• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆರ್ಥಿಕ ಶಿಸ್ತು ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ

Jun 20 2024, 01:08 AM IST
ಹೊಸಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಡವರ ಕಷ್ಟ ಅರ್ಥೈಸಿಕೊಳ್ಳುವ ಸಂವೇದನೆಯುಳ್ಳ ಕಣ್ಣು, ಕಿವಿ, ಹೃದಯವೇ ಇಲ್ಲದ ಸರ್ಕಾರವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ಮಾಡಿದರು.

ರಾಜ್ಯ ಮಾರಾಟ ಮಾಡಲು ಹೊರಟ ಸರ್ಕಾರ: ನವೀನ್ ಗುಳಗಣ್ಣವರ

Jun 20 2024, 01:05 AM IST
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರ ರಾಜ್ಯವನ್ನೇ ಮಾರಾಟ ಮಾಡಲು ಹೊರಟಿದೆ.

ರಾಜ್ಯದ ಜನತೆಗೆ ತುಟ್ಟಿ ಭಾಗ್ಯದ ಬರೆ ಕೊಟ್ಟ ಕಾಂಗ್ರೆಸ್ ಸರ್ಕಾರ: ಮಾಜಿ ಶಾಸಕ ಶಿವರಾಜ ಸಜ್ಜನರ ಕಿಡಿ

Jun 20 2024, 01:02 AM IST
ಹಾನಗಲ್ಲಿನ ಮಹಾತ್ಮಾಗಾಂಧಿ ವೃತ್ತದಲ್ಲಿ, ಪೆಟ್ರೋಲ್, ಡೀಸೆಲ್ ಹಾಗೂ ಇತರೆ ಎಲ್ಲ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಯಿತು.

ರಾಜ್ಯ ಸರ್ಕಾರ ನೀರಾವರಿ ವಿದ್ಯುತ್‌ಗೆ ಆದ್ಯತೆ ನೀಡಬೇಕು

Jun 19 2024, 01:07 AM IST
ನೀರಾವರಿ ವಿದ್ಯುತ್‌ಗೆ ಆದ್ಯತೆ ನೀಡುವ ಇಚ್ಛಾಶಕ್ತಿ ಸರಕಾರಗಳಿಗೆ ಬೇಕು, ನೀರಾವರಿಯ ಅಭಿವೃದ್ಧಿಯಲ್ಲಿ ದೊಡ್ಡ ಹೆಜ್ಜೆ ಹಾಕಿದ ನೂತನ ಸಂಸದ ಬಸವರಾಜ ಬೊಮ್ಮಾಯಿ ಕರ್ನಾಟಕದ ಏಕೈಕ ನದಿ ಜೋಡಣೆಯಾದ ಬೇಡ್ತಿ ವರದಾ ನದಿ ಜೋಡಣೆಗೆ ಮೊದಲ ಆದ್ಯತೆ ನೀಡಬೇಕು.

ಜನರ ಕಿವಿಯಲ್ಲಿ ಹೂ ಇಟ್ಟ ರಾಜ್ಯ ಸರ್ಕಾರ

Jun 19 2024, 01:02 AM IST
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದ್ದನ್ನು ವಿರೋಧಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಬುಧವಾರ ಎತ್ತಿನಬಂಡಿಯಲ್ಲಿ ಬೈಕ್ ಇಟ್ಟುಕೊಂಡು ಪ್ರತಿಭಟನೆ ನಡೆಸಿದರು.

ಆರ್ಥಿಕ ಅಶಿಸ್ತಿನಿಂದ ರಾಜ್ಯ ಸರ್ಕಾರ ದಿವಾಳಿ ಅಂಚಿಗೆ: ಕಾಗೇರಿ

Jun 18 2024, 12:59 AM IST
ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಆಡಳಿತ ನಿರ್ವಹಿಸಲು ವಿಫಲರಾಗಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.

ತೈಲ ಬೆಲೆ ಹೆಚ್ಚಳ: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಹಗಲು ದರೋಡೆ

Jun 18 2024, 12:54 AM IST

 ಆಡಳಿತ ನಡೆಸಲು ಸಿಎಂ ವಿಫಲರಾಗಿದ್ದಾರೆ. ರಾಜ್ಯದಲ್ಲಿ ಜನ ಗ್ಯಾರಂಟಿ ನೋಡಿ ಮತ ಹಾಕಲಿಲ್ಲ ಎಂಬ ಹತಾಶೆಯಿಂದ ತೈಲ ಬೆಲೆ ಹೆಚ್ಚಿಸಿ ಜನರ ಜೇಬಿಗೆ ಕತ್ತರಿ ಹಾಕಿ ಹಗಲು ದರೋಡೆ ನಡೆಸಿದ್ದಾರೆ. ಆ ಮೂಲಕ ರೈತರಿಗೆ ಕಾಂಗ್ರೆಸ್ ಸರ್ಕಾರ ಆರ್ಥಿಕ ಶಿಕ್ಷೆ ನೀಡಿದೆ 

ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟಿಸುವ ಪರಿಸ್ಥಿತಿ: ಸಂಸದ ಬಿ.ವೈ.ರಾಘವೇಂದ್ರ

Jun 18 2024, 12:49 AM IST
ಅಭಿನಂದನಾ ಸಮಾರಂಭದಲ್ಲಿ ನೂತನ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ವಿಧಾನಪರಿಷತ್ ಸದಸ್ಯ ಭೋಜೇಗೌಡ ಡಾ.ಧನಂಜಯ ಸರ್ಜಿಯವರನ್ನು ಗೌರವಿಸಲಾಯ್ತು.

ರಾಜ್ಯದಲ್ಲಿ ದುರ್ಬಲ ಸರ್ಕಾರ: ಸಂಸದ ರಾಘವೇಂದ್ರ

Jun 18 2024, 12:46 AM IST
ಹೊಳೆಹೊನ್ನೂರಿನ ಸಮೀಪದ ಆನವೇರಿ ಗ್ರಾಮದಲ್ಲಿ ಅಭಿನಂದನೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞಾತ ಸಮಾರಂಭ ಉದ್ದೇಶಸಿ ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿದರು.

ರಾಜ್ಯ ಸರ್ಕಾರದಿಂದ ಸೇಡು ತೀರಿಸಿಕೊಳ್ಳುವ ಕೆಲಸ: ಜೋಶಿ

Jun 17 2024, 01:38 AM IST
ಯಾವುದೇ ಮುಂದಾಲೋಚನೆ ಇಲ್ಲದೇ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಈಗ ಇದರ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಎಷ್ಟುಸರಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದ್ದಾರೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 90
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved