• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ: ಸಚಿವ ಕೆ.ಜೆ. ಜಾರ್ಜ್

Jan 17 2024, 01:48 AM IST
ನಗರದ ಕಲ್ಯಾಣನಗರ ಬಡಾವಣೆಯಲ್ಲಿ ನಗರೋತ್ಥಾನದ ನಾಲ್ಕನೇ ಹಂತದ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ, ರಾಜ್ಯದಲ್ಲಿ ನಿರಂತರವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಹಳೇ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರ ನಿರ್ಧಾರ

Jan 17 2024, 01:48 AM IST
ರಾಜ್ಯ ಸರ್ಕಾರ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ತರಲು ಗ್ರೀನ್‌ ಸಿಗ್ನಲ್‌ ನೀಡಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಆದರೆ, ಸರ್ಕಾರಿ ನೌಕರರಿಗೆ ಜಾರಿಗೆ ಬರುವಂತೆ ಅನುದಾನಿತ ಖಾಸಗಿ, ಅರೆ ಸರ್ಕಾರಿ ಸ್ವಾಯತ್ತತೆ ಹೊಂದಿರುವ ಸರ್ಕಾರಿ ನೌಕರರಿಗೂ ಈ ಯೋಜನೆಯೂ ವಿಸ್ತಾರವಾಗಬೇಕಿದೆ ಎಂದು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್‌ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ರೈತರಿಗೆ ಬರ ಪರಿಹಾರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ರವಿಕುಮಾರ್

Jan 16 2024, 01:47 AM IST
ಬರಗಾಲದಿಂದ ತತ್ತರಿಸಿರುವ ರಾಜ್ಯದ ರೈತಾಪಿಗಳಿಗೆ ಬರ ಪರಿಹಾರ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿ.ಪ ಮುಖ್ಯ ಸಚೇತಕ ಬಿಜೆಪಿಯ ಎನ್.ರವಿಕುಮಾರ್ ಆರೋಪಿಸಿದರು.

ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಜಾರಿಗೆ ಸಿದ್ದು ಚಾಲನೆ ನಿರುದ್ಯೋಗಿಗಳಿಗೆ ಯುವನಿಧಿ

Jan 13 2024, 01:33 AM IST
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಲ್ಲಿ ಐದನೆಯ ಯುವನಿಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಇದರಡಿಯಲ್ಲಿ ಪದವೀಧರರಿಗೆ 3000 ರು. ಡಿಪ್ಲೊಮಾ ಮಾಡಿದವರಿಗ 1500 ರು. ತಿಮಗಳಿಗೆ ನೀಡಲಾಗುತ್ತದೆ.

ಹೆಂಡ ಹಣ ಹಂಚಿ ಅಧಿಕಾರಕ್ಕೆ ಬರುವ ಸರ್ಕಾರ ಕಿತ್ತೊಗೆಯಿರಿ: ಕೆಆರ್‌ಎಸ್ ರಾಜ್ಯಾಧ್ಯಕ್ಷ ರವಿ ಕೃಷ್ಣಾರಡ್ಡಿ

Jan 13 2024, 01:30 AM IST
ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಒಳಗೊಂಡ ಜೆಸಿಪಿ ಪಕ್ಷಗಳು ಎಲ್ಲವೂ ಒಂದೇ ನೀತಿ ಅನುಸರಿಸುತ್ತಿವೆ. ಜಾತಿ, ಧರ್ಮ ಮತ್ತು ದೇವರ ಹೆಸರಿನಲ್ಲಿ ಅಧಿಕಾರ ನಡೆಸುತ್ತಿವೆ. ಇಂತಹವರಿಂದ ರಾಜ್ಯದ ಉದ್ಧಾರ ಸಾಧ್ಯವಿಲ್ಲ. ಜನರು ಸಹ ಉದ್ಧಾರವಾಗುವುದು ಇವರಿಗೆ ಬೇಕಾಗಿಲ್ಲ. ಈ ಕಾರಣಕ್ಕಾಗಿಯೆ ಕೆಟ್ಟ ಯೋಜನೆ ಜಾರಿ ಮಾಡುವುದು ಮತ್ತು ಬಡವರು ಬಡವರಾಗಿಯೇ ಇರುವಂತೆ ಮಾಡುತ್ತಾರೆ.

ರಾಜ್ಯ ಸರ್ಕಾರಕ್ಕೆ ಆಶೀರ್ವಾದಿಸಲು ಬನ್ನಿ: ಪ್ರಸನ್ನಕುಮಾರ್‌

Jan 09 2024, 02:00 AM IST
ಕಾಂಗ್ರೆಸ್ ಸರ್ಕಾರವು ನೀಡಿದ್ದ 5 ಗ್ಯಾರಂಟಿಗಳನ್ನು ಈಡೇರಿಸುವ ಕಾಲ ಸನ್ನಿಹಿತವಾಗಿದೆ. ಈಗಾಗಲೇ 4 ಗ್ಯಾರಂಟಿಗಳು ಈಡೇರಿ, ಜನತೆ ಅವುಗಳ ಪ್ರಯೋಜನ ಪಡೆಯುತ್ತಿದ್ದಾರೆ. ಈಗ 5ನೇ ಗ್ಯಾರಂಟಿ ಯುವನಿಧಿಗೆ ಜ.12ರಂದು ಶಿವಮೊಗ್ಗದಲ್ಲಿ ಮುಹೂರ್ತ ಫಿಕ್ಸ್‌ ಆಗಿದೆ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಜನತೆ ಇನ್ನಷ್ಟು ಹೆಚ್ಚಿನ ಆಶೀರ್ವಾದ ಮಾಡಲು ತಪ್ಪದೇ ಬನ್ನಿ ಎಂದು ವಿಧಾನ ಪರಿಷತ್ತು ಮಾಜಿ ಸದಸ್ಯ ಪ್ರಸನ್ನಕುಮಾರ್ ಶಿಕಾರಿಪುರದಲ್ಲಿ ಹೇಳಿದ್ದಾರೆ.

ರಾಜ್ಯ ಬರಗಾಲ ನಿರ್ವಹಣೆಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ

Jan 08 2024, 01:45 AM IST
ರಾಜ್ಯದ 240 ತಾಲೂಕುಗಳ ಪೈಕಿ 220 ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಸದ್ಯದಲ್ಲಿಯೇ ರೈತರಿಗೆ ಬರ ಪರಿಹಾರದ ಹಣ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಈಗಾಗಲೇ ಕಂದಾಯ ಇಲಾಖೆ ಮತ್ತು ಕೃಷಿ ಇಲಾಖೆಯಿಂದ ಬರ ಪರಿಹಾರ ಹಣ ನೀಡಲು ರೈತರಿಂದ ಸಂಬಂಧಪಟ್ಟ ದಾಖಲೆಗಳನ್ನು ಸಂಗ್ರಹಿಸಲಾಗಿದೆ.

ರಾಜ್ಯ ಸರ್ಕಾರ ರೈತರಿಗೆ ನೀಡುತ್ತಿರುವ ಬರ ಪರಿಹಾರ ಹೆಚ್ಚಿಸಬೇಕು-ಮೇಟಿ

Jan 07 2024, 01:30 AM IST
ರಾಜ್ಯ ಸರ್ಕಾರ ರೈತರ ಹಿತ ಕಾಪಾಡುವ ಕಾರ್ಯ ಮಾಡದಿರುವುದು ಹಾಗೂ ಬರ ಪರಿಹಾರವಾಗಿ ಪ್ರತಿ ರೈತರಿಗೆ ರು. 2 ಸಾವಿರ ನೀಡುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ವಾಸುದೇವ ಮೇಟಿ ಹೇಳಿದರು.

ಭಾರತ ಸಂಕಲ್ಪ ಯಾತ್ರೆಗೆ ರಾಜ್ಯ ಸರ್ಕಾರದ ಅಸಹಕಾರ: ಶೋಭಾ ಕರಂದ್ಲಾಜೆ ಆರೋಪ

Jan 07 2024, 01:30 AM IST
ವಿಕಸಿತ ಭಾರತ ಯಾತ್ರೆಗೆ ನಮ್ಮ ರಾಜ್ಯದ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಬಾರದೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತು. ಈ ಕಾರಣಕ್ಕಾಗಿ ಎಲ್ಲೂ ಕೂಡ ಅಧಿಕಾರಿಗಳು ಭಾಗವಹಿಸುತ್ತಿಲ್ಲ. ಹಾಗಾಗಿ ಬ್ಯಾಂಕ್ ಅಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಅತಿವೃಷ್ಟಿಯಿಂದ ಹಾನಿಯಾದ ಕೆರೆಗಳಿಗೆ ರಾಜ್ಯ ಸರ್ಕಾರದಿಂದ ‘ಅವಕೃಪೆ’..!

Jan 05 2024, 01:45 AM IST
ಅತಿವೃಷ್ಟಿಯಿಂದ ಹಾನಿಗೊಳಗಾದ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಕೆರೆಗಳು ಸರ್ಕಾರದ ಅವಕೃಪೆಗೆ ಪಾತ್ರವಾಗಿದ್ದು ಪುನರ್ ನಿರ್ಮಾಣಕ್ಕಾಗಿ ಎದುರುನೋಡುತ್ತಿವೆ. ಅಲ್ಲದೇ, ಹೋಬಳಿಯಲ್ಲಿ ಕುಡಿಯುವ ನೀರಿಗೂ ಅಭಾವ ಹೆಚ್ಚಾಗಿದ್ದು, ಉದ್ಯೋಗವನ್ನರಸಿ ಬೆಂಗಳೂರು, ಪುಣೆ, ಮುಂಬೈಗೆ ವಲಸೆ ಹೊರಟ್ಟಿದ್ದಾರೆ ಜನರು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • 74
  • 75
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved