಮಾನರ ತುಷ್ಟೀಕರಣಕ್ಕೆ ಮುಂದಾಗಿರುವುದರಿಂದ ರಾಜ್ಯದ ಜನ ತೊಂದರೆ ಅನುಭವಿಸು ವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ರಾಜ್ಯದಲ್ಲಿದೆ ಅಭಿವೃದ್ಧಿ ಶೂನ್ಯ ಸರ್ಕಾರ: ಸುನೀಲ್‌ ಕುಮಾರ್‌

May 27 2024, 01:02 AM IST
ಕಡೂರು, ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಒಂದು ವರ್ಷವಾದರೂ ಯಾವುದೇ ಅಭಿವೃದ್ಧಿ ಕಾರ್ಯ ಮಾಡದ ಅಭಿವೃದ್ಧಿ ಶೂನ್ಯ ಸರ್ಕಾರ ಇದಾಗಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಆರೋಪಿಸಿದರು.

ಕಾಂಗ್ರೆಸ್ಸಿಗೆ ರಾಜ್ಯ ಸರ್ಕಾರವೇ ಎಟಿಎಂ: ಕೇಂದ್ರ ಸಚಿವ ಜೋಶಿ

May 25 2024, 12:46 AM IST
ಬಸ್‌ಗಳಿಗೆ ಡೀಸೆಲ್ ಹಾಕಿಸಲು ಸರ್ಕಾರದಲ್ಲಿ ಹಣವಿಲ್ಲ. ಕಳೆದ ಒಂದು ವರ್ಷದಲ್ಲಿ ಸರ್ಕಾರದ ಸಾಧನೆ ಶೂನ್ಯವಾಗಿದೆ.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 84
  • next >

More Trending News

Top Stories
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
ಮಾಧ್ಯಮ ಸಾಧಕರಿಗೆ ನ್ಯೂ ಇಂಡಿಯನ್‌ ಟೈಮ್ಸ್‌ ಪ್ರಶಸ್ತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved