• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದ್ದು ಸಾಹಿತ್ಯ, ಸಂಸ್ಕೃತಿ ವಿರೋಧಿ ನೀತಿ; ಎಬಿವಿಪಿ ಪ್ರತಿಭಟನೆ

Feb 21 2024, 02:02 AM IST
ಸರ್ಕಾರ ಈಗ ಮತ್ತೆ ವಸತಿ ಶಾಲೆಗಳಲ್ಲಿ ಕವಿ ಕುವೆಂಪುರ ವಾಕ್ಯ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬನ್ನಿ. ಎನ್ನುವ ಘೋಷಣೆಯನ್ನ ಬದಲಾವಣೆ ಮಾಡಿ, ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎನ್ನುವ ವಾಕ್ಯವನ್ನು ಹಾಕಿರುವ ಸರ್ಕಾರದ ನಡೆ ಸರಿಯಲ್ಲ. ಈ ರೀತಿಯ ತರ್ಕ ಶೂನ್ಯ ನಡೆಗಳಿಂದ ಸರ್ಕಾರವು ಸಾಹಿತ್ಯ, ಸಂಸ್ಕೃತಿ, ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿರುವಂತೆ ಬಾಸವಾಗುತ್ತಿದೆ.

ಫೆಬ್ರವರಿ 27ಕ್ಕೆ ಬೆಂಗಳೂರಲ್ಲಿ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ

Feb 20 2024, 01:48 AM IST
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನವನ್ನು ಫೆಬ್ರವರಿ ೨೭ ರಂದು ಆಯೋಜಿಸಲಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ.ಕೃಷ್ಣೇಗೌಡ ತಿಳಿಸಿದರು. ಹಾಸನ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

27 ರಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ: ಅರುಣ್ ಕುಮಾರ್

Feb 20 2024, 01:46 AM IST
ಸಮ್ಮೇಳನದಲ್ಲಿ 7ನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಯೋಜನೆಯನ್ನೇ ಮುಂದುವರಿಸುವುದು ಮತ್ತು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನ ಮಾಡುವಂತೆ ಒತ್ತಾಯ ಮಾಡಲಾಗುತ್ತದೆ

27ರಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ: ರಾಜ್ಯಾಧ್ಯಕ್ಷ ಷಡಾಕ್ಷರಿ

Feb 20 2024, 01:46 AM IST
ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಫೆ.27ರಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ ಆಯೋಜಿಸಿದ್ದು, 2.50 ಲಕ್ಷಕ್ಕೂ ಹೆಚ್ಚು ನೌಕರರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೌಕರರಿಗೆ ಆಶಯ ನುಡಿಗಳನ್ನಾಡಿದ್ದಾರೆ. ಸರ್ಕಾರದ ಎಲ್ಲ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.

27 ಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಮಹಾ ಸಮ್ಮೇಳನ

Feb 18 2024, 01:33 AM IST
ಫೆ. ೨೭ ರ ಮಂಗಳವಾರ ಸರ್ಕಾರಿ ನೌಕರರ ಮೂರು ಪ್ರಮುಖ ಬೇಡಿಕೆಗಳ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸುವ ಜತೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಮಹಾ ಸಮ್ಮೇಳನ ಆಯೋಜನೆ ಮಾಡಲಾಗಿದ್ದು, ತಾಲೂಕಿನಿಂದ ಸುಮಾರು ಒಂದು ಸಾವಿರ ಮಂದಿ ತೆರಳುತಿರುವುದಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಟಿ.ಎಸ್.ಕುಮಾರಸ್ವಾಮಿ ತಿಳಿಸಿದರು.

ಕೇಂದ್ರ - ರಾಜ್ಯ ಸರ್ಕಾರಗಳು ರೈತರ ಪರವಾಗಿಲ್ಲ: ಸಿದ್ದನಗೌಡ ಪಾಟೀಲ್‌

Feb 16 2024, 01:47 AM IST
ಚಿತ್ರದುರ್ಗ ನಗರದ ಎಪಿಎಂಸಿ ರೈತ ಭವನದಲ್ಲಿ ನಡೆದ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ರಾಜ್ಯಾಧ್ಯಕ್ಷ ಸಿದ್ದನಗೌಡ ಪಾಟೀಲ್ ಮಾತನಾಡಿದರು.

ಕೇಂದ್ರ,ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಧರಣಿ

Feb 15 2024, 01:30 AM IST
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಕೆಲವು ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರ ಬಜೆಟ್ ಮಂಡನೆಯಾಗಿದ್ದು, ಅದರಲ್ಲಿ ಅಂಗನವಾಡಿ, ಬಿಸಿಯೂಟ ಸೇರಿ ಅನೇಕ ನೌಕರರಿಗೆ ಗೌರವಧನ ಹೆಚ್ಚಳ ಮಾಡುವುದರ ಬದಲಿಗೆ ಅನುದಾನ ಕಡಿತ ಮಾಡಿದೆ. ಇದರಿಂದ ಆ ಕೆಲಸವನ್ನೇ ನಂಬಿಕೊಂಡು ಜೀವನ ಸಾಗಿಸುವ ಅನೇಕರು ಸಮಸ್ಯೆಗೆ ತುತ್ತಾಗುತ್ತಿದ್ದಾರೆ.

ರಾಜ್ಯ ಸರ್ಕಾರದಿಂದ ಕೇಂದ್ರ ಯೋಜನೆಗಳಿಗೆ ಅಸಹಕಾರ: ಕೇಂದ್ರ ಸಚಿವ ಖೂಬಾ

Feb 13 2024, 12:51 AM IST
ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುತ್ತಿಲ್ಲ ಇದು ಜಿಲ್ಲೆಯ ರಾಜಕೀಯ ಹಿತಾಸಕ್ತಿಗೆ ಒಂದು ಕನ್ನಡಿಯಾಗಿದೆ ಎಂದು ಸಚಿವ ಖೂಬಾ ಅಸಮಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಶೀಘ್ರ ಪತನ: ಸಂಸದ ಬಿ.ವೈ.ರಾಘವೇಂದ್ರ

Feb 12 2024, 01:33 AM IST
ಭದ್ರಾವತಿ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಮಂಡಲದ ನೂತನ ಜವಾಬ್ದಾರಿ ಘೋಷಣೆ ಹಾಗೂ ಪದಗ್ರಹಣ ಕಾರ್ಯಕ್ರಮವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.

ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನ: ಮಾಜಿ ಸಚಿವ ಕಳಕಪ್ಪ ಬಂಡಿ

Feb 12 2024, 01:33 AM IST

ಲೋಕಸಭಾ ಚುನಾವಣೆ ಬಳಿಕ ಮೋದಿ ಪ್ರಧಾನಿಯಾಗುವುದು ಎಷ್ಟು ಸತ್ಯವೋ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದು ಅಷ್ಟೆ ಸತ್ಯ ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಭವಿಷ್ಯ ನುಡಿದರು.

  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 90
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved